ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

May 7, 2026
Share on WhatsappShare on FacebookShare on Twitter

ಬೆಳಗಾವಿ : ಸರ್ಕಾರಿ ಕನ್ನಡ ಶಾಲೆಗಳು ಈಗ ಶಿಕ್ಷಣದ ಮಂದಿರಗಳ ಬದಲು ಕಾರ್ಯಕ್ರಮಗಳ ಕೇಂದ್ರಗಳಾಗುತ್ತಿವೆಯಾ ಎಂಬ ಪ್ರಶ್ನೆ ಉದ್ಭವಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಆವರಣದಲ್ಲಿ ಸೀಮಂತ ಕಾರ್ಯಕ್ರಮ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು.. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿರುವ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಧವನಂದನಗರದ ಆವರಣದಲ್ಲಿ ಸೀಮಂತ ಕಾರ್ಯಕ್ರಮ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಾಲೆಯ ಆವರಣವನ್ನೇ ಕಲ್ಯಾಣ ಮಂಟಪದ ರೀತಿಯಲ್ಲಿ ಬಳಸಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸರ್ಕಾರಿ ಶಾಲೆಗಳಲ್ಲಿ ಮದುವೆ, ಸೀಮಂತ ಸೇರಿದಂತೆ ಖಾಸಗಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬರುತ್ತಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಶಿಕ್ಷಣಕ್ಕಾಗಿ ನಿರ್ಮಿಸಿದ ಶಾಲಾ ಆವರಣವನ್ನು ಈ ರೀತಿಯಾಗಿ ಬಳಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಹುಟ್ಟಿಸಿದೆ.

ಘಟನೆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಕ್ರಿಯೆ :

ಕನ್ನಡ ಶಾಲೆಯಲ್ಲಿ ಸೀಮಂತ ಕಾರ್ಯಕ್ರಮ ನಡೆದಿರುವ ವಿಚಾರಕ್ಕೆ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ ಪ್ರತಿಕ್ರಿಯೆ ನೀಡಿದ್ದಾರೆ. “ಈ ವಿಚಾರ ಈಗಾಗಲೇ ನನ್ನ ಗಮನಕ್ಕೂ ಬಂದಿದೆ. ರಜೆ ಇದ್ದ ಕಾರಣ ಶಾಲಾ ಆವರಣದಲ್ಲಿ ಕಾರ್ಯಕ್ರಮ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿಕ್ಷಕರ ಕಡೆಯಿಂದ ಸಂಪೂರ್ಣ ವರದಿ ಪಡೆಯಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಶಾಲಾ ಆವರಣವನ್ನು ಖಾಸಗಿ ಕಾರ್ಯಕ್ರಮಗಳಿಗೆ ಬಳಸಿರುವ ಪ್ರಕರಣ ಇದೀಗ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

Tags: bengaloreKarnataka News beat
SendShareTweet
Previous Post

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

Next Post

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

Related Posts

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!
ಬೆಂಗಳೂರು

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!
ಬೀದರ್

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!
ಬೆಳಗಾವಿ

ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!
ಬೆಂಗಳೂರು

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!
ಕ್ರೀಡೆ

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!

ಶಿಥಿಲಾವಸ್ಥೆ ಕಟ್ಟಡ ಮಾಲೀಕರಿಗೆ ಜಿಬಿಎ ನೋಟಿಸ್ – ಶೀಘ್ರ ತೆರವಿಗೆ ಸೂಚನೆ!
ಬೆಂಗಳೂರು

ಶಿಥಿಲಾವಸ್ಥೆ ಕಟ್ಟಡ ಮಾಲೀಕರಿಗೆ ಜಿಬಿಎ ನೋಟಿಸ್ – ಶೀಘ್ರ ತೆರವಿಗೆ ಸೂಚನೆ!

Next Post
ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ - ಸಂಕಷ್ಟದಲ್ಲಿ PSL!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

Recent News

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat