ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

Samsung Galaxy F06 5G: ನಾಲ್ಕು ವರ್ಷಗಳ ಅಪ್​ಡೇಟ್​ ಕೊಡುವ ಮೊಬೈಲ್ ಬಿಡುಗಡೆ ಮಾಡಿದ ಸ್ಯಾಮ್​ಸಂಗ್​

February 13, 2025
Share on WhatsappShare on FacebookShare on Twitter


ಬೆಂಗಳೂರು: ಸ್ಯಾಮ್ಸಂಗ್ ಕಂಪನಿಯು ಗ್ಯಾಲಕ್ಸಿ F06 5G ಭಾರತದಲ್ಲಿ 5G ತಂತ್ರಜ್ಞಾನದೊಂದಿಗೆ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6300 SoC ಚಿಪ್​ಸೆಟ್​ ಹೊಂದಿದ್ದು 4 ವರ್ಷಗಳ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂ ಅಪ್‌ಡೇಟ್‌ಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 50 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಪ್ರಮುಖ ವಿಶೇಷತೆಯಾಗಿದೆ.

ಗ್ಯಾಲಕ್ಸಿ F06 5G ಅನ್ನು ಫ್ಲಿಪ್‌ಕಾರ್ಟ್, ಸ್ಯಾಮ್ಸಂಗ್‌ನ ಅಧಿಕೃತ ಆನ್‌ಲೈನ್ ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಮಾರಾಟ ಮಳಿಗೆಗಳ ಮೂಲಕ ಖರೀದಿಸಲು ಸಾಧ್ಯವಿದೆ. ಇದು ಭಾರತದಲ್ಲಿ ಎರಡು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಸ್ಯಾಮ್ಸಂಗ್ ಗ್ಯಾಲಕ್ಸಿ F06 5G ಭಾರತದ ಬೆಲೆ
ಸ್ಯಾಮ್ಸಂಗ್ ಗ್ಯಾಲಕ್ಸಿ F06 5G ಭಾರತದಲ್ಲಿ ಎರಡು ವೇರಿಯಂಟ್‌ಗಳಲ್ಲಿ ಲಭ್ಯವಿದೆ. 4GB RAM ಮತ್ತು 128GB ಸ್ಟೋರೇಜ್ ಹೊಂದಿರುವ ಮೂಲ ವೇರಿಯಂಟ್‌ ಬೆಲೆ ₹10,999 ಆಗಿದ್ದು, ಅದೇ ಸ್ಟೋರೇಜ್ ಹೊಂದಿರುವ 6GB RAM ಆಪ್ಷನ್ ₹11,499ಕ್ಕೆ ಲಭ್ಯವಿದೆ. ಸ್ಯಾಮ್ಸಂಗ್ ₹500 ಬ್ಯಾಂಕ್ ಕ್ಯಾಶ್‌ಬ್ಯಾಕ್ ಆಫರ್​​ ಕೂಡ ನೀಡುತ್ತಿದೆ. ಫೋನಿನ ಬೆಲೆಯನ್ನು ಈ ಕ್ಯಾಶ್​ಬ್ಯಾಕ್ ಕಡಿಮೆ ಮಾಡಬಹುದು. ಗ್ರಾಹಕರು ಗ್ಯಾಲಕ್ಸಿ F06 5G ಅನ್ನು ಎರಡು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು – ಬಹಾಮಾ ಬ್ಲೂ ಮತ್ತು ಲಿಟ್ ವೈಯೋಲೆಟ್.

ಸ್ಯಾಮ್ಸಂಗ್ ಗ್ಯಾಲಕ್ಸಿ F06 5G ಫೀಚರ್​ಗಳು
ಡ್ಯುಯಲ್ ಸಿಮ್ ಹೊಂದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ F06 5G ಒಂದು ದೊಡ್ಡ 6.7-ಇಂಚಿನ HD+ ರೆಸಲ್ಯೂಷನ್ ಮತ್ತು 800 ನಿಟ್ಸ್ ಬ್ರೈಟ್​ನೆಸ್​ ಹೊಂದಿರುವ ಡಿಸ್ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6300 SoC ನಿಂದ ಕಾರ್ಯನಿರ್ವಹಿಸುತ್ತಿದೆ. 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗಳೊಂದಿಗೆ ಲಭ್ಯವಿರುತ್ತದೆ.
ಈ ಫೋನ್ ಆಂಡ್ರಾಯ್ಡ್​​ 15 ಆಧಾರಿತ One UI 7.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಸ್ಯಾಮ್ಸಂಗ್ ಈ ಹ್ಯಾಂಡ್‌ಸೆಟ್‌ಗೆ 4 ವರ್ಷಗಳ ಆಂಡ್ರಾಯ್ಡ್ OS ಅಪ್‌ಡೇಟ್‌ಗಳು ಮತ್ತು 4 ವರ್ಷಗಳ ಸುರಕ್ಷತಾ ಅಪ್‌ಡೇಟ್‌ಗಳನ್ನು ನೀಡುವುದಾಗಿ ಭರವಸೆ ನೀಡಿದೆ.

ಕ್ಯಾಮೆರಾ ಹೇಗಿದೆ?
ಕ್ಯಾಮೆರಾ ವಿಭಾಗದಲ್ಲಿ, ಗ್ಯಾಲಕ್ಸಿ F06 5G 50 ಮೆಗಾಪಿಕ್ಸೆಲ್ f/1.8 ಅಪರ್ಚರ್ ಇರುವ ಪ್ರಾಥಮಿಕ ಸೆನ್ಸಾರ್ ಜೊತೆಗೆ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿರುವ ಡ್ಯುಯಲ್ ರಿಯರ್ ಕ್ಯಾಮೆರಾ ಘಟಕ ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕಾಲಿಂಗ್‌ಗಾಗಿ ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಸಾಮರ್ಥ್ಯ
ಸ್ಯಾಮ್ಸಂಗ್ ಈ ಫೋನಿನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಇದೆ. ಇದು 25W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡುತ್ತದೆ. ಸಂಪರ್ಕ ಆಯ್ಕೆಗಳಲ್ಲಿ, ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 12 5G ಬ್ಯಾಂಡ್‌ಗಳಿಗೆ ಬೆಂಬಲ ನೀಡುತ್ತದೆ. ರಕ್ಷಣೆಗಾಗಿ, ಇದು ಸ್ಯಾಮ್ಸಂಗ್ ನಾಕ್ಸ್ ವಾಲ್ಟ್, ವಾಯ್ಸ್ ಫೋಕಸ್, ಮತ್ತು ಕ್ವಿಕ್ ಶೇರ್ ಫೀಚರ್​ಗಳನ್ನು ಒಳಗೊಂಡಿದೆ. ಹಿಂಭಾಗದಲ್ಲಿ ರಿಪ್ಪಲ್ ಗ್ಲೋ ಫಿನಿಶ್ ಹೊಂದಿದ್ದು, ಪವರ್ ಬಟನ್‌ ಕೆಳಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಒದಗಿಸಲಾಗಿದೆ.

Tags: bengaloreduel camaraIndiaONLINEPriceSamsung Galaxy F06 5Gtechonology
SendShareTweet
Previous Post

ಐಎಎಸ್ ಅಧಿಕಾರಿಗಳ ವರ್ಗಾವಣೆ!

Next Post

Gold Price: ಚಿನ್ನದ ದರ ಇಂದು ಎಷ್ಟಿದೆ?

Related Posts

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?
ತಂತ್ರಜ್ಞಾನ

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?

ಟಾಟಾ ಹ್ಯಾರಿಯರ್, ಆಲ್ಟ್ರೋಜ್, ಪಂಚ್‌ಗೆ ಜೂನ್ 2025 ರಲ್ಲಿ ಗರಿಷ್ಠ 1.4 ಲಕ್ಷ ರೂ. ವರೆಗೆ ರಿಯಾಯಿತಿ
ತಂತ್ರಜ್ಞಾನ

ಟಾಟಾ ಹ್ಯಾರಿಯರ್, ಆಲ್ಟ್ರೋಜ್, ಪಂಚ್‌ಗೆ ಜೂನ್ 2025 ರಲ್ಲಿ ಗರಿಷ್ಠ 1.4 ಲಕ್ಷ ರೂ. ವರೆಗೆ ರಿಯಾಯಿತಿ

ಸುಜುಕಿ ಸ್ವಿಫ್ಟ್ ಹೈಬ್ರಿಡ್ ಉತ್ಪಾದನೆ ನಿಲುಗಡೆ: ಚೀನಾದ ರೇರ್-ಅರ್ಥ್ ರಫ್ತು ನಿರ್ಬಂಧವೇ ಕಾರಣ
ತಂತ್ರಜ್ಞಾನ

ಸುಜುಕಿ ಸ್ವಿಫ್ಟ್ ಹೈಬ್ರಿಡ್ ಉತ್ಪಾದನೆ ನಿಲುಗಡೆ: ಚೀನಾದ ರೇರ್-ಅರ್ಥ್ ರಫ್ತು ನಿರ್ಬಂಧವೇ ಕಾರಣ

ಇಂಟರ್ ನೆಟ್ ದುನಿಯಾದಲ್ಲಿ ಮೆಗಾ ಕ್ರಾಂತಿಗೆ ಕ್ಷಣಗಣನೆ; ಬಫರ್ ಆಗೋದಿಲ್ಲ, ನೋ ಸಿಗ್ನಲ್ ಅಂತಾ ಹೇಳೋದಿಲ್ಲ!
ತಂತ್ರಜ್ಞಾನ

ಇಂಟರ್ ನೆಟ್ ದುನಿಯಾದಲ್ಲಿ ಮೆಗಾ ಕ್ರಾಂತಿಗೆ ಕ್ಷಣಗಣನೆ; ಬಫರ್ ಆಗೋದಿಲ್ಲ, ನೋ ಸಿಗ್ನಲ್ ಅಂತಾ ಹೇಳೋದಿಲ್ಲ!

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!
ತಂತ್ರಜ್ಞಾನ

ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!

Next Post
Gold Price: ಚಿನ್ನದ ದರ ಇಂದು ಎಷ್ಟಿದೆ?

Gold Price: ಚಿನ್ನದ ದರ ಇಂದು ಎಷ್ಟಿದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat