ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರೋಹಿತ್ ಶರ್ಮಾ ನಾಯಕನಲ್ಲ ಎಂಬುದು ಆಘಾತಕಾರಿ: ಆಯ್ಕೆ ಸಮಿತಿ ನಿರ್ಧಾರಕ್ಕೆ ಹರ್ಭಜನ್ ಸಿಂಗ್ ಅಚ್ಚರಿ!

October 5, 2025
Share on WhatsappShare on FacebookShare on Twitter

ದುಬೈ: ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ನೂತನ ನಾಯಕನನ್ನಾಗಿ ನೇಮಿಸಿ, ಅನುಭವಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ಬಿಸಿಸಿಐ ಆಯ್ಕೆ ಸಮಿತಿಯ ನಿರ್ಧಾರಕ್ಕೆ ಭಾರತ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತೀವ್ರ ಆಘಾತ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶನಿವಾರ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತದ ಏಕದಿನ ಮತ್ತು ಟಿ20 ತಂಡಗಳನ್ನು ಪ್ರಕಟಿಸಲಾಗಿತ್ತು. ಇದರಲ್ಲಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ, ಯುವ ಆಟಗಾರ ಶುಭಮನ್ ಗಿಲ್‌ಗೆ ಜವಾಬ್ದಾರಿ ವಹಿಸಲಾಗಿದೆ. ಈ ನಿರ್ಧಾರವು ಕ್ರಿಕೆಟ್ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಹರ್ಭಜನ್ ಸಿಂಗ್ ಅವರು ತಮ್ಮ ಅಭಿಪ್ರಾಯವನ್ನು ಖಾರವಾಗಿ ಹಂಚಿಕೊಂಡಿದ್ದಾರೆ.

“ಗೌರವಯುತ ವಿದಾಯ ನೀಡಬೇಕಿತ್ತು”
ಈ ಕುರಿತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಮಾತನಾಡಿದ ಹರ್ಭಜನ್, “ಮೊದಲನೆಯದಾಗಿ ಶುಭಮನ್ ಗಿಲ್‌ಗೆ ಅಭಿನಂದನೆಗಳು. ಟೆಸ್ಟ್ ತಂಡವನ್ನು ಅವರು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ, ಏಕದಿನ ನಾಯಕತ್ವ ಅವರಿಗೆ ಹೊಸ ಸವಾಲಾಗಲಿದೆ. ಆದರೆ, ರೋಹಿತ್ ಶರ್ಮಾ ನಾಯಕನಾಗಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಇದು ನಿಜಕ್ಕೂ ಆಘಾತಕಾರಿ,” ಎಂದು ಹೇಳಿದರು.

“ರೋಹಿತ್ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಈ ವರ್ಷ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ಅವರು ಭಾರತೀಯ ವೈಟ್-ಬಾಲ್ ಕ್ರಿಕೆಟ್‌ನ ಆಧಾರಸ್ತಂಭ. ಅವರಿಗೆ ಈ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಾಯಕತ್ವ ನೀಡಿ, ಹೆಚ್ಚು ಗೌರವಯುತವಾಗಿ ನಾಯಕತ್ವದಿಂದ ಕೆಳಗಿಳಿಯಲು ಅವಕಾಶ ನೀಡಬೇಕಿತ್ತು,” ಎಂದು ಭಜ್ಜಿ ಪ್ರತಿಪಾದಿಸಿದರು.

“2027ರ ವಿಶ್ವಕಪ್‌ಗೆ ಈಗಲೇ ಚಿಂತೆ ಏಕೆ”?
ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ವಾದಕ್ಕೆ ಪ್ರತಿಕ್ರಿಯಿಸಿದ ಅವರು, “2027ರ ವಿಶ್ವಕಪ್‌ಗೆ ಇನ್ನೂ ಸಾಕಷ್ಟು ಸಮಯವಿದೆ. ಗಿಲ್ ಅವರು 6 ತಿಂಗಳು, ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಕಾಯಬಹುದಿತ್ತು. ಈಗಲೇ ಈ ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇರಲಿಲ್ಲ. ಗಿಲ್‌ಗೆ ನಾಯಕತ್ವ ಸಿಕ್ಕಿದ್ದು ನನಗೆ ಸಂತೋಷ ತಂದಿದೆ, ಆದರೆ ರೋಹಿತ್‌ಗೆ ಈ ಸ್ಥಾನ ತಪ್ಪಿದ್ದು ತೀವ್ರ ಬೇಸರ ಮೂಡಿಸಿದೆ,” ಎಂದು ಹರ್ಭಜನ್ ಸಿಂಗ್ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು.

ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಗೆ ಭಾರತ ತಂಡ:
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಹರ್ಷಿತ್ ಸಿಂಗ್ ರಾಣಾ, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್.

Tags: Committee’s DecisionDubaiHarbhajan SinghKarnataka News beatnot the captainohit Sharmasurprised by the selection
SendShareTweet
Previous Post

ಗೃಹಿಣಿ ನೇಣಿಗೆ ಶರಣು |ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ..!

Next Post

ಭಾರತ-ವಿಂಡೀಸ್ ದ್ವಿತೀಯ ಟೆಸ್ಟ್ ಯಾವಾಗ? ಲೈವ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ

Related Posts

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!
ಕ್ರೀಡೆ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

ಇಂದು ಭಾರತ  VS ನ್ಯೂಜಿಲೆಂಡ್ ಫೈನಲ್ ಪಂದ್ಯ | ಟೀಂ ಇಂಡಿಯಾಗೆ ಶುಭ ಹಾರೈಸಿದ RCB ತಂಡ
ಕ್ರೀಡೆ

ಇಂದು ಭಾರತ  VS ನ್ಯೂಜಿಲೆಂಡ್ ಫೈನಲ್ ಪಂದ್ಯ | ಟೀಂ ಇಂಡಿಯಾಗೆ ಶುಭ ಹಾರೈಸಿದ RCB ತಂಡ

ಟಿ20 ವಿಶ್ವಕಪ್ 2026 : ಸಂಜು ಸ್ಯಾಮ್ಸನ್ ಪಾಲಿಗೆ ಒಲಿದುಬಂದ ‘ಮರುಹುಟ್ಟು’, ಫೈನಲ್‌ನಲ್ಲಿ ಮಹತ್ವದ ಘಟ್ಟ!
ಕ್ರೀಡೆ

ಟಿ20 ವಿಶ್ವಕಪ್ 2026 : ಸಂಜು ಸ್ಯಾಮ್ಸನ್ ಪಾಲಿಗೆ ಒಲಿದುಬಂದ ‘ಮರುಹುಟ್ಟು’, ಫೈನಲ್‌ನಲ್ಲಿ ಮಹತ್ವದ ಘಟ್ಟ!

ಟಿ20 ವಿಶ್ವಕಪ್ ಫೈನಲ್ : ನಾವಿಲ್ಲಿ ಒಂಟಿಯಾಗಿದ್ದೇವೆ, ನಮಗಾಗಿ ಎಚ್ಚರವಾಗಿ ; ಕಿವೀಸ್ ಅಭಿಮಾನಿಗಳಿಗೆ ನಾಯಕ ಸ್ಯಾಂಟ್ನರ್ ಭಾವುಕ ಕರೆ
ಕ್ರೀಡೆ

ಟಿ20 ವಿಶ್ವಕಪ್ ಫೈನಲ್ : ನಾವಿಲ್ಲಿ ಒಂಟಿಯಾಗಿದ್ದೇವೆ, ನಮಗಾಗಿ ಎಚ್ಚರವಾಗಿ ; ಕಿವೀಸ್ ಅಭಿಮಾನಿಗಳಿಗೆ ನಾಯಕ ಸ್ಯಾಂಟ್ನರ್ ಭಾವುಕ ಕರೆ

ವಿಶ್ವಕಪ್​ ಗೆದ್ದು ಟೀಕಾಕಾರರಿಗೆ ಉತ್ತರ ನೀಡಲಿದ್ದಾರೆಯೇ ಕೋಚ್ ಗೌತಮ್ ಗಂಭೀರ್​
ಕ್ರೀಡೆ

ವಿಶ್ವಕಪ್​ ಗೆದ್ದು ಟೀಕಾಕಾರರಿಗೆ ಉತ್ತರ ನೀಡಲಿದ್ದಾರೆಯೇ ಕೋಚ್ ಗೌತಮ್ ಗಂಭೀರ್​

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್
ಕ್ರೀಡೆ

ಟಿ20 ವಿಶ್ವಕಪ್ 2026 ಫೈನಲ್ : ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಪೊಲೀಸರಿಂದ ಹೈಅಲರ್ಟ್

Next Post
ಭಾರತ-ವಿಂಡೀಸ್ ದ್ವಿತೀಯ ಟೆಸ್ಟ್ ಯಾವಾಗ? ಲೈವ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ

ಭಾರತ-ವಿಂಡೀಸ್ ದ್ವಿತೀಯ ಟೆಸ್ಟ್ ಯಾವಾಗ? ಲೈವ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

Recent News

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat