ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

June 20, 2026
Share on WhatsappShare on FacebookShare on Twitter

ದಾವಣಗೆರೆ : ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಹನುಮಂತಪ್ಪ ಸಿದ್ದಪ್ಪ ವಿರುದ್ಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಹಿಳೆ ಮತ್ತು ಆರೋಪಿ ಕಳೆದ ಮೂರು ವರ್ಷಗಳಿಂದ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ ಆರೋಪಿಯ ವರ್ತನೆ ಮಿತಿಮೀರಿದ್ದು, ಇದರಿಂದ ಮಹಿಳೆ ಅವರ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರು ಎನ್ನಲಾಗಿದೆ. ಆದಾಗ್ಯೂ, ಆರೋಪಿ ಬೇರೆ ಬೇರೆ ಮೊಬೈಲ್ ಸಂಖ್ಯೆಗಳ ಮೂಲಕ ಕರೆ ಮಾಡಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ, ಲೈಂಗಿಕವಾಗಿ ಸಹಕರಿಸದಿದ್ದರೆ ಹಳೆಯ ವಾಟ್ಸ್ಆಪ್ ಸಂದೇಶಗಳು, ಖಾಸಗಿ ಫೋಟೋಗಳು ಹಾಗೂ ಕಾಲ್ ರೆಕಾರ್ಡ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ನಿರಂತರ ಕಿರುಕುಳದಿಂದ ಮನನೊಂದ ಮಹಿಳೆ ಹರಿಹರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ದೂರಿನ ಬೆನ್ನಲ್ಲೇ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags: #kannada news#karnaraka news beat
SendShareTweet
Previous Post

ಟೆಸ್ಟ್ ಕ್ರಿಕೆಟ್‌ಗೆ ಮರುಜೀವ ತುಂಬಬಲ್ಲ ಭರವಸೆಯ ಬೆಳೆಕು : 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಪರ ನಿಂತ ಕೆ. ಶ್ರೀಕಾಂತ್

Next Post

ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

Related Posts

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!
ಮೈಸೂರು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ
ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

Next Post
ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

Recent News

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat