ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸೇವಾ ನಿವೃತ್ತರಾದ ಅರುಣ್‌ ಕುಮಾರ್ ರವರಿಗೆ, ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್‌ ಸೊಸೈಟಿಯಿಂದ ಸನ್ಮಾನ

July 9, 2024
Share on WhatsappShare on FacebookShare on Twitter

.. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ವತಿಯಿಂದ, ಶುಕ್ರವಾರ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ, ಸೇವಾ ನಿವೃತ್ತಿ ಹೊಂದಿದ “ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ.” ಅವರನ್ನು ಗೌರವಾರ್ಥವಾಗಿ ಸನ್ಮಾನಿಸಲಾಯಿತು.

ಸೂಸೈಟಿ ಅಧ್ಯಕ್ಷರಾದ “ಎಸ್.ರಾಜು ಪೂಜಾರಿ” ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಸಹಕಾರಿ ಸೇವೆಯಲ್ಲಿ ಜನಮನ್ನಣೆ ಗಳಿಸುವುದು, ಕಷ್ಟ ಸಾಧ್ಯ; ಆದರೆ, ತಮ್ಮ ಮೂರೂವರೆ ದಶಕದ ಸುಧೀರ್ಘ ಸೇವಾ ಅವಧಿಯಲ್ಲಿ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿದು, ವೃತ್ತಿ ಜೀವನದಲ್ಲಿ ಮತ್ತು ನಿವೃತ್ತಿ ನಂತರವೂ ಅಪಾರ ಜನಮನ್ನಣೆ ಗಳಿಸಿರುವುದು ವಿಶೇಷವಾದದ್ದು” ಎಂದರು.

ಈ ಸಂದರ್ಭದಲ್ಲಿ, ನಿರ್ದೇಶಕರುಗಳಾದ ಮಂಜು ಪೂಜಾರಿ ನಾವುಂದ, ರಾಮಕೃಷ್ಣ ಖಾರ್ವಿ, ಮಂಜುನಾಥ ಪೂಜಾರಿ, ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ ಯಡ್ತರೆ, ರತಿ ರಾಜು ಪೂಜಾರಿ ಇದ್ದರು. ಸಂಘದ ಉಪಾಧ್ಯಕ್ಷ, ಎಂ.ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೆ.ಕಿಟ್ಟಣ್ಣ ರೈ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Tags: Kannada digital newskannada latest newsKarnataka latest newsLatest Newslatest news updatesNews beat karnatakaNewsbeatNewsbeatkarnatakaUdupiಕನ್ನಡ ಸುದ್ದಿಕರ್ನಾಟಕ ನ್ಯೂಸ್ ಬೀಟ್
SendShareTweet
Previous Post

ಮನೆಯ ಊಟ ಬೇಕು; ಜೈಲೂಟ ಬೇಡ ಎನ್ನುತ್ತಿರುವ ದರ್ಶನ್!

Next Post

ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Related Posts

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ  ನಿರ್ಮಲಾ ಸೀತಾರಾಮನ್!
ಉಡುಪಿ

ಉಡುಪಿಯಲ್ಲಿ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯ ನೂತನ ಕಚೇರಿ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್!

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!
ಉಡುಪಿ

ಅಚ್ಚರಿ ಮೂಡಿಸಿದ ಅವಳಿಗಳ ಅಂಕ.. ಓದುವುದರಲ್ಲೂ ನಾವು ಸೇಮ್ ಎಂದ ವಿದ್ಯಾರ್ಥಿನಿಯರು!

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!
ಉಡುಪಿ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ..ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ – 2.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ – 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post
ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

Recent News

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat