ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸೈಫುದ್ದಿನ್ ಕೊಲೆ ಪ್ರಕರಣ | ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿ..ಕೋಕಾ ಕಾಯ್ದೆ ಜಾರಿ ; ಎಸ್ ಪಿ ಹರಿರಾಮ್ ಶಂಕರ್

December 29, 2025
Share on WhatsappShare on FacebookShare on Twitter

ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಪುದ್ದಿನ್ ಆತ್ರಾಡಿ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ (ಸೆಕ್ಷನ್ 3 ಕೋಕಾ ಆಯಕ್ಟ್) ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಗಲೇ 5 ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಮುಖ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದಾರೆ. ಹೀಗಾಗಿ ಪ್ರಕರಣದ ತನಿಖೆಯ ಅವಧಿ 90ರಿಂದ 180 ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

ಬಂಧಿತರ 10 ವರ್ಷಗಳ ಕ್ರಿಮಿನಲ್ ಹಿನ್ನಲೆ ಪರಿಶೀಲಿಸಿದಾಗ 2 ಕ್ಕಿಂತ ಹೆಚ್ಚು ಘೋರ ಅಪರಾಧಗಳಲ್ಲಿ ಭಾಗಿಯಾದ ಹಿನ್ನಲೆಯಲ್ಲಿ, ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೋಕಾ ಕಾಯ್ದೆ ದಾಖಲಾದರೆ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವ ಅವಕಾಶ ಕಾನೂನಿನಲ್ಲಿದ್ದು, ಜೊತೆಗೆ ಜಾಮೀನು ಕೂಡ ಸಿಗುವುದಿಲ್ಲ.

ಈ ಪ್ರಕರಣ ಕ್ರಿಮಿನಲ್ ಕೃತ್ಯಗಳಿಗೆ ಮುಂದಾಗುವವರಿಗೆ ಎಚ್ಚರಿಕೆ, ಯಾರು ಎರಡಕ್ಕಿಂತ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗುತ್ತಾರೋ ಅವರ ವಿರುದ್ಧ ಕೋಕಾ ಕಾಯ್ದೆ ಅನ್ವಯವಾಗುತ್ತದೆ”ಎಂದು ಎಸ್ ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ವಿಜಯಪುರ | ನೋಡು ನೋಡುತ್ತಲೇ ಧಗಧಗನೆ ಹೊತ್ತಿ ಉರಿದ ಹೊಟೇಲ್‌

Tags: Coca Act was implemented;Karnataka News beatSaifuddin murder case The main accused escaped abroadSP Hariram Shankar
SendShareTweet
Previous Post

ಕೇಳಿರದ, ನೋಡಿರದ ಲವ್ ಸ್ಟೋರಿ ‘ಸೂರ್ಯ’..!

Next Post

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ‘ಆರ್‌ಎಸ್‌ಎಸ್’ ವಿವಾದ: ದಿಗ್ವಿಜಯ್ ಪೋಸ್ಟ್ ಬೆನ್ನಲ್ಲೇ ‘ಕೈ’ ನಾಯಕರಲ್ಲಿ ಭಿನ್ನಮತ!

Related Posts

ಪರಶುರಾಮ ಥೀಂ ಪಾರ್ಕ್ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌ | ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಪರಶುರಾಮ ಥೀಂ ಪಾರ್ಕ್ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌ | ಸುನಿಲ್ ಕುಮಾರ್ ಆಕ್ರೋಶ

ಪರಶುರಾಮ ಥೀಮ್​ ಪಾರ್ಕ್​​ನ ತಾಮ್ರ ಹೊದಿಕೆ ಕದ್ದ ಕಳ್ಳರು ಸೆರೆ
ಉಡುಪಿ

ಪರಶುರಾಮ ಥೀಮ್​ ಪಾರ್ಕ್​​ನ ತಾಮ್ರ ಹೊದಿಕೆ ಕದ್ದ ಕಳ್ಳರು ಸೆರೆ

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ
ಉಡುಪಿ

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ

‘ರಾಜ್ಯದಲ್ಲಿ ಸಿಎಂಗೆ ಒಂದು ಕಾನೂನು ಶಾಸಕಿಗೆ ಒಂದು ಕಾನೂನಾ?’ | ನಳಿನ್‌ ಕುಮಾರ್‌ ಆಕ್ರೋಶ
ಉಡುಪಿ

‘ರಾಜ್ಯದಲ್ಲಿ ಸಿಎಂಗೆ ಒಂದು ಕಾನೂನು ಶಾಸಕಿಗೆ ಒಂದು ಕಾನೂನಾ?’ | ನಳಿನ್‌ ಕುಮಾರ್‌ ಆಕ್ರೋಶ

ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ | ದೆಹಲಿ ಭಕ್ತನ ಹೊನ್ನಿನ ಕಾಣಿಕೆಯನ್ನು ರಥದಲ್ಲಿಟ್ಟು ಮೆರವಣಿಗೆ
ಉಡುಪಿ

ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ | ದೆಹಲಿ ಭಕ್ತನ ಹೊನ್ನಿನ ಕಾಣಿಕೆಯನ್ನು ರಥದಲ್ಲಿಟ್ಟು ಮೆರವಣಿಗೆ

ಉಡುಪಿ | ಟಿಪ್ಪರ್‌ಗಳ ಅಬ್ಬರಕ್ಕೆ ಬ್ರೇಕ್,10 ದಿನದ ಒಳಗಡೆ ಸ್ಪೀಡ್ ಗವರ್ನರ್ ಅಳವಡಿಸಿ ; ಜಿಲ್ಲಾಡಳಿತ ಸೂಚನೆ
ಉಡುಪಿ

ಉಡುಪಿ | ಟಿಪ್ಪರ್‌ಗಳ ಅಬ್ಬರಕ್ಕೆ ಬ್ರೇಕ್,10 ದಿನದ ಒಳಗಡೆ ಸ್ಪೀಡ್ ಗವರ್ನರ್ ಅಳವಡಿಸಿ ; ಜಿಲ್ಲಾಡಳಿತ ಸೂಚನೆ

Next Post
ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ‘ಆರ್‌ಎಸ್‌ಎಸ್’ ವಿವಾದ: ದಿಗ್ವಿಜಯ್ ಪೋಸ್ಟ್ ಬೆನ್ನಲ್ಲೇ ‘ಕೈ’ ನಾಯಕರಲ್ಲಿ ಭಿನ್ನಮತ!

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ 'ಆರ್‌ಎಸ್‌ಎಸ್' ವಿವಾದ: ದಿಗ್ವಿಜಯ್ ಪೋಸ್ಟ್ ಬೆನ್ನಲ್ಲೇ 'ಕೈ' ನಾಯಕರಲ್ಲಿ ಭಿನ್ನಮತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು

ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

WPL 2026 | ಹ್ಯಾಟ್ರಿಕ್‌ ಜತೆಗೆ 5 ವಿಕೆಟ್‌ಗಳ ಗೊಂಚಲು ; ಚರಿತ್ರೆ ನಿರ್ಮಿಸಿದ ದೆಹಲಿ ತಂಡದ ನಂದಿನಿ ಶರ್ಮಾ!

WPL 2026 | ಹ್ಯಾಟ್ರಿಕ್‌ ಜತೆಗೆ 5 ವಿಕೆಟ್‌ಗಳ ಗೊಂಚಲು ; ಚರಿತ್ರೆ ನಿರ್ಮಿಸಿದ ದೆಹಲಿ ತಂಡದ ನಂದಿನಿ ಶರ್ಮಾ!

ಡೇಟಿಂಗ್ ಆ್ಯಪ್‌ನಲ್ಲಿ AI ಯುವತಿ ಮೋಹಕ್ಕೆ ಮಾರು ಹೋದ ಯುವಕ | ಲಕ್ಷಾಂತರ ರೂ. ವಂಚನೆ!

ಡೇಟಿಂಗ್ ಆ್ಯಪ್‌ನಲ್ಲಿ AI ಯುವತಿ ಮೋಹಕ್ಕೆ ಮಾರು ಹೋದ ಯುವಕ | ಲಕ್ಷಾಂತರ ರೂ. ವಂಚನೆ!

Recent News

ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು

ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

WPL 2026 | ಹ್ಯಾಟ್ರಿಕ್‌ ಜತೆಗೆ 5 ವಿಕೆಟ್‌ಗಳ ಗೊಂಚಲು ; ಚರಿತ್ರೆ ನಿರ್ಮಿಸಿದ ದೆಹಲಿ ತಂಡದ ನಂದಿನಿ ಶರ್ಮಾ!

WPL 2026 | ಹ್ಯಾಟ್ರಿಕ್‌ ಜತೆಗೆ 5 ವಿಕೆಟ್‌ಗಳ ಗೊಂಚಲು ; ಚರಿತ್ರೆ ನಿರ್ಮಿಸಿದ ದೆಹಲಿ ತಂಡದ ನಂದಿನಿ ಶರ್ಮಾ!

ಡೇಟಿಂಗ್ ಆ್ಯಪ್‌ನಲ್ಲಿ AI ಯುವತಿ ಮೋಹಕ್ಕೆ ಮಾರು ಹೋದ ಯುವಕ | ಲಕ್ಷಾಂತರ ರೂ. ವಂಚನೆ!

ಡೇಟಿಂಗ್ ಆ್ಯಪ್‌ನಲ್ಲಿ AI ಯುವತಿ ಮೋಹಕ್ಕೆ ಮಾರು ಹೋದ ಯುವಕ | ಲಕ್ಷಾಂತರ ರೂ. ವಂಚನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು

ನಾನ್ ಕನ್ನಡಿಗ HR ಕೆಲಸಕ್ಕೆ ಬೇಕು | ಬೆಂಗಳೂರಿನ ಖಾಸಗಿ ಕಂಪನಿ ವಿರುದ್ಧ ಸಿಡಿದೆದ್ದ ಕನ್ನಡಿಗರು

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 14 ಹುದ್ದೆ | 50 ಸಾವಿರ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat