ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉತ್ತರ ಕೇಂದ್ರ ರೈಲ್ವೆಯಲ್ಲಿ 1,763 ಹುದ್ದೆಗಳು: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

September 20, 2025
Share on WhatsappShare on FacebookShare on Twitter

ಬೆಂಗಳೂರು: ಉತ್ತರ ಕೇಂದ್ರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1,763 ಹುದ್ದೆಗಳ ನೇಮಕಾತಿಗಾಗಿ (RRC NCR Act Apprentices Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ

ಹುದ್ದೆಯ ಹೆಸರು: ಉತ್ತರ ಕೇಂದ್ರ ರೈಲ್ವೆ ವಲಯ

ಒಟ್ಟು ಹುದ್ದೆ: 1,763

ಹುದ್ದೆಗಳ ಹೆಸರು: ಅಪ್ರೆಂಟಿಸ್

ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 17

ಎಸ್ಸೆಸ್ಸಲ್ಸಿ, ಪಿಯುಸಿ ಹಾಗೂ ಐಟಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. 15ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ, ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ತರಬೇತಿ ಅವಧಿಯಲ್ಲಿ ಸ್ಟೈಪೆಂಡ್ ಕೂಡ ನೀಡಲಾಗುತ್ತದೆ.

ಉತ್ತರ ಪ್ರದೇಶದ ಪ್ರಯಾಗರಾಜ್, ಝಾನ್ಸಿ ಹಾಗೂ ಆಗ್ರಾದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಜನರಲ್ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. 

ಅರ್ಜಿ ಸಲ್ಲಿಸುವುದು ಹೇಗೆ?

–             ಮೊದಲಿಗೆ ಅಧಿಕೃತ ವೆಬ್ಸೈಟ್ rrcpryj.org ಗೆ ಭೇಟಿ ನೀಡಬೇಕು.

–             ಅಪ್ರೆಂಟಿಸ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.

–             ಹುದ್ದೆಯ ಅಧಿಸೂಚನೆ ಓದಬೇಕು

–             ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು

–             ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು

–             ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು

–             ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

Tags: applicationApply OnlineApprentices Recruitment 2025North Central Railway DivisionRRC NCR ActVacancywebsiteWork
SendShareTweet
Previous Post

“ನನ್ನ ಮುಂದೆ ಬಂದು ಮಾತನಾಡು”:  ಇರ್ಫಾನ್ ಪಠಾಣ್‌ಗೆ ಶಾಹಿದ್ ಅಫ್ರಿದಿ ಸವಾಲು

Next Post

ಖಾಸಗಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ 1ರಿಂದ NPS ನಿಯಮಗಳು ಬದಲು

Related Posts

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 340 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 340 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್

ಏಕಲವ್ಯ ಶಾಲೆಗಳಲ್ಲಿ 7,267 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏಕಲವ್ಯ ಶಾಲೆಗಳಲ್ಲಿ 7,267 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್

ಕೃಷಿ ವಿವಿಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಪೋಸ್ಟ್ ಖಾಲಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿವಿಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಪೋಸ್ಟ್ ಖಾಲಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 2 ಹುದ್ದೆಗಳು: 45 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 2 ಹುದ್ದೆಗಳು: 45 ಸಾವಿರ ರೂಪಾಯಿ ಸ್ಯಾಲರಿ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಕೋ ಬ್ಯಾಂಕಿನಲ್ಲಿ 532 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಇಲ್ಲಿದೆ

ESICಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: 2.41 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: 2.41 ಲಕ್ಷ ರೂಪಾಯಿ ಸಂಬಳ

Next Post
ಖಾಸಗಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ 1ರಿಂದ NPS ನಿಯಮಗಳು ಬದಲು

ಖಾಸಗಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ 1ರಿಂದ NPS ನಿಯಮಗಳು ಬದಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat