ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ | ಅಧಿಕಾರಿಗಳ ತಲೆದಂಡ!

November 10, 2025
Share on WhatsappShare on FacebookShare on Twitter

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್​​ ನೀಡಿರುವ ವಿಚಾರದಲ್ಲಿ ಓರ್ವ ಅಧಿಕಾರಿಯ ವರ್ಗಾವಣೆ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್‌ ಅವರು, ಸರ್ಕಾರ ತೆಗೆದುಕೊಂಡಿರುವ ಮಹತ್ವದ ವಿಚಾರವನ್ನು ತಿಳಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್‌ರ ವರ್ಗಾವಣೆ, ಜೈಲ್‌ ಅಧೀಕ್ಷಕ ಮ್ಯಾಗೇರಿ ಮತ್ತು ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ಕೂಡ ರಚಿಸಲಾಗಿದ್ದು, ಈ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ.

ಗೃಹ ಸಚಿವರು ಹೇಳಿದ್ದೇನು? 

  • ವೈರಲ್ ಆಗಿರುವ ವಿಡಿಯೋಗಳು ಹಳೆಯದು, 2023ರಲ್ಲಿ ಅವುಗಳನ್ನ ಚಿತ್ರೀಕರಿಸಲಾಗಿದೆ
  • ಜೈಲಿನ ಈ ಚಟುವಟಿಕೆ, ವಿದ್ಯಮಾನಗಳ ಬಗ್ಗೆ ತನಿಖೆ ನಡೆಸಲು ‌ಹೈ-ಪವರ್ ಕಮಿಟಿ ರಚನೆ
  • ಎಲ್ಲಾ ಕಾರಾಗೃಹಗಳ ಪರಿಶೀಲನೆ ಮಾಡಿ ಸಮಗ್ರ ವರದಿ ನೀಡುವಂತೆ ಕಮಿಟಿಗೆ ತಿಳಿಸಲಾಗಿದೆ
  • ಹೀತೇಂದ್ರ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ, ಅಮರನಾಥ್ ಕಮಿಟಿ ಸದಸ್ಯರು
  • ಸಂದೀಪ್ ಪಾಟೀಲ್, ರಿಶಾಂತ್, ಅಮರನಾಥ ರೆಡ್ಡಿ ಕೂಡ ಕಮಿಟಿಯಲ್ಲಿ ಇರಲಿದ್ದಾರೆ
  • ಪ್ರಕರಣದಲ್ಲಿ ಚೀಫ್ ಸೂಪರಿಡೆಂಟ್ ಕೆ.ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ
  • ಪರಪ್ಪನ ಅಗ್ರಹಾರ ಜೈಲಿನ ನಿರ್ವಹಣೆಗೆ, ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ
  • ಅಧಿಕಾರಿಗಳಾದ ಮ್ಯಾಗೇರಿ, ಅಶೋಕ್ ಬಜಂತ್ರಿ ಅವರುಗಳನ್ನು ಅಮಾನತು ಮಾಡಲಾಗಿದೆ
  • ವರದಿ ಬಂದ ನಂತರ ಮತ್ತಷ್ಟು ಕ್ರಮ, ಒಂದು ತಿಂಗಳ ಒಳಗೆ ವರದಿ ನೀಡುವಂತೆ ಸೂಚನೆ

ಇದನ್ನೂ ಓದಿ : ಬೀದರ್‌ | ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ಕುಂದುಕೊರತೆ ಆಲಿಸಿದ ನಾಗಲಕ್ಷ್ಮೀ ಚೌಧರಿ

Tags: Karnataka News beatParappana Agrahar
SendShareTweet
Previous Post

ಬಿಬಿಸಿ ಮುಖ್ಯಸ್ಥರ ರಾಜೀನಾಮೆ: ‘ಟ್ರಂಪ್ ಸಾಕ್ಷ್ಯಚಿತ್ರ’ದ ಹಿಂದಿನ ವಿವಾದವೇನು?

Next Post

ಉತ್ತರ ಪ್ರದೇಶದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ: ಯೋಗಿ ಆದಿತ್ಯನಾಥ್ ಘೋಷಣೆ

Related Posts

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!
ಬೆಂಗಳೂರು

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

ಬೆಂಗಳೂರು | ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತಿ!
ಬೆಂಗಳೂರು

ಬೆಂಗಳೂರು | ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತಿ!

ಆಟವಾಡುತ್ತಾ ಕೆರೆಯ ಬಳಿ ಹೋದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು
ಬೆಂಗಳೂರು

ಆಟವಾಡುತ್ತಾ ಕೆರೆಯ ಬಳಿ ಹೋದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಬೆಂಗಳೂರು | ಏರ್ಪೋಟ್ ನಲ್ಲಿ ಸಾಮೂಹಿಕ ನಮಾಜ್ ; ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಆಕ್ರೋಶ
ಬೆಂಗಳೂರು

ಬೆಂಗಳೂರು | ಏರ್ಪೋಟ್ ನಲ್ಲಿ ಸಾಮೂಹಿಕ ನಮಾಜ್ ; ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಆಕ್ರೋಶ

ಬೆಂಗಳೂರು | ಸ್ನೇಹಿತೆಯ ಸಾವಿನ ದುಃಖ ತಳಲಾರದೆ ಬಾಲಿಕಿ ಆತ್ಮಹತ್ಯೆ
ಬೆಂಗಳೂರು

ಬೆಂಗಳೂರು | ಸ್ನೇಹಿತೆಯ ಸಾವಿನ ದುಃಖ ತಳಲಾರದೆ ಬಾಲಿಕಿ ಆತ್ಮಹತ್ಯೆ

ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಬಿಗ್‌ ಶಾಕ್‌ | ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್
ಬೆಂಗಳೂರು

ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಬಿಗ್‌ ಶಾಕ್‌ | ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

Next Post
ಉತ್ತರ ಪ್ರದೇಶದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ: ಯೋಗಿ ಆದಿತ್ಯನಾಥ್ ಘೋಷಣೆ

ಉತ್ತರ ಪ್ರದೇಶದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ 'ವಂದೇ ಮಾತರಂ' ಕಡ್ಡಾಯ: ಯೋಗಿ ಆದಿತ್ಯನಾಥ್ ಘೋಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

ಜೈಲಲ್ಲಿರುವ ಉಗ್ರರಿಗಿಂತ ವಿಧಾನಸೌಧದಲ್ಲಿರುವ  ಉಗ್ರರೆ ಹೆಚ್ಚು ಅಪಾಯ : ಕುಮಾರಸ್ವಾಮಿ

ಜೈಲಲ್ಲಿರುವ ಉಗ್ರರಿಗಿಂತ ವಿಧಾನಸೌಧದಲ್ಲಿರುವ ಉಗ್ರರೆ ಹೆಚ್ಚು ಅಪಾಯ : ಕುಮಾರಸ್ವಾಮಿ

ದೆಹಲಿ ಬಳಿ ವೈದ್ಯರಿಂದ ವಶಪಡಿಸಿಕೊಂಡ ಅಮೋನಿಯಂ ನೈಟ್ರೇಟ್ ಎಷ್ಟು ಅಪಾಯಕಾರಿ? ಅದು ಹೇಗೆ ಸ್ಫೋಟಗೊಳ್ಳುತ್ತದೆ?

ದೆಹಲಿ ಬಳಿ ವೈದ್ಯರಿಂದ ವಶಪಡಿಸಿಕೊಂಡ ಅಮೋನಿಯಂ ನೈಟ್ರೇಟ್ ಎಷ್ಟು ಅಪಾಯಕಾರಿ? ಅದು ಹೇಗೆ ಸ್ಫೋಟಗೊಳ್ಳುತ್ತದೆ?

Recent News

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

ಜೈಲಲ್ಲಿರುವ ಉಗ್ರರಿಗಿಂತ ವಿಧಾನಸೌಧದಲ್ಲಿರುವ  ಉಗ್ರರೆ ಹೆಚ್ಚು ಅಪಾಯ : ಕುಮಾರಸ್ವಾಮಿ

ಜೈಲಲ್ಲಿರುವ ಉಗ್ರರಿಗಿಂತ ವಿಧಾನಸೌಧದಲ್ಲಿರುವ ಉಗ್ರರೆ ಹೆಚ್ಚು ಅಪಾಯ : ಕುಮಾರಸ್ವಾಮಿ

ದೆಹಲಿ ಬಳಿ ವೈದ್ಯರಿಂದ ವಶಪಡಿಸಿಕೊಂಡ ಅಮೋನಿಯಂ ನೈಟ್ರೇಟ್ ಎಷ್ಟು ಅಪಾಯಕಾರಿ? ಅದು ಹೇಗೆ ಸ್ಫೋಟಗೊಳ್ಳುತ್ತದೆ?

ದೆಹಲಿ ಬಳಿ ವೈದ್ಯರಿಂದ ವಶಪಡಿಸಿಕೊಂಡ ಅಮೋನಿಯಂ ನೈಟ್ರೇಟ್ ಎಷ್ಟು ಅಪಾಯಕಾರಿ? ಅದು ಹೇಗೆ ಸ್ಫೋಟಗೊಳ್ಳುತ್ತದೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat