ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುನಶ್ಚೇತನಕ್ಕೆ ಕಾಯುತ್ತಿದೆ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅರಮನೆ!

October 21, 2025
Share on WhatsappShare on FacebookShare on Twitter

ಸಂಗೀತ, ಸಾಹಿತ್ಯ, ಶಿಕ್ಷಣ ಮತ್ತು ಕಲೆಯ ಕೇಂದ್ರವೆಂದು ಕರೆಯಲ್ಪಡುವ ಧಾರವಾಡ, ಪ್ರಸಿದ್ಧ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಪರಂಪರೆಯನ್ನು ಗೌರವಿಸುವ ಗಂಗೋತ್ರಿಯ ಪುನಃಸ್ಥಾಪನೆಗಾಗಿ ಕಾತರದಿಂದ ಕಾಯುತ್ತಿದೆ.

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತಮ್ಮದೇ ಆದ ಸಾಧನೆ ಮಾಡಿರುವವರ ಪೈಕಿಯಲ್ಲಿ ಡಾ. ಗಂಗೂಬಾಯಿ ಹಾನಗಲ್ ಅವರ ಹೆಸರು ಮುಂಚೂಣಿಯಲ್ಲಿರುತ್ತದೆ. ಇಂತಹ ಮೇರು ಗಾಯಕಿ ಹುಟ್ಟಿದ್ದು, ಬೆಳೆದಿದ್ದು ಸಂಗೀತ ಕಾಶಿ ಧಾರವಾಡದಲ್ಲಿ. ಹೀಗಿರುವಾಗ ಇವರು ನೆಲೆಸಿದ್ದ ಮನೆಯನ್ನು ನೋಡಿದರೆ ಎಂತವರೂ ಒಮ್ಮೆ ಗಾಬರಿಯಾಗುತ್ತಾರೆ. ಇದಕ್ಕೆ ಕಾರಣ ಮನೆಯ ಸದ್ಯದ ಸ್ಥಿತಿ. ಯಾರು ಎಷ್ಟೇ ಮನವಿ ಮಾಡಿದರೂ ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನಲೆ, ಖ್ಯಾತ ಗಾಯಕಿಯ ಮನೆ ಸಂಪೂರ್ಣ ಕುಸಿಯುವ ಹಂತ ತಲುಪಿದೆ.

ಧಾರವಾಡ ನಗರದ ಶುಕ್ರವಾರ ಪೇಟೆ ಬಡಾವಣೆಯಲ್ಲಿ ಡಾ. ಗಂಗೂಬಾಯಿ ಹಾನಗಲ್ ಅವರ ನಿವಾಸವಿದ್ದು, ಆ ಮನೆಯನ್ನು ಸರ್ಕಾರ ಸ್ಮಾರಕವಾಗಿ ಪರಿವರ್ತಿಸಿತ್ತು. ಇದಾದ ಕೆಲವೇ ವರ್ಷಗಳಲ್ಲಿ ಈ ಮನೆ ಭೂತ ಬಂಗಲೆಯಂತಾಗಿದ್ದು, ಸ್ಮಾರಕದ ಸ್ವರೂಪ ಕಳೆದುಕೊಂಡು ಸಂಪೂರ್ಣ ಪಾಳು ಬಿದ್ದಿದೆ. ಈ ಮನೆಯ ಬಳಿಯೇ ಗಂಗೂಬಾಯಿ ಅವರ ಶಿಷ್ಯ ಬಳಗದಿಂದ ಸಂಗೀತ ತರಗತಿ ನಡೆಯುತ್ತಿತ್ತು. ಪರ ಊರುಗಳಿಂದ ಆಗಮಿಸುತ್ತಿದ್ದ ಸಂಗೀತಾಸಕ್ತರು, ಗಣ್ಯರು ಇಲ್ಲಿಗೆ ಭೇಟಿ ನೀಡುತ್ತಿದ್ದರು. ಇಂತಹ ಜಾಗವೀಗ ಉಪಯೋಗಕ್ಕೆ ಬಾರದ ಸ್ಥಿತಿ ತಲುಪಿದೆ.

ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಸಿಎಂ ಆಗಿದ್ದ ಸಂದರ್ಭ 25 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದ ಸರ್ಕಾರ, ಈ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿತ್ತು. 25 ಲಕ್ಷ ರೂಪಾಯಿಗಳ ಪೈಕಿ 10 ಲಕ್ಷ ಹಣದಲ್ಲಿ ಈ ಮನೆಯನ್ನು ವಶಕ್ಕೆ ಪಡೆಯಲಾಗಿತ್ತು. ಉಳಿದ 15 ಲಕ್ಷದಲ್ಲಿ ಮನೆಯನ್ನು ನವೀಕರಿಸಿ ವಸ್ತು ಸಂಗ್ರಹಾಲಯ ಮಾಡಲಾಗಿತ್ತು. ಗಂಗೂಬಾಯಿ ಅವರ 96ನೇ ಜನ್ಮದಿನದಂದು ಅಂದರೆ 2008ರ ಮಾರ್ಚ್ 5ರಂದು ಸ್ಮಾರಕ ಉದ್ಘಾಟನೆಗೊಂಡ ಬಳಿಕ ನಾಲ್ಕು ವರ್ಷ ಎಲ್ಲವೂ ಚೆನ್ನಾಗಿಯೇ ನಡೆದಿತ್ತು. ಆದರೆ ಬಳಿಕ ನಿರ್ವಹಣೆಯನ್ನು ನೋಡಿಕೊಳ್ಳಬೇಕಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಸ್ಮಾರಕವನ್ನು ಮರತೇ ಬಿಟ್ಟಿದೆ.

ಮನೆಯ ಒಂದೊಂದೇ ಭಾಗ ಬೀಳಲು ಶುರುವಾದ ಬಳಿಕ ಇಲ್ಲಿದ್ದ ಪರಿಕರಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸೇರಿ ಭದ್ರವಾಗಿವೆ. ಸಣ್ಣ ಪುಟ್ಟ ದುರಸ್ತಿಗಳನ್ನು ನಿರ್ಲಕ್ಷಿಸಿದ್ದರಿಂದ ಇಡೀ ಕಟ್ಟಡವನ್ನೇ ಮತ್ತೊಮ್ಮೆ ನಿರ್ಮಿಸುವ ಸ್ಥಿತಿ ಬಂದೊದಗಿದೆ. ಇದೀಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮತ್ತೆ ಎಲ್ಲವನ್ನು ಸರಿಪಡಿಸಬೇಕಿದ್ದು, ಈ ಬಗ್ಗೆ ಲೋಕೋಪಯೋಗಿ ಇಲಾಖೆಗೆ ಪತ್ರವನ್ನೂ ಬರೆಯಲಾಗಿದೆ. ಆದರೆ ವರ್ಷಗಳು ಕಳೆದರೂ ಯಾವೊಬ್ಬ ಅಧಿಕಾರಿಯೂ ಇಲ್ಲಿಗೆ ಬಂದು ಸ್ಥಳ ಪರಿಶೀಲಿಸಿಲ್ಲ. ದುರಸ್ತಿಗೆ ಬೇಕಾದ ಅಂದಾಜು ವೆಚ್ಚದ ನೀಲನಕ್ಷೆಯನ್ನು ತಯಾರಿಸಲೇ ಇಲ್ಲ.

ಹೀಗಾಗಿ ಈ ಮನೆಯ ಬಗೆಗಿನ ನಿರ್ಲಕ್ಷ್ಯ ಹಾಗೆಯೇ ಮುಂದುವರೆದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಕೂಡಲೇ ಎಲ್ಲರೂ ಇಲ್ಲಿಗೆ ಬಂದು ಹೋಗುತ್ತಾರೆ. ಆದರೆ ಅವರಿಂದ ಯಾವ ಪ್ರಯೋಜನವೂ ಆಗಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ.

Tags: bengaloreGangubai HanagalHindustani singerKarnataka News beat
SendShareTweet
Previous Post

ಹೊಸ ರೂಪ, ಹೊಸ ಹುರುಪು: ಹೀರೋ ಮ್ಯಾನ್‌ವರಿಕ್‌ 440 ಶೀಘ್ರದಲ್ಲೇ ಭಾರತಕ್ಕೆ ಕಮ್‌ಬ್ಯಾಕ್!

Next Post

ಬಿಹಾರದ ಈ ಕ್ಷೇತ್ರದಲ್ಲಿ ತನ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಚಾರ!

Related Posts

ಪುಸ್ತಕ ವಿಮರ್ಶೆ | ಭಗವಂತನ ಸಾವು
ಕನ್ನಡ-ಸಾಹಿತ್ಯ-ಸಂಸ್ಕೃತಿ

ಪುಸ್ತಕ ವಿಮರ್ಶೆ | ಭಗವಂತನ ಸಾವು

ದುಂಡು ಮಲ್ಲಿಗೆಯ ಮುಖದವಳು : ಪುಸ್ತಕ ವಿಮರ್ಶೆ
ಕನ್ನಡ-ಸಾಹಿತ್ಯ-ಸಂಸ್ಕೃತಿ

ದುಂಡು ಮಲ್ಲಿಗೆಯ ಮುಖದವಳು : ಪುಸ್ತಕ ವಿಮರ್ಶೆ

ಜುಂಜಪ್ಪನ ಮಹಿಮೆ(ಜಾನಪದ)
ಕನ್ನಡ-ಸಾಹಿತ್ಯ-ಸಂಸ್ಕೃತಿ

ಜುಂಜಪ್ಪನ ಮಹಿಮೆ(ಜಾನಪದ) : ಪುಸ್ತಕ ವಿಮರ್ಶೆ

“ಕಣ್ಣೀರ ಕಣಿವೆ”ಯ ಹಾಡು | ಪುಸ್ತಕ ವಿಮರ್ಶೆ
ಕನ್ನಡ-ಸಾಹಿತ್ಯ-ಸಂಸ್ಕೃತಿ

“ಕಣ್ಣೀರ ಕಣಿವೆ”ಯ ಹಾಡು | ಪುಸ್ತಕ ವಿಮರ್ಶೆ

ನೆನಪು ನೀಲಾಂಜನ | ಪುಸ್ತಕ ವಿಮರ್ಶೆ
ಕನ್ನಡ-ಸಾಹಿತ್ಯ-ಸಂಸ್ಕೃತಿ

ನೆನಪು ನೀಲಾಂಜನ | ಪುಸ್ತಕ ವಿಮರ್ಶೆ

ತಾಜ್‌ ಮಹಲ್‌ ಗಿಂತಲೂ ಪ್ರಾಚೀನ ಪ್ರೇಮ ಮಂದಿರ “ಚಂಪಕ ಸರಸು !”
ಕನ್ನಡ-ಸಾಹಿತ್ಯ-ಸಂಸ್ಕೃತಿ

ತಾಜ್‌ ಮಹಲ್‌ ಗಿಂತಲೂ ಪ್ರಾಚೀನ ಪ್ರೇಮ ಮಂದಿರ “ಚಂಪಕ ಸರಸು !”

Next Post
ಬಿಹಾರದ ಈ ಕ್ಷೇತ್ರದಲ್ಲಿ ತನ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಚಾರ!

ಬಿಹಾರದ ಈ ಕ್ಷೇತ್ರದಲ್ಲಿ ತನ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಚಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

Recent News

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat