ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು | ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರು ಕಂಗಾಲು!

March 18, 2026
Share on WhatsappShare on FacebookShare on Twitter

ಬೆಂಗಳೂರು : ಮಾರ್ಚ್ 19, ಅಂದರೆ ನಾಳೆ ನಾಡಿನಾದ್ಯಂತ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದು ಬರುತ್ತಿದೆ.

ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ ದಿನಗಳಿಗಿಂತ ದುಬಾರಿಯಾಗಿದ್ದು, ಕೆಜಿಗೆ 1,000 ರೂಪಾಯಿ ತನಕ ಮಾರಾಟವಾಗುತ್ತಿದೆ. ಹಬ್ಬದ ಪ್ರಮುಖ ಆಕರ್ಷಣೆಯಾದ ಬೇವು ಮತ್ತು ಮಾವಿನ ಸೊಪ್ಪಿಗೂ ಭಾರಿ ಬೇಡಿಕೆ ಸೃಷ್ಟಿಯಾಗಿದೆ.

ಹೂವು ದರ ವಿವರ (ಕೆಜಿಗೆ ರೂ.ಗಳಲ್ಲಿ)

  • ಮಲ್ಲಿಗೆ – 1,000
  • ಮಲ್ಲಿಗೆ ಹೂವಿನ ಹಾರ – 100
  • ಸೇವಂತಿಗೆ – 200-250
  • ಗುಲಾಬಿ – 250
  • ಚೆಂಡು ಹೂ – 40-50
  • ಒಂದು ಕಟ್ಟು ಬೇವಿನ ಸೊಪ್ಪು – 20
  • ಒಂದು ಕಟ್ಟು ಮಾವಿನ ಸೊಪ್ಪು- 25

ಹಣ್ಣುಗಳ ದರ ವಿವರ (ಕೆಜಿಗೆ ರೂ.ಗಳಲ್ಲಿ)

  • ಖರಬೂಜ – 100
  • ಬೇಲದ ಹಣ್ಣು – 50
  • ದ್ರಾಕ್ಷಿ- 120
  • ದಾಳಿಂಬೆ – 220

ಬೆಲೆ ಏರಿಕೆಯ ನಡುವೆಯೂ ಜನರು ಹಬ್ಬದ ಸಂಭ್ರಮಕ್ಕೆ ಖರೀದಿಗಾಗಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಕೆಆರ್ ಮಾರ್ಕೆಟ್ ಮಾತ್ರವಲ್ಲದೆ ಮಲ್ಲೇಶ್ವರಂ, ಗಾಂಧಿ ಬಜಾರ್ ಹಾಗೂ ಯಶವಂತಪುರ ಮಾರುಕಟ್ಟೆಗಳಲ್ಲೂ ಯುಗಾದಿ ಹಬ್ಬದ ಖರೀದಿ ಸಡಗರ ಕಂಡುಬರುತ್ತಿದೆ.

ಇದನ್ನೂ ಓದಿ : ಪ್ರ್ಯಾಂಕ್‌ ಮಾಡೋಕೆ ಹೋಗಿ ಫಜೀತಿಗೆ ಸಿಲುಕಿದ ಫ್ಯಾಮಿಲಿ.. ಅಂಥದ್ದೇನಾಯ್ತು?

Tags: bengaloreKarnataka News beat
SendShareTweet
Previous Post

ಪ್ರ್ಯಾಂಕ್‌ ಮಾಡೋಕೆ ಹೋಗಿ ಫಜೀತಿಗೆ ಸಿಲುಕಿದ ಫ್ಯಾಮಿಲಿ.. ಅಂಥದ್ದೇನಾಯ್ತು? 

Next Post

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

Related Posts

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!
ಬೆಂಗಳೂರು

ರಾಜಧಾನಿ ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಕೂಲ್​​ ಕೂಲ್​​ ವೆದರ್!

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!
ಬೆಂಗಳೂರು

ವಿದ್ಯಾರ್ಥಿಗಳ ವೈಜ್ಞಾನಿಕ ಕಲಿಕೆಗೆ ವೇದಿಕೆಯಾದ ಬೆಂಗಳೂರು ವಿವಿ ವಿಜ್ಞಾನ ಉತ್ಸವ!

ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!
ಮಂಗಳೂರು

ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ
ಬೆಂಗಳೂರು

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!
ಬೆಂಗಳೂರು

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

Next Post
ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಸಿಲಿಂಡರ್ ಸಮಸ್ಯೆಯನ್ನೇ ದುರ್ಬಳಕೆ ಮಾಡಿಕೊಂಡ ನಾಲ್ವರು ಪೊಲೀಸ್ ವಶಕ್ಕೆ!

ಸಿಲಿಂಡರ್ ಸಮಸ್ಯೆಯನ್ನೇ ದುರ್ಬಳಕೆ ಮಾಡಿಕೊಂಡ ನಾಲ್ವರು ಪೊಲೀಸ್ ವಶಕ್ಕೆ!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

Recent News

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಸಿಲಿಂಡರ್ ಸಮಸ್ಯೆಯನ್ನೇ ದುರ್ಬಳಕೆ ಮಾಡಿಕೊಂಡ ನಾಲ್ವರು ಪೊಲೀಸ್ ವಶಕ್ಕೆ!

ಸಿಲಿಂಡರ್ ಸಮಸ್ಯೆಯನ್ನೇ ದುರ್ಬಳಕೆ ಮಾಡಿಕೊಂಡ ನಾಲ್ವರು ಪೊಲೀಸ್ ವಶಕ್ಕೆ!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat