ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಬೆಳ್ಳಿ ಬೆಲೆ ಕೆ.ಜಿ.ಗೆ 1.5 ಲಕ್ಷ ರೂ. ಆಗತ್ತಾ? ಹೂಡಿಕೆಗೆ ಇದು ಸಕಾಲವೇ?

September 13, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಬಂಗಾರ ಹಾಗೂ ಬೆಳ್ಳಿಯ ಆಭರಣಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದೆ. ಅದರಲ್ಲೂ, ಬೆಳ್ಳಿ ಹಾಗೂ ಬಂಗಾರದ ಬೆಲೆಯ ಮಧ್ಯೆ ಸ್ಪರ್ಧೆ ಇರುವಂತೆ ಬೆಲೆ ಜಾಸ್ತಿಯಾಗುತ್ತಿದೆ. ಖರೀದಿ ಮಾಡುವವರೂ ಅಷ್ಟೇ, ಅವರು ಕೂಡ ಸ್ಪರ್ಧೆಗೆ ಬಿದ್ದಂತೆ ಖರೀದಿ ಮಾಡುತ್ತಿದ್ದಾರೆ. ಹಬ್ಬದ ಸೀಸನ್ ಆರಂಭವಾಗಿರುವುದು ಕೂಡ ಭರ್ಜರಿ ಖರೀದಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಬಂಗಾರದ ಜತೆಗೆ ಬೆಳ್ಳಿಯನ್ನೂ ಹೂಡಿಕೆ ದೃಷ್ಟಿಯಿಂದ ಖರೀದಿಸುತ್ತಿರುವುದು ಇತ್ತೀಚೆಗೆ ಜಾಸ್ತಿಯಾಗಿದೆ. ಅಷ್ಟೇ ಏಕೆ, ಬೆಳ್ಳಿ ಬೆಲೆಯು ಇನ್ನೊಂದು ವರ್ಷದಲ್ಲಿ ಕೆ.ಜಿ 1.5 ಲಕ್ಷ ರೂ. ಆಗಲಿದ್ದು, ಹೂಡಿಕೆಗೆ ಬೆಸ್ಟ್ ಎಂದು ವರದಿಯೊಂದು ತಿಳಿಸಿದೆ.

ಹೌದು, ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸ್ (MOFSL) ಕಂಪನಿಯು ಬೆಳ್ಳಿ ಬೆಲೆಯೇರಿಕೆಯನ್ನು ಅಂದಾಜಿಸಿದೆ. ಬೆಳ್ಳಿಯ ಬೆಲೆಯಲ್ಲಿ ಇನ್ನೊಂದು ವರ್ಷದಲ್ಲಿ ಗಣನೀಯವಾಗಿ ಏರಿಕೆಯಾಗಲಿದೆ. ಇನ್ನೊಂದು ವರ್ಷದಲ್ಲಿ ಬೆಳ್ಳಿ ಬೆಲೆಯು 1.5 ಲಕ್ಷ ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಿದೆ. ಹಾಗಾಗಿ, ಈಗ ಹೂಡಿಕೆ ದೃಷ್ಟಿಯಿಂದ ಬೆಳ್ಳಿ ಖರೀದಿಸುವುದು ಉತ್ತಮ ಎಂದು ಹೇಳಲಾಗುತ್ತದೆ.

ಬೆಳ್ಳಿಯ ಬೆಲೆಯು ಈಗ ಒಂದು ಕೆ.ಜಿಗೆ 1.29 ಲಕ್ಷ ರೂಪಾಯಿ ಇದೆ. ಇದು ಇನ್ನೊಂದು ವರ್ಷದಲ್ಲಿ 1.5 ಲಕ್ಷ ರೂ. ಆಗಲಿದೆ. ಆರು ತಿಂಗಳಲ್ಲೇ ಬೆಲೆಯು 1.35 ಲಕ್ಷ ರೂಪಾಯಿ ದಾಟಲಿದೆ. ಕಳೆದ ಒಂದು ವರ್ಷದಲ್ಲಿ ಬೆಳ್ಳಿಯ ಬೆಲೆಯು ಶೇ.37ರಷ್ಟು ಏರಿಕೆಯಾಗಿದೆ. ಅಂದರೆ, ಬೆಳ್ಳಿ ಖರೀದಿಸಿವರಿಗೆ ಶೇ.37ರಷ್ಟು ರಿಟರ್ನ್ಸ್ ದೊರೆತಿದೆ ಎಂದು ತಿಳಿಸಲಾಗಿದೆ.

ಕಳೆದ ಕೆಲ ವರ್ಷಗಳಿಂದ ಬೆಳ್ಳಿಗೂ ಭಾರಿ ಬೇಡಿಕೆ ಉಂಟಾಗುತ್ತಿದೆ. ಜಾಗತಿಕ-ಭೌಗೋಳಿಕ ಸಂಘರ್ಷಗಳು ಕೂಡ ಬೆಳ್ಳಿ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಹಾಗಾಗಿ, ಬೆಳ್ಳಿಯನ್ನು ಈಗ ಖರೀದಿಸಿದರೆ, ಮುಂದಿನ ದಿನಗಳಲ್ಲಿ ಒಳ್ಳೆಯ ರಿಟರ್ನ್ಸ್ ಸಿಗಲಿದೆ ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ.

Tags: BengaluruKarnataka News beatSilver
SendShareTweet
Previous Post

ತಿಂಗಳಿಗೆ 5 ಸಾವಿರ ರೂ. ಹೂಡಿಕೆ: ಎಸ್ಐಪಿ ಬೆಸ್ಟೋ? ಆರ್ ಡಿ ಒಳ್ಳೆಯದೋ?

Next Post

ಹಾಸನ ಗಣೇಶ ಮೆರವಣಿಗೆ ದುರಂತ | ಲಾರಿ ನುಗ್ಗಿ 9 ಮಂದಿ ದುರ್ಮರಣ

Related Posts

ನಿಸ್ಸಾನ್ ಟೆಕ್ಟನ್‌ಗೆ ಹೈಬ್ರಿಡ್ ಎಂಜಿನ್ ಇಲ್ಲ..  ರೆನಾಲ್ಟ್ ಡಸ್ಟರ್‌ಗೆ ಮಾತ್ರ ಸ್ಟ್ರಾಂಗ್ ಹೈಬ್ರಿಡ್ ಸೌಲಭ್ಯ!
ವ್ಯಾಪಾರ

ನಿಸ್ಸಾನ್ ಟೆಕ್ಟನ್‌ಗೆ ಹೈಬ್ರಿಡ್ ಎಂಜಿನ್ ಇಲ್ಲ.. ರೆನಾಲ್ಟ್ ಡಸ್ಟರ್‌ಗೆ ಮಾತ್ರ ಸ್ಟ್ರಾಂಗ್ ಹೈಬ್ರಿಡ್ ಸೌಲಭ್ಯ!

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.
ವ್ಯಾಪಾರ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ವಿರುದ್ಧ MG ವಿಂಡ್ಸರ್ EV : ಕೇವಲ 1 ಲಕ್ಷ ರೂ. ಬೆಲೆ ವ್ಯತ್ಯಾಸ, ನಿಮ್ಮ ಆಯ್ಕೆ ಯಾವುದಿರಬೇಕು?
ವ್ಯಾಪಾರ

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ವಿರುದ್ಧ MG ವಿಂಡ್ಸರ್ EV : ಕೇವಲ 1 ಲಕ್ಷ ರೂ. ಬೆಲೆ ವ್ಯತ್ಯಾಸ, ನಿಮ್ಮ ಆಯ್ಕೆ ಯಾವುದಿರಬೇಕು?

ಮಾರುಕಟ್ಟೆಗೆ ಲಗ್ಗೆಯಿಟ್ಟ ನೂತನ ‘ಟಾಟಾ ಸಿಯೆರಾ ಇವಿ ಸ್ಯಾಂಕ್ಚುರಿ ಎಡಿಷನ್’
ವ್ಯಾಪಾರ

ಮಾರುಕಟ್ಟೆಗೆ ಲಗ್ಗೆಯಿಟ್ಟ ನೂತನ ‘ಟಾಟಾ ಸಿಯೆರಾ ಇವಿ ಸ್ಯಾಂಕ್ಚುರಿ ಎಡಿಷನ್’

ಭಾರತದಲ್ಲಿ ನಥಿಂಗ್ ಫೋನ್ 4ಬಿ ಬಿಡುಗಡೆಗೆ ಕ್ಷಣಗಣನೆ : ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ!
ವ್ಯಾಪಾರ

ಭಾರತದಲ್ಲಿ ನಥಿಂಗ್ ಫೋನ್ 4ಬಿ ಬಿಡುಗಡೆಗೆ ಕ್ಷಣಗಣನೆ : ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ!

ಎಲೆಕ್ಟ್ರಿಕ್-ಹೈಬ್ರಿಡ್ ಕಾರುಗಳ ಮಹಾಪ್ಲಾನ್ : ಮಾರುಕಟ್ಟೆಗೆ ಬರಲಿವೆ ಮಾರುತಿ ಸುಜುಕಿಯ 5 ಹೊಸ ಮಾದರಿಗಳು!
ವ್ಯಾಪಾರ

ಎಲೆಕ್ಟ್ರಿಕ್-ಹೈಬ್ರಿಡ್ ಕಾರುಗಳ ಮಹಾಪ್ಲಾನ್ : ಮಾರುಕಟ್ಟೆಗೆ ಬರಲಿವೆ ಮಾರುತಿ ಸುಜುಕಿಯ 5 ಹೊಸ ಮಾದರಿಗಳು!

Next Post
ಹಾಸನ ಗಣೇಶ ಮೆರವಣಿಗೆ ದುರಂತ | ಲಾರಿ ನುಗ್ಗಿ 9 ಮಂದಿ ದುರ್ಮರಣ

ಹಾಸನ ಗಣೇಶ ಮೆರವಣಿಗೆ ದುರಂತ | ಲಾರಿ ನುಗ್ಗಿ 9 ಮಂದಿ ದುರ್ಮರಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat