ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

October 22, 2025
Share on WhatsappShare on FacebookShare on Twitter

ಬೆಂಗಳೂರು: ಷೇರು ಮಾರುಕಟ್ಟೆಯು ಯಾವಾಗಲೂ ಏರಿಳಿತಗಳಿಂದ ಕೂಡಿರುತ್ತದೆ. ಇದರಿಂದಾಗಿ ಹೊಸದಾಗಿ ಹೂಡಿಕೆ ಮಾಡುವವರಿಗೆ ಭಯವಾಗುತ್ತದೆ. ಮ್ಯೂಚುವಲ್ ಫಂಡ್ ಗಳು ಕೂಡ ರಿಸ್ಕ್ ನಿಂದ ಕೂಡಿರುತ್ತವೆ. ಹಾಗಾಗಿ, ಹೆಚ್ಚಿನ ಜನ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಹೀಗೆ ಪೋಸ್ಟ್ ಆಫೀಸಿನ ಸುರಕ್ಷಿತ ಹೂಡಿಕೆ ಯೋಜನೆಗಳಲ್ಲಿ ಮಾಸಿಕ ಆದಾಯ ಯೋಜನೆ (Post Office Monthly Income Scheme) ಕೂಡ ಒಂದಾಗಿದೆ.

ಹೌದು, ಅಂಚೆ ಕಚೇರಿಯ ಮಾಸಿಕ ಆದಾಯ ಯೋಜನೆಯು ಸುರಕ್ಷಿತವಾಗಿದ್ದು, ಮಾರುಕಟ್ಟ ಏರಿಳಿತಗಳಿಂದ ಕೂಡಿಲ್ಲ. ಹೂಡಿಕೆಗೆ ನಿಶ್ಚಿತ ಆದಾಯ ತರುವ ಯೋಜನೆ ಇದಾಗಿದೆ. ಮಾಸಿಕ ಆದಾಯ ಯೋಜನೆ ಅಡಿಯಲ್ಲಿ ನೀವೇನಾದರೂ ಒಂದು ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, ಶೇ.7.4ರ ಬಡ್ಡಿದರದಲ್ಲಿ ತಿಂಗಳಿಗೆ 616 ರೂಪಾಯಿ ಬಡ್ಡಿಯ ಲಾಭ ಲಭಿಸುತ್ತದೆ. ನೀವೇನಾದರೂ, 5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಮಾಸಿಕ 3,083 ರೂಪಾಯಿ ಬಡ್ಡಿ ಗಳಿಸಬಹುದು.

5,550 ರೂ. ಗಳಿಸೋದು ಹೇಗೆ?

ಪೋಸ್ಟ್ ಆಫೀಸಿನಲ್ಲಿ ಒಬ್ಬ ವ್ಯಕ್ತಿಯು ಗರಿಷ್ಠ 9 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದು. ಜಂಟಿಯಾಗಿ ಖಾತೆ ತೆರೆದರೆ 15 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದು. ನೀವೇನಾದರೂ 9 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, ಶೇ.7.4ರ ಬಡ್ಡಿದರದಲ್ಲಿ ತಿಂಗಳಿಗೆ 5,550 ರೂಪಾಯಿ ಗಳಿಸಬಹುದು. ಪ್ರತಿ ತಿಂಗಳು ನಿಮ್ಮ ಖಾತೆಗೆ ಬಡ್ಡಿಯ ಲಾಭವನ್ನು ಜಮೆ ಮಾಡಲಾಗುತ್ತದೆ.

ಮಾಸಿಕ ಆದಾಯ ಯೋಜನೆಯಲ್ಲಿ ಹೂಡಿಕೆ ಮಾಡಿದರೆ, ನಿಮಗೆ 5 ವರ್ಷಗಳ ಲಾಕ್ ಇನ್ ಪೀರಿಯಡ್ ಇರುತ್ತದೆ. ಇದರ ಮಧ್ಯೆಯೂ ತುರ್ತು ಸಂದರ್ಭಗಳಲ್ಲಿ ಹಣ ವಿತ್ ಡ್ರಾ ಮಾಡಬಹುದಾಗಿದೆ. ಹಾಗೆಯೇ, ನೀವು ಮಾಡಿದ ಹೂಡಿಕೆಗೆ ಪ್ರತಿ ತಿಂಗಳು ಬಡ್ಡಿಯ ಲಾಭವನ್ನು ಪಡೆಯಬಹುದಾಗಿದೆ. ಕನಿಷ್ಠ 1 ಸಾವಿರ ರೂಪಾಯಿಯಿಂದ ಬೇಕಾದರೂ ಹೂಡಿಕೆ ಮಾಡಬಹುದಾಗಿದೆ.

ವಿಶೇಷ ಸೂಚನೆ: ನಾವು ಅಂಚೆ ಕಚೇರಿಯ ಮಾಸಿಕ ಆದಾಯದ ಕುರಿತು ಮಾಹಿತಿ ನೀಡುವ ದೃಷ್ಟಿಯಿಂದ ಈ ಲೇಖನವನ್ನು ಪ್ರಕಟಿಸಿದ್ದೇವೆ. ಇದು ಹೂಡಿಕೆಗೆ ನಾವು ಮಾಡುವ ಶಿಫಾರಸು ಅಲ್ಲ. ಯಾವುದೇ ಮಾದರಿಯ ಹೂಡಿಕೆಗೂ ಮುನ್ನ ತಜ್ಞರನ್ನು ಸಂಪರ್ಕಿಸಿ.

Tags: 550 per monthand earn interestbengaloreInvest safelyKarnataka News beatof Rs 5What is this scheme
SendShareTweet
Previous Post

ಇಲ್ಲಿ ‘ಸಲ್ಮಾನ್‌’ಗೆ 1.85 ಲಕ್ಷ ರೂ, ‘ಶಾರುಖ್‌’ಗೆ 1.25 ಲಕ್ಷ ರೂ – ಐತಿಹಾಸಿಕ ಕತ್ತೆ ಜಾತ್ರೆಗೆ ತಾರಾ ಮೆರುಗು!

Next Post

ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

Related Posts

ADAS ತಂತ್ರಜ್ಞಾನ: ಭಾರತದ ಅನಿರೀಕ್ಷಿತ ರಸ್ತೆಗಳಲ್ಲಿ ಇದು ನಿಜವಾಗಿಯೂ ಕಾರ್ಯನಿರ್ವಹಿಸುತ್ತದೆಯೇ?
ವಾಣಿಜ್ಯ-ವ್ಯಾಪಾರ

ADAS ತಂತ್ರಜ್ಞಾನ: ಭಾರತದ ಅನಿರೀಕ್ಷಿತ ರಸ್ತೆಗಳಲ್ಲಿ ಇದು ನಿಜವಾಗಿಯೂ ಕಾರ್ಯನಿರ್ವಹಿಸುತ್ತದೆಯೇ?

ಟಾಟಾ ಮೋಟರ್ಸ್ ಪಾಲಿಗೆ ಹಬ್ಬದ ಸಂಭ್ರಮ: ನವರಾತ್ರಿಯಿಂದ ದೀಪಾವಳಿವರೆಗೆ 1 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ!
Uncategorized

ಟಾಟಾ ಮೋಟರ್ಸ್ ಪಾಲಿಗೆ ಹಬ್ಬದ ಸಂಭ್ರಮ: ನವರಾತ್ರಿಯಿಂದ ದೀಪಾವಳಿವರೆಗೆ 1 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ!

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಪಂ ವ್ಯಾಪ್ತಿಯಲ್ಲೇ ಸುಲಭವಾಗಿ ಸಿಗಲಿವೆ ಇ-ಸ್ವತ್ತುಗಳು
ವಾಣಿಜ್ಯ-ವ್ಯಾಪಾರ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಪಂ ವ್ಯಾಪ್ತಿಯಲ್ಲೇ ಸುಲಭವಾಗಿ ಸಿಗಲಿವೆ ಇ-ಸ್ವತ್ತುಗಳು

ಕ್ರೂಸ್ ಕಂಟ್ರೋಲ್ ಇರುವ ಕೈಗೆಟಕುವ ಬೆಲೆಯ ಬೈಕ್‌ಗಳ ಸಂಪೂರ್ಣ ವಿವರ ಇಲ್ಲಿದೆ.
ವಾಣಿಜ್ಯ-ವ್ಯಾಪಾರ

ಕ್ರೂಸ್ ಕಂಟ್ರೋಲ್ ಇರುವ ಕೈಗೆಟಕುವ ಬೆಲೆಯ ಬೈಕ್‌ಗಳ ಸಂಪೂರ್ಣ ವಿವರ ಇಲ್ಲಿದೆ.

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!
ವ್ಯಾಪಾರ

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!

ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’
ವಾಣಿಜ್ಯ-ವ್ಯಾಪಾರ

ಕೋಟ್ಯಧಿಪತಿ ಆನಂದ್ ಮಹೀಂದ್ರಾ ಮನಗೆದ್ದಿದ್ದು ‘ಬೊಲೆರೊ’

Next Post
ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ಸೇರಿ ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್ – ಬೆಚ್ಚಿಬೀಳಿಸುವ ವರದಿ ನೀಡಿದ KSPCB!

ಕಾವೇರಿ ಸೇರಿ ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್ – ಬೆಚ್ಚಿಬೀಳಿಸುವ ವರದಿ ನೀಡಿದ KSPCB!

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

ಒಂದು ವಾರದೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿ – GBA ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಒಂದು ವಾರದೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿ – GBA ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಬಿಗ್ ಬಾಸ್​ | ಲವರ್‌ ಬಾಯ್‌ ಸೂರಜ್ ಸಿಂಗ್ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ

ಬಿಗ್ ಬಾಸ್​ | ಲವರ್‌ ಬಾಯ್‌ ಸೂರಜ್ ಸಿಂಗ್ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ

Recent News

ಕಾವೇರಿ ಸೇರಿ ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್ – ಬೆಚ್ಚಿಬೀಳಿಸುವ ವರದಿ ನೀಡಿದ KSPCB!

ಕಾವೇರಿ ಸೇರಿ ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್ – ಬೆಚ್ಚಿಬೀಳಿಸುವ ವರದಿ ನೀಡಿದ KSPCB!

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

ಒಂದು ವಾರದೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿ – GBA ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಒಂದು ವಾರದೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿ – GBA ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಬಿಗ್ ಬಾಸ್​ | ಲವರ್‌ ಬಾಯ್‌ ಸೂರಜ್ ಸಿಂಗ್ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ

ಬಿಗ್ ಬಾಸ್​ | ಲವರ್‌ ಬಾಯ್‌ ಸೂರಜ್ ಸಿಂಗ್ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ಸೇರಿ ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್ – ಬೆಚ್ಚಿಬೀಳಿಸುವ ವರದಿ ನೀಡಿದ KSPCB!

ಕಾವೇರಿ ಸೇರಿ ಕರ್ನಾಟಕದ 12 ನದಿಗಳ ನೀರು ಕುಡಿಯಲು ಅನ್‌ಸೇಫ್ – ಬೆಚ್ಚಿಬೀಳಿಸುವ ವರದಿ ನೀಡಿದ KSPCB!

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ್ರಾ ಯತೀಂದ್ರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat