ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಬದಲಾಯಿಸಿದ ಎಸ್ ಬಿ ಐ: ಇವೆಲ್ಲ ತಿಳಿದುಕೊಳ್ಳಿ

July 19, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲೇ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಈಗ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಜುಲೈ 15ರಿಂದಲೇ ಹೊಸ ನಿಯಮಗಳು ಜಾರಿಗೆ ಬಂದಿವೆ. ಹಾಗಾಗಿ, ಎಸ್ ಬಿ ಐ ಕ್ರೆಡಿಟ್ ಕಾರ್ಡ್ ಬಳಸುವವರು ಕೆಲ ಬದಲಾವಣೆ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ವಹಿವಾಟು ನಡೆಸಬೇಕಾಗಿದೆ. ಹಾಗಾದ್ರೆ, ಎಸ್ ಬಿ ಐ ಯಾವೆಲ್ಲ ನಿಯಮಗಳಲ್ಲಿ ಬದಲಾವಣೆ ತಂದಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಅಪಘಾತ ವಿಮಾ ಸುರಕ್ಷತೆ ರದ್ದು
ಎಸ್ ಬಿ ಐ ಎಲೈಟ್ ಕಾರ್ಡ್ ಹೊಂದಿದವರಿಗೆ ಬ್ಯಾಂಕ್ ಕಹಿ ಸುದ್ದಿ ನೀಡಿದೆ. ಈ ಕಾರ್ಡ್ ಹೊಂದಿದವರು ವಿಮಾನ ಅಪಘಾತದಲ್ಲಿ ಮೃತಪಟ್ಟರೆ, ಅವರ ಕುಟುಂಬಸ್ಥರಿಗೆ ಒಂದು ಕೋಟಿ ರೂಪಾಯಿ ವಿಮಾ ಸುರಕ್ಷತೆ ನೀಡಲಾಗುತ್ತಿತ್ತು. ಆದರೆ, ಈ ವಿಮಾ ಸುರಕ್ಷತೆಯನ್ನು ಎಸ್ ಬಿ ಐ ಈಗ ರದ್ದುಗೊಳಿಸಿದೆ. ಎಸ್ ಬಿ ಐ ಕಾರ್ಡ್ ಎಲೈಟ್, ಎಸ್ ಬಿ ಐ ಕಾರ್ಡ್ ಮೈಲ್ಸ್ ಎಲೈಟ್ ಹಾಗೂ ಎಸ್ ಬಿ ಐ ಕಾರ್ಡ್ ಮೈಲ್ಸ್ ಪ್ರೈಮ್ ಗ್ರಾಹಕರಿಗೆ ಒಂದು ಕೋಟಿ ರೂ. ವಿಮಾ ಸುರಕ್ಷತೆ ನೀಡಲಾಗುತ್ತಿತ್ತು. ಇದನ್ನು ಈಗ ರದ್ದುಗೊಳಿಸಲಾಗಿದೆ.

ಅಷ್ಟೇ ಅಲ್ಲ, ಇದೇ ವರ್ಷದ ಆಗಸ್ಟ್ 11ರಿಂದ ಎಸ್ ಬಿ ಐ ಕಾರ್ಡ್ ಬಹುತೇಕ ಕೋ-ಬ್ರ್ಯಾಂಡೆಡ್ ಕಾರ್ಡ್ಗಳಿಗೆ ನೀಡುತ್ತಿದ್ದ 50 ಲಕ್ಷದಿಂದ 1 ಕೋಟಿ ರೂಪಾಯಿವರೆಗಿನ ಮೊತ್ತದ ವಿಮಾ ಸುರಕ್ಷತೆಯನ್ನು ಕೂಡ ಹಿಂಪಡೆಯುತ್ತಿದೆ. ಅದರಲ್ಲೂ, ವಿಶೇಷವಾಗಿ ಯುಕೊ ಬ್ಯಾಂಕ್, ಕೆವಿಬಿ, ಪಂಜಾಬ್ & ಸಿಂಧ್ ಬ್ಯಾಂಕ್ ಇತ್ಯಾದಿ ಬ್ಯಾಂಕ್ ಗಳ ಸಹಯೋಗದ ಕಾರ್ಡ್ಗಳಿಗೆ ಅನ್ವಯಿಸುತ್ತದೆ. ಹೀಗಾಗಿ, ಈವರೆಗೂ ಉಚಿತ ವಿಮಾ ಸುರಕ್ಷತೆಗೆಯೇ ಅವಲಂಬಿತವಾಗಿದ್ದ ಗ್ರಾಹಕರು ಇನ್ನು ಮುಂದೆ ವೈಯಕ್ತಿಕ ವಿಮಾ ಖರೀದಿಗಳಿಗೆ ಆದ್ಯತೆ ನೀಡಬೇಕಾಗುತ್ತದೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ಕಳೆದ ತಿಂಗಳು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 275 ಜನ ಮೃತಪಟ್ಟಿದ್ದರು. ಇದಾದ ಬಳಿಕ ಎಲ್ಐಸಿ ಸಂಸ್ಥೆಯು ವಿಮಾ ನಿಯಮಗಳನ್ನು ಸಡಿಲಗೊಳಿಸಿತ್ತು. ಇತ್ತೀಚೆಗೆ ವಿಮಾನ ದುರಂತಗಳು ಹೆಚ್ಚಾಗುತ್ತಿರುವ ಕಾರಣ ಎಸ್ ಬಿ ಐ ವಿಮಾ ಸುರಕ್ಷತೆಯನ್ನು ಹಿಂಪಡೆದಿದೆ ಎಂದು ಹೇಳಲಾಗುತ್ತಿದೆ.

Tags: BankCredit Card RulesMoneySBI changes
SendShareTweet
Previous Post

ಗುಪ್ತಚರ ಇಲಾಖೆಯಲ್ಲಿ 3,717 ಹುದ್ದೆಗಳು: 1.42 ಲಕ್ಷ ರೂಪಾಯಿ ಸ್ಯಾಲರಿ

Next Post

ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದ ರಾಜ್ಯ ಸರ್ಕಾರ

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದ ರಾಜ್ಯ ಸರ್ಕಾರ

ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದ ರಾಜ್ಯ ಸರ್ಕಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat