ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೇಂದ್ರದ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 15, 2025
Share on WhatsappShare on FacebookShare on Twitter

ಬೆಂಗಳೂರು: ಜಲಜೀವನ್ ಮಿಷನ್‌ಗೆ (Jal Jeevan Mission) ಸಂಬಧಿಸಿದಂತೆ ರಾಜ್ಯಕ್ಕೆ ಘೋಷಿಸಲಾದ ಹಣವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆರೋಪ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು, ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕೇಂದ್ರ ಸಚಿವ ಸೋಮಣ್ಣರನ್ನು ಟಾರ್ಗೆಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಜೆಜೆಎಂ ಅಡಿ ಕರ್ನಾಟಕಕ್ಕೆ 28,623 ಕೋಟಿ ರೂ. ರಿಲೀಸ್ ಮಾಡಿದ್ರೂ, ಅವರು ಖರ್ಚು ಮಾಡಿರೋದು ಬರೀ 11, 760 ಕೋಟಿ ರೂ. ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಸೋಮಣ್ಣ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಜೆಜೆಎಂಗೆ 49,262 ಕೋಟಿ ರೂ. ನಿಗದಿಯಾಗಿದೆ. ಇದರಲ್ಲಿ ಕೇಂದ್ರದ ಪಾಲು 26,119 ಕೋಟಿ ರೂ., ರಾಜ್ಯದ ಪಾಲು 23,142 ಕೋಟಿ. ಇದರಲ್ಲಿ ಬಿಡುಗಡೆ ಆಗಿರೋದು 32,202 ಕೋಟಿ. ಈ ಪೈಕಿ ಕೇಂದ್ರ ಕೊಟ್ಟಿರೋದು ಬರೀ 11,760 ಕೋಟಿ. ಅಂದರೆ ಬರೀ 45% ಮಾತ್ರ. ರಾಜ್ಯ ಕೊಟ್ಟಿರೋದು 20,442 ಕೋಟಿ. ಅಂದರೆ 88%ರಷ್ಟು ಮೊತ್ತ. ಬಿಡುಗಡೆಯಾದ 33,202 ಕೋಟಿಯಲ್ಲಿ ಸರ್ಕಾರ 29,413 ಕೋಟಿ ಖರ್ಚು ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್‌ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲಜೀವನ್ ಮಿಷನ್ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Tags: BJPCongressJal Jeevan MissionSiddaramaiahSomanna
SendShareTweet
Previous Post

ಸತ್ತು ಬದುಕಿದ್ದ ವ್ಯಕ್ತಿ ಮತ್ತೆ ಸಾವು

Next Post

Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ, 18 ಜನ ಸಾವು

Related Posts

ಎತ್ತಿನಹೊಳೆ ಯೋಜನೆ ಸಂಪೂರ್ಣ ಮಾಡುವುದೇ ನಮ್ಮ ಗುರಿ
ರಾಜಕೀಯ

ಎತ್ತಿನಹೊಳೆ ಯೋಜನೆ ಸಂಪೂರ್ಣ ಮಾಡುವುದೇ ನಮ್ಮ ಗುರಿ

ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಅಶೋಕ್
ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಅಶೋಕ್

ಸಿಎಂಗೆ ಪತ್ರ ಬರೆದು ಗಂಭೀರ ಆರೋಪ ಮಾಡಿದ ಸಚಿವ ಎಚ್.ಕೆ. ಪಾಟೀಲ್
ರಾಜಕೀಯ

ಸಿಎಂಗೆ ಪತ್ರ ಬರೆದು ಗಂಭೀರ ಆರೋಪ ಮಾಡಿದ ಸಚಿವ ಎಚ್.ಕೆ. ಪಾಟೀಲ್

ಅಮಿತ್ ಶಾ ಜೊತೆ ಸಭೆ; ವಿಜಯೇಂದ್ರ ಹೇಳಿದ್ದೇನು?
ರಾಜಕೀಯ

ಅಮಿತ್ ಶಾ ಜೊತೆ ಸಭೆ; ವಿಜಯೇಂದ್ರ ಹೇಳಿದ್ದೇನು?

ಈ ಮಾತನ್ನು ಡಿಕೆಶಿ ಯಾವುದೇ ಕಾರಣಕ್ಕೂ ನಂಬುವುದಿಲ್ಲವಂತೆ
ರಾಜಕೀಯ

ಈ ಮಾತನ್ನು ಡಿಕೆಶಿ ಯಾವುದೇ ಕಾರಣಕ್ಕೂ ನಂಬುವುದಿಲ್ಲವಂತೆ

ಆಡಿಯೋ ಬಗ್ಗೆ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದೇನು?
ರಾಜಕೀಯ

ಆಡಿಯೋ ಬಗ್ಗೆ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದೇನು?

Next Post
Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ, 18 ಜನ ಸಾವು

Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ, 18 ಜನ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಮೈಕಲ್ ವಾನ್‌ಗೆ ನವಜೋತ್ ಸಿಧು ತಿರುಗೇಟು: “ನಿಮ್ಮ ಭವಿಷ್ಯವಾಣಿ ಯಾವಾಗಲೂ ಸುಳ್ಳು!

ಮೈಕಲ್ ವಾನ್‌ಗೆ ನವಜೋತ್ ಸಿಧು ತಿರುಗೇಟು: “ನಿಮ್ಮ ಭವಿಷ್ಯವಾಣಿ ಯಾವಾಗಲೂ ಸುಳ್ಳು!

10 ಲಕ್ಷ ರೂ. ಒಳಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ ಮತ್ತು ಆಕರ್ಷಕ ಬೈಕ್‌ಗಳು: ಬೈಕ್ ಪ್ರಿಯರ ಹೊಸ ಆಯ್ಕೆಗಳು!

10 ಲಕ್ಷ ರೂ. ಒಳಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ ಮತ್ತು ಆಕರ್ಷಕ ಬೈಕ್‌ಗಳು: ಬೈಕ್ ಪ್ರಿಯರ ಹೊಸ ಆಯ್ಕೆಗಳು!

Recent News

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಮೈಕಲ್ ವಾನ್‌ಗೆ ನವಜೋತ್ ಸಿಧು ತಿರುಗೇಟು: “ನಿಮ್ಮ ಭವಿಷ್ಯವಾಣಿ ಯಾವಾಗಲೂ ಸುಳ್ಳು!

ಮೈಕಲ್ ವಾನ್‌ಗೆ ನವಜೋತ್ ಸಿಧು ತಿರುಗೇಟು: “ನಿಮ್ಮ ಭವಿಷ್ಯವಾಣಿ ಯಾವಾಗಲೂ ಸುಳ್ಳು!

10 ಲಕ್ಷ ರೂ. ಒಳಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ ಮತ್ತು ಆಕರ್ಷಕ ಬೈಕ್‌ಗಳು: ಬೈಕ್ ಪ್ರಿಯರ ಹೊಸ ಆಯ್ಕೆಗಳು!

10 ಲಕ್ಷ ರೂ. ಒಳಗೆ ಲಭ್ಯವಿರುವ ಅತ್ಯಂತ ಶಕ್ತಿಶಾಲಿ ಮತ್ತು ಆಕರ್ಷಕ ಬೈಕ್‌ಗಳು: ಬೈಕ್ ಪ್ರಿಯರ ಹೊಸ ಆಯ್ಕೆಗಳು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

ಬಡವರ ಆರೋಗ್ಯವೇ ಸಿಎಂ ಕನಸು; ಲಕ್ಷ್ಮೀ ಹೆಬ್ಬಾಳ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat