ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಿಂಬೆ ಹಣ್ಣಿನ ಮೇಲೆ ತನ್ನ ಹೊಸ ‘ಥಾರ್’ ಹರಿಸಲು ಹೋದ ಮಹಿಳೆ: ಮುಂದೇನಾಯಿತು ಗೊತ್ತಾ?

September 10, 2025
Share on WhatsappShare on FacebookShare on Twitter

ನವದೆಹಲಿ: ಹೊಸ ಮಹೀಂದ್ರಾ ಥಾರ್ ಖರೀದಿಸಿದ ಖುಷಿಯಲ್ಲಿದ್ದ ಮಹಿಳೆಯೊಬ್ಬರು, ಶೋರೂಂನಲ್ಲೇ ವಾಹನಕ್ಕೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ನಿಂಬೆ ಹಣ್ಣಿನ ಮೇಲೆ ಚಕ್ರ ಹರಿಸಲು ಹೋಗಿ ದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ. ನಿಂಬೆ ಹಣ್ಣಿನ ಮೇಲೆ ಚಕ್ರ ಹರಿಸುವ ವೇಳೆ ಆಕಸ್ಮಿಕವಾಗಿ ಆಕ್ಸಿಲರೇಟರ್ ಒತ್ತಿ ಹಿಡಿದ ಪರಿಣಾಮ, ಸುಮಾರು 27 ಲಕ್ಷ ರೂಪಾಯಿ ಮೌಲ್ಯದ ಹೊಚ್ಚ ಹೊಸ ಥಾರ್, ಶೋರೂಂನ ಮೊದಲ ಮಹಡಿಯ ಗಾಜಿನ ಗೋಡೆ ಒಡೆದು ಕೆಳಗೆ ಬಿದ್ದು, ಸಂಪೂರ್ಣ ಹಾನಿಗೀಡಾಗಿದೆ!

ದೆಹಲಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಘಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ, 29 ವರ್ಷದ ಮಾನಿ ಪವಾರ್, ದೆಹಲಿಯ ನಿರ್ಮಾಣ ವಿಹಾರದಲ್ಲಿರುವ ಮಹೀಂದ್ರಾ ಶೋರೂಂಗೆ ತಮ್ಮ ಹೊಚ್ಚ ಹೊಸ ಥಾರ್ ಪಡೆಯಲು ಬಂದಿದ್ದರು. ವಾಹನವನ್ನು ರಸ್ತೆಗೆ ಇಳಿಸುವ ಮೊದಲು, ಶೋರೂಂನ ಮೊದಲ ಮಹಡಿಯಲ್ಲೇ ಪೂಜೆ ಸಲ್ಲಿಸಿ, ನಿಂಬೆ ಹಣ್ಣನ್ನು ಕಾರಿನ ಚಕ್ರದ ಕೆಳಗೆ ಇಟ್ಟು ಅದರ ಮೇಲೆ ಹರಿಸಲು ಮುಂದಾಗಿದ್ದಾರೆ.

ನಿಧಾನವಾಗಿ ಕಾರನ್ನು ಚಲಾಯಿಸುವ ಬದಲು, ಅವರು ಜೋರಾಗಿ ಆಕ್ಸಲರೇಟರ್ ಒತ್ತಿದ್ದಾರೆ. ಪರಿಣಾಮವಾಗಿ, ಕಾರು ವೇಗವಾಗಿ ಮುಂದೆ ಚಲಿಸಿ, ಶೋರೂಂನ ಗಾಜಿನ ಗೋಡೆಯನ್ನು ಒಡೆದುಕೊಂಡು ಮೊದಲ ಮಹಡಿಯಿಂದ ಕೆಳಗಿನ ಪಾದಚಾರಿ ಮಾರ್ಗದ ಮೇಲೆ ಬಿದ್ದಿದೆ.

ಘಟನೆಯ ನಂತರದ ವಿಡಿಯೋದಲ್ಲಿ, ಕಾರು ರಸ್ತೆಯಲ್ಲಿ ತಲೆಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕಾರಿನಲ್ಲಿದ್ದ ಮಾನಿ ಪವಾರ್ ಮತ್ತು ವಿಕಾಸ್ ಎಂಬ ಶೋರೂಂ ಉದ್ಯೋಗಿಯ ರಕ್ಷಣೆಗೆ ಏರ್‌ಬ್ಯಾಗ್‌ಗಳು ತಕ್ಷಣವೇ ತೆರೆದುಕೊಂಡಿವೆ. ಇಬ್ಬರನ್ನೂ ಸಮೀಪದ ಮಲಿಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪೂರ್ವ ದೆಹಲಿ ಪೊಲೀಸ್ ಉಪ ಆಯುಕ್ತ ಅಭಿಷೇಕ್ ಧನಿಯಾ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಬೇರೆ ಯಾರಿಗೂ ಗಾಯಗಳಾಗಿಲ್ಲ ಮತ್ತು ಯಾರಿಂದಲೂ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags: CarDeputy Commissioner Abhishek DhaniyaFIRNew Mahindra TharnewdelhiPoliceShowroomtravel
SendShareTweet
Previous Post

ಪಶು ವಿವಿಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ |  ಏಕಕಾಲಕ್ಕೆ 25 ಕಡೆಗಳಲ್ಲಿ ಲೋಕಾ ಪೊಲೀಸರಿಂದ ದಾಳಿ

Next Post

ದುಬೈಗೆ ಹಾರಿ ಐಫೋನ್ 17 ಪ್ರೊ ಮ್ಯಾಕ್ಸ್ ಖರೀದಿಸಿದರೆ ಹಣ ಉಳಿತಾಯ: ಭಾರತದಲ್ಲಿನ ಬೆಲೆ ತಾರತಮ್ಯದ ವಿಶ್ಲೇಷಣೆ

Related Posts

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!
ದೇಶ

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!
ದೇಶ

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!
ದೇಶ

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!
ದೇಶ

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ದೇಶ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

Next Post
ದುಬೈಗೆ ಹಾರಿ ಐಫೋನ್ 17 ಪ್ರೊ ಮ್ಯಾಕ್ಸ್ ಖರೀದಿಸಿದರೆ ಹಣ ಉಳಿತಾಯ: ಭಾರತದಲ್ಲಿನ ಬೆಲೆ ತಾರತಮ್ಯದ ವಿಶ್ಲೇಷಣೆ

ದುಬೈಗೆ ಹಾರಿ ಐಫೋನ್ 17 ಪ್ರೊ ಮ್ಯಾಕ್ಸ್ ಖರೀದಿಸಿದರೆ ಹಣ ಉಳಿತಾಯ: ಭಾರತದಲ್ಲಿನ ಬೆಲೆ ತಾರತಮ್ಯದ ವಿಶ್ಲೇಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

Recent News

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat