ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ | ಸಿಎಂ ಸಿದ್ದರಾಮಯ್ಯ ಕರೆ!

November 1, 2025
Share on WhatsappShare on FacebookShare on Twitter

ಬೆಂಗಳೂರು : ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ‌ ಯುಗ ಈಗ ಆರ್ಟಿಫಿಷಿಯಲ್ ತಂತ್ರಜ್ಞಾನದ ಯುಗವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ. ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನೂ ನಮ್ಮ ಸರ್ಕಾರ ಮಾಡುತ್ತಿದೆ.

ಇದರ ಭಾಗವಾಗಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.

ಇದರ ಜೊತೆಗೆ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದರು.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ : ವಿಶ್ವಕಪ್ ಗೆದ್ದರೆ ಜೆಮಿಮಾ ಜೊತೆ ಯುಗಳ ಗೀತೆ: ‘ಲಿಟಲ್ ಮಾಸ್ಟರ್’ ಗವಾಸ್ಕರ್ ವಿಶೇಷ ಹರಕೆ!

Tags: CM SiddaramaiahKarnataka News beatKarnataka Rajyotsava
SendShareTweet
Previous Post

ಆಂಧ್ರಪ್ರದೇಶದ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾರೀ ಕಾಲ್ತುಳಿತ | 9 ಮಂದಿ ಸಾವು, ಹಲವರು ಗಂಭೀರ

Next Post

ಗೌತಮ್ ಗಂಭೀರ್ ನಂಬಿಕೆ ಉಳಿಸಿಕೊಂಡ ಹರ್ಷಿತ್ ರಾಣಾ: ಬ್ಯಾಟಿಂಗ್ ವೈಫಲ್ಯದ ನಡುವೆಯೂ ಮಿಂಚಿದ ಯುವ ವೇಗಿ!

Related Posts

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!
ರಾಜ್ಯ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಬೆಂಗಳೂರಲ್ಲಿ ಯುವಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್‌ | ಕ್ಯಾರೇ ಎನ್ನದ ವೈದ್ಯರು
ಬೆಂಗಳೂರು

ಬೆಂಗಳೂರಲ್ಲಿ ಯುವಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್‌ | ಕ್ಯಾರೇ ಎನ್ನದ ವೈದ್ಯರು

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್
ರಾಜ್ಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!
ರಾಜ್ಯ

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

ಕೆಜಿಎಫ್‌ ಚಾಚಾ ಹರೀಶ್ ರಾಯ್ ವಿಧಿವಶ
ಬೆಂಗಳೂರು

ಕೆಜಿಎಫ್‌ ಚಾಚಾ ಹರೀಶ್ ರಾಯ್ ವಿಧಿವಶ

5 ಜಿಲ್ಲೆಯ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನ ಬಂಧನ | 22.5 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಬೆಂಗಳೂರು

5 ಜಿಲ್ಲೆಯ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನ ಬಂಧನ | 22.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

Next Post
ಗೌತಮ್ ಗಂಭೀರ್ ನಂಬಿಕೆ ಉಳಿಸಿಕೊಂಡ ಹರ್ಷಿತ್ ರಾಣಾ: ಬ್ಯಾಟಿಂಗ್ ವೈಫಲ್ಯದ ನಡುವೆಯೂ ಮಿಂಚಿದ ಯುವ ವೇಗಿ!

ಗೌತಮ್ ಗಂಭೀರ್ ನಂಬಿಕೆ ಉಳಿಸಿಕೊಂಡ ಹರ್ಷಿತ್ ರಾಣಾ: ಬ್ಯಾಟಿಂಗ್ ವೈಫಲ್ಯದ ನಡುವೆಯೂ ಮಿಂಚಿದ ಯುವ ವೇಗಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಬೆಂಗಳೂರು | ಆಕ್ರಮ ಸಂಬಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಬೆಂಗಳೂರು | ಆಕ್ರಮ ಸಂಬಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ

ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

Recent News

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಬೆಂಗಳೂರು | ಆಕ್ರಮ ಸಂಬಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಬೆಂಗಳೂರು | ಆಕ್ರಮ ಸಂಬಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ

ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಬೆಂಗಳೂರು | ಆಕ್ರಮ ಸಂಬಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಬೆಂಗಳೂರು | ಆಕ್ರಮ ಸಂಬಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ಪತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat