ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಹೈಪ್ರೊಫೈಲ್ ಸೆಲೆಬ್ರಿಟಿಗಳಿಗೆ ರಕ್ಷಣೆ ನೀಡುತ್ತಿರುವ ರೋಣಿತ್ ರಾಯ್ ಸಂಸ್ಥೆಯಿಂದ ಈಗ ಸೈಫ್‌ಗೆ ಭದ್ರತೆ

January 23, 2025
Share on WhatsappShare on FacebookShare on Twitter


ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಂಗಲೆಯಲ್ಲಿ ದರೋಡೆ ಯತ್ನ ಮತ್ತು ಚೂರಿ ಇರಿತ ಪ್ರಕರಣ ನಡೆದ ಬೆನ್ನಲ್ಲೇ ಈಗ ಸೈಫ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ಒದಗಿಸಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ. ಅವರ ಕಾವಲಿಗಾಗಿ ಪೊಲೀಸ್ ಕಾನ್‌ಸ್ಟೇಬಲ್‌ವೊ‌ಬ್ಬರನ್ನು ನಿಯೋಜಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಸೈಫ್ ಅವರೇ ತಮ್ಮ ಭದ್ರತೆಗೆಂದು ನಟ ರೋಣಿತ್ ರಾಯ್ ಅವರ ಸಂಸ್ಥೆಯಿಂದ ಸಿಬ್ಬಂದಿಯನ್ನು ನಿಯೋಜಿಸಿಕೊಂಡಿದ್ದಾರೆ.

ಉಡಾನ್, ಅಗ್ಲಿ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ರೋಣಿತ್ ರಾಯ್ ಅವರು ತಮ್ಮದೇ ಆದ ಏಸ್ ಸೆಕ್ಯೂರಿಟಿ ಆಂಡ್ ಪ್ರೊಟೆಕ್ಷನ್ ಏಜೆನ್ಸಿ ಎಂಬ ಭದ್ರತಾ ಸಂಸ್ಥೆಯನ್ನು ಹೊಂದಿದ್ದಾರೆ. ಬಾಲಿವುಡ್‌ನ ಟಾಪ್ ನಟರಾದ ಬಿಗ್ ಬಿ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಶಾರೂಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಮತ್ತಿತರರು ಕೂಡ ಇದೇ ಸಂಸ್ಥೆಯ ಭದ್ರತೆಯನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಈ ಸಂಸ್ಥೆಯು ಹೈಪ್ರೊಫೈಲ್ ಭದ್ರತೆಗೆ ಹೆಸರುವಾಸಿಯಾಗಿದೆ.

ಸೈಫ್ ಅವರಿಗೆ ಯಾವ ರೀತಿಯ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂಬ ಬಗ್ಗೆ ರೋಣಿತ್ ರಾಯ್ ಅವರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ಕೇವಲ ಸೈಫ್ ಗೆ ಮಾತ್ರವಲ್ಲದೆ ಅವರ ಇಡೀ ಕುಟುಂಬಕ್ಕೆ ರೋಣಿತ್ ಅವರ ಸಂಸ್ಥೆ ಸಂಪೂರ್ಣ ಭದ್ರತೆ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ. ಏಸ್ ಸೆಕ್ಯೂರಿಟಿ ಆ್ಯಂಡ್ ಪ್ರೊಟೆಕ್ಷನ್ ಅನ್ನು ಏಸ್ ಸ್ಕ್ವಾಡ್ ಎಂದೂ ಕರೆಯಲಾಗುತ್ತದೆ.

ಭದ್ರತೆ ಮತ್ತು ಪ್ರಾಪರ್ಟಿ ಮ್ಯಾನೇಜ್ಮೆಂಟ್ ಕೆಲಸವನ್ನು ಇದು ಮಾಡುತ್ತದೆ. ಹೈಪ್ರೊಫೈಲ್ ವ್ಯಕ್ತಿಗಳ ವೈಯಕ್ತಿಕ ಹಾಗೂ ವೃತ್ತಿಪರ ಹಿತಾಸಕ್ತಿಯನ್ನು ಕಾಪಾಡುವುದೇ ಇದರ ಉದ್ದೇಶವಾಗಿದೆ. ಈ ಸಂಸ್ಥೆಯಲ್ಲಿ ಅತ್ಯುನ್ನತ ತರಬೇತಿ ಪಡೆದಿರುವ, ವಿವಿಧ ಕೌಶಲ್ಯಗಳುಳ್ಳ, ಶಿಸ್ತುಬದ್ಧ ಸಿಬ್ಬಂದಿಯಿದ್ದಾರೆ. ಕಳೆದ ವಾರ ಚೂರಿ ಇರಿತಕ್ಕೊಳಗಾಗಿದ್ದ ಸೈಫ್ ಅಲಿ ಖಾನ್ ಅವರು ಈಗ ತಮ್ಮ ರಕ್ಷಣೆಗಾಗಿ ಈ ಸಂಸ್ಥೆಯ ಮೊರೆಹೋಗಿದ್ದಾರೆ.

6 ದಿನಗಳ ಕಾಲ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸೈಫ್ ಅಲಿ ಖಾನ್ ಮಂಗಳವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಕನಿಷ್ಠ ಒಂದು ವಾರ ಕಾಲ ವಿಶ್ರಾಂತಿ ಪಡೆಯುವಂತೆ ಅವರಿಗೆ ವೈದ್ಯರು ಸಲಹೆ ನೀಡಿದ್ದು, ಪ್ರಸ್ತುತ ನಟ ತಮ್ಮ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದಾರೆ.

Tags: billywoodcinemahigh-profile celebritiesMumbaiProtectionRonit Roy's
SendShareTweet
Previous Post

ಪತ್ನಿಯ ಕೊಂದು, ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿ, ಮೂಳೆಯನ್ನು ಕುಟ್ಟಾಣಿಯಲ್ಲಿ ಪುಡಿಗೈದ ಮಾಜಿ ಸೈನಿಕ!

Next Post

ಬಿಜೆಪಿಯಲ್ಲಿ ಹುಟ್ಟಿಕೊಂಡ ಮೂರನೇ ಬಣ?

Related Posts

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!
ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!
ಸಿನಿಮಾ-ಮನರಂಜನೆ

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ  ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ
ಸಿನಿಮಾ-ಮನರಂಜನೆ

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ

Next Post
ಬಿಜೆಪಿಯಲ್ಲಿ ಹುಟ್ಟಿಕೊಂಡ ಮೂರನೇ ಬಣ?

ಬಿಜೆಪಿಯಲ್ಲಿ ಹುಟ್ಟಿಕೊಂಡ ಮೂರನೇ ಬಣ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

Recent News

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat