ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿಶ್ವ ದಾಖಲೆಗೆ ಸಾಕ್ಷಿಯಾದ ಸಂಜು ಸ್ಯಾಮ್ಸನ್

December 18, 2024
Share on WhatsappShare on FacebookShare on Twitter

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಡಿಸುವುದರ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತೀಯ ಆಟಗಾರ ಸಂಜು ಸ್ಯಾಮ್ಸನ್ ದಾಖಲೆ ಬರೆದಿದ್ದಾರೆ.

ಮೊದಲ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದ ಸಂಜು ಸ್ಯಾಮ್ಸನ್ 47 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. ಈ ದಾಖಲೆ ಬರೆದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಬರೆದಿದ್ದಾರೆ.

ಇದಕ್ಕೂ ಮೊದಲು ಫ್ರಾನ್ಸ್‌ನ ಗುಸ್ತಾವ್ ಮೆಕೊವ್ (2022), ಸೌತ್ ಆಫ್ರಿಕಾದ ರೈಲಿ ರೊಸ್ಸೊವ್ (2022), ಇಂಗ್ಲೆಂಡ್‌ನ ಫಿಲ್ ಸಾಲ್ಟ್ (2023) ಮಾತ್ರ ಈ ಸಾಧನೆ ಮಾಡಿದ್ದಾರೆ. ಆದರೆ, ಭಾರತದ ಆಟಗಾರ ಸಂಜು ಸ್ಯಾಮ್ಸನ್ ಕೂಡ ಈ ಪಟ್ಟಿಗೆ ಸೇರಿದ್ದಾರೆ. ಈ ಸಾಧನೆಗೂ ಮುನ್ನ ಸ್ಯಾಮ್ಸನ್ ಬಾಂಗ್ಲಾದೇಶದ ವಿರುದ್ಧ ನಡೆದಿದ್ದ ಕೊನೆಯ ಟಿ20 ಪಂದ್ಯದಲ್ಲಿ ಕೂಡ ಶತಕ ಸಿಡಿಸಿದ್ದರು. ಆ ಪಂದ್ಯದಲ್ಲಿ ಸ್ಯಾಮ್ಸನ್ 111 ರನ್ ಗಳಿಸಿದ್ದರು. ನಂತರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 107 ರನ್ ಗಳಿಸುವುದರ ಮೂಲಕ ಈ ದಾಖಲೆ ಬರೆದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೇ, ವಿಶ್ವದ ನಾಲ್ಕನೇ ಬ್ಯಾಟ್ಸಮನ್ ಕೂಡ ಆಗಿದ್ದಾರೆ.

ಅಲ್ಲದೇ, ಆಫ್ರಿಕಾ ವಿರುದ್ಧ ಅತೀ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಸ್ಯಾಮ್ಸನ್ ಶತಕದ ನೆರವಿನಿಂದಾಗಿ ಭಾರತ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 202 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಫ್ರಿಕಾ ತಂಡ ಭಾರತೀಯ ಬೌಲರ್ ಗಳ ಎದುರು ಮಂಡಿಯೂರಿದರು. ಪರಿಣಾಮ ಭಾರತ ತಂಡವು 61 ರನ್ ಗಳ ಜಯ ಸಾಧಿಸಿತು.

Tags: CricketIndiaRecordSanju SamsonSouth Africa
SendShareTweet
Previous Post

ದರ್ಶನ್ ಯಾವಾಗಲೂ ನನ್ನ ಮಗ; ಸುಮಲತಾ

Next Post

ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರನ್ನು ಭೇಟಿ ಮಾಡಿದ ಪ್ರಧಾನಿ

Related Posts

ಆಡುವ 11ರ ಬಳಗದಲ್ಲಿ ಸ್ಥಾನಕ್ಕೆ ಅರ್ಹನಾಗಿದ್ದಾಗ ನಿರಾಶೆಯಾಗುತ್ತದೆ: ಶ್ರೇಯಸ್ ಅಯ್ಯರ್ ಮನದಾಳದ ಮಾತು
ಕ್ರೀಡೆ

ಆಡುವ 11ರ ಬಳಗದಲ್ಲಿ ಸ್ಥಾನಕ್ಕೆ ಅರ್ಹನಾಗಿದ್ದಾಗ ನಿರಾಶೆಯಾಗುತ್ತದೆ: ಶ್ರೇಯಸ್ ಅಯ್ಯರ್ ಮನದಾಳದ ಮಾತು

ರಾಂಚಿ ಬೀದಿಗಳಲ್ಲಿ ವಿಂಟೇಜ್ ರೋಲ್ಸ್-ರಾಯ್ಸ್‌ನಲ್ಲಿ ಧೋನಿ; ಮುಗಿಬಿದ್ದ ಅಭಿಮಾನಿಗಳು
ಕ್ರೀಡೆ

ರಾಂಚಿ ಬೀದಿಗಳಲ್ಲಿ ವಿಂಟೇಜ್ ರೋಲ್ಸ್-ರಾಯ್ಸ್‌ನಲ್ಲಿ ಧೋನಿ; ಮುಗಿಬಿದ್ದ ಅಭಿಮಾನಿಗಳು

ಏಷ್ಯಾ ಕಪ್ 2025: ಟೂರ್ನಿಯ ಸ್ವರೂಪ, ನಿಯಮಗಳು ಮತ್ತು ಸೂಪರ್ ಫೋರ್ ಹಂತದ ಸಂಪೂರ್ಣ ವಿವರ
ಕ್ರೀಡೆ

ಏಷ್ಯಾ ಕಪ್ 2025: ಟೂರ್ನಿಯ ಸ್ವರೂಪ, ನಿಯಮಗಳು ಮತ್ತು ಸೂಪರ್ ಫೋರ್ ಹಂತದ ಸಂಪೂರ್ಣ ವಿವರ

ಚಿನ್ನ ಕೊಳ್ಳೆ ಹೊಡೆದಳು ಆರೋಪಕ್ಕೆ ತಿರುಗೇಟು ಕೊಟ್ಟ ಚಹಲ್​ ಮಾಜಿ ಪತ್ನಿ ಧನಶ್ರೀ ವರ್ಮಾ!
ಕ್ರೀಡೆ

ಚಿನ್ನ ಕೊಳ್ಳೆ ಹೊಡೆದಳು ಆರೋಪಕ್ಕೆ ತಿರುಗೇಟು ಕೊಟ್ಟ ಚಹಲ್​ ಮಾಜಿ ಪತ್ನಿ ಧನಶ್ರೀ ವರ್ಮಾ!

ಏಷ್ಯಾ ಕಪ್ 2025: ಗವಾಸ್ಕರ್, ಶಾಸ್ತ್ರಿ, ಸೆಹ್ವಾಗ್ ಸೇರಿದಂತೆ ದಿಗ್ಗಜರ ದಂಡು ಕಾಮೆಂಟರಿ ಪ್ಯಾನೆಲ್‌ ನಲ್ಲಿ
ಕ್ರೀಡೆ

ಏಷ್ಯಾ ಕಪ್ 2025: ಗವಾಸ್ಕರ್, ಶಾಸ್ತ್ರಿ, ಸೆಹ್ವಾಗ್ ಸೇರಿದಂತೆ ದಿಗ್ಗಜರ ದಂಡು ಕಾಮೆಂಟರಿ ಪ್ಯಾನೆಲ್‌ ನಲ್ಲಿ

ಪಾಕ್ ವಿರುದ್ಧದ ಪಂದ್ಯ ಬಹಿಷ್ಕಾರ ಸಾಧ್ಯವಿಲ್ಲ: ಕಾರಣ ಸ್ಪಷ್ಟಪಡಿಸಿದ ಬಿಸಿಸಿಐ
ಕ್ರೀಡೆ

ಪಾಕ್ ವಿರುದ್ಧದ ಪಂದ್ಯ ಬಹಿಷ್ಕಾರ ಸಾಧ್ಯವಿಲ್ಲ: ಕಾರಣ ಸ್ಪಷ್ಟಪಡಿಸಿದ ಬಿಸಿಸಿಐ

Next Post
ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರನ್ನು ಭೇಟಿ ಮಾಡಿದ ಪ್ರಧಾನಿ

ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರನ್ನು ಭೇಟಿ ಮಾಡಿದ ಪ್ರಧಾನಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

Recent News

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat