ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

March 26, 2026
Share on WhatsappShare on FacebookShare on Twitter

ಕಲಬುರಗಿ : ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದು, ಇದೀಗ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ.

ಶೈಲಾ (28) ಮೃತ ಮಹಿಳೆ. ಈಕೆಯ ಪತಿ ಅಕ್ಷಯ್‌ ಕೊಲೆ ಮಾಡಿದ ಆರೋಪಿ. ಕಳೆದ ಕೆಲವು ದಿನಗಳಿಂದ ದಂಪತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆಯ ದಿನ ಈ ಜಗಳ ವಿಕೋಪಕ್ಕೆ ಹೋಗಿದ್ದು, ಆಕ್ರೋಶಗೊಂಡ ಪತಿ ಅಕ್ಷಯ್ ಈ ಭೀಕರ ಕೃತ್ಯವೆಸಗಿದ್ದಾನೆ.

ಕಾರಿನಲ್ಲಿ ಪತ್ನಿಯನ್ನು ಕರೆತಂದು ರಸ್ತೆ ಪಕ್ಕದಲ್ಲಿರುವ ಹೊಲದಲ್ಲಿ ನಿಲ್ಲಿಸಿ ಕುಡುಗೋಲಿನಿಂದ ಆಕೆಯ ಕತ್ತನ್ನು ಕೊಯ್ದಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ತಪ್ಪಿಸಿಕೊಳ್ಳಲು ಜಮೀನನಲ್ಲಿ ಓಡಿ ಹೋಗಿದ್ದಾಳೆ. ಆದರೂ ಬಿಡಿದ ಪಾಪಿ ಪತಿ ಆಕೆ ಮೇಲೆ ಕಾರು ಹಾಯಿಸಿ ಭೀಕರವಾಗಿ ಕೊಂದಿದ್ದಾನೆ. ಪತಿಯ ಪೈಶಾಚಿಕ ಕೃತ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎದೆ ಝಲ್ ಎನ್ನಿಸುವಂತಿದೆ.

ಮಹಿಳೆಯನ್ನ ಕೊಲೆ ಮಾಡುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಹತ್ಯೆಗೈಯ್ಯುತ್ತಿರುವ ಘೋರ ದೃಶ್ಯವನ್ನು ಜನ ನೋಡುತ್ತಲೇ ನಿಂತಿದ್ದರು. ಆದರೆ ಆಕೆಯನ್ನು ಕಾಪಾಡದ ಸ್ಥಿತಿಯಲ್ಲಿ ಎಲ್ಲರೂ ಗಾಬರಿಯಾಗಿದ್ದರು. ಇನ್ನು ಕೆಲವರು ಹಂತಕನ ಮೇಲೆ ಕಲ್ಲುಗಳನ್ನ ಎಸೆದು ಆಕೆಯ ಪ್ರಾಣವನ್ನು ಉಳಿಸುವ ಪ್ರಯತ್ನಿಸಿದ್ದಾರೆ. ಆದ್ರೆ, ಪ್ರಯೋಜನವಾಗಿಲ್ಲ. ಕೊಲೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಫಜಲಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತಿ ಅಕ್ಷಯ್‌ನನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದು,ಹತ್ಯೆಗೆ ಬಳಸಿದ ಮಾರಕಾಸ್ತ್ರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮುಂದೂಡಿಕೆ

Tags: Karnataka News beat
SendShareTweet
Previous Post

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮುಂದೂಡಿಕೆ

Next Post

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

Related Posts

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್
ಕಲಬುರ್ಗಿ

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!
ಕಲಬುರ್ಗಿ

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!

Next Post
ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

Recent News

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat