ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ತಿಂಗಳಿಗೆ 1 ಸಾವಿರ ರೂ. ಹೂಡಿಕೆ ಮಾಡಿಯೂ ಗಳಿಸಬಹುದು 2 ಲಕ್ಷ ರೂ.

August 26, 2025
Share on WhatsappShare on FacebookShare on Twitter

ಬೆಂಗಳೂರು: ಮೊದಲೆಲ್ಲ ಷೇರು ಪೇಟೆ, ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಬೇಕು ಎಂದರೆ ಲಕ್ಷಾಂತರ ರೂಪಾಯಿ ಸಂಬಳ ಇರಬೇಕು. ನಿಮಗೆ ಷೇರು ಪೇಟೆ ಬಗ್ಗೆ ಜ್ಞಾನ ಇರಬೇಕು. ಫಂಡ್ ಮ್ಯಾನೇಜರ್ ಗಳು, ಹೂಡಿಕೆ ತಜ್ಞರ ಪರಿಚಯ ಇರಬೇಕಿತ್ತು. ಆದರೆ, ಸ್ಮಾರ್ಟ್ ಫೋನ್ ಇರುವ ಕಾರಣ ಈಗ ಅಂಗೈಯಲ್ಲೇ ಹೂಡಿಕೆ ಮಾಡಬಹುದಾಗಿದೆ. ಅದರಲ್ಲೂ, ತಿಂಗಳಿಗೆ ಕನಿಷ್ಠ ಒಂದು ಸಾವಿರ ರೂಪಾಯಿಯನ್ನಾದರೂ ಹೂಡಿಕೆ ಮಾಡಬಹುದಾಗಿದೆ. ನೀವು ಹೀಗೆ ತಿಂಗಳಿಗೆ 1 ಸಾವಿರ ರೂಪಾಯಿ ಹೂಡಿಕೆ ಮಾಡಿಯೂ 2 ಲಕ್ಷ ರೂ. ಗಳಿಕೆ ಮಾಡಬಹುದಾಗಿದೆ.

ಹೌದು, ಮ್ಯೂಚುವಲ್ ಫಂಡ್ ಎಸ್ ಐಪಿ ಮೂಲಕ ನೀವು ಸಾವಿರ ರೂ. ಹೂಡಿಕೆ ಮಾಡಬಹುದು. ನೀವು ಪ್ರತಿ ತಿಂಗಳು 1000 ರೂಪಾಯಿಗಳ ಎಸ್ಐಪಿಯನ್ನು ಪ್ರಾರಂಭಿಸುತ್ತೀರಿ ಎಂದು ಭಾವಿಸೋಣ. ನೀವು ವಾರ್ಷಿಕ ಶೇ.12ರಷ್ಟು ಲಾಭವನ್ನು ಪಡೆದರೆ, ನಿಮ್ಮ ಹಣವು ಸಂಯೋಜನೆಯ ಮ್ಯಾಜಿಕ್ ಮೂಲಕ ಬೆಳೆಯುತ್ತದೆ. ಸಂಯೋಜನೆ ಎಂದರೆ ನಿಮ್ಮ ಹಣವು ಅಸಲು ಮೊತ್ತದ ಮೇಲೆ ಮಾತ್ರವಲ್ಲದೆ ಆ ಬಡ್ಡಿಯ ಮೇಲೂ ಬಡ್ಡಿಯನ್ನು ಗಳಿಸುತ್ತದೆ.

ಈಗ ಎಸ್ಐಪಿ ಲೆಕ್ಕಾಚಾರದ ಬಗ್ಗೆ ತಿಳಿಯೋಣ. ನೀವು ಪ್ರತಿ ತಿಂಗಳು 1000 ರೂಪಾಯಿ ಹೂಡಿಕೆ ಮಾಡಿ 12% ಲಾಭ ಪಡೆದರೆ, 4 ವರ್ಷಗಳ ನಂತರ ನಿಮಗೆ 61,015 ರೂಪಾಯಿ ಸಿಗುತ್ತದೆ. ಅಂದರೆ, ಕೇವಲ 4 ವರ್ಷಗಳಲ್ಲಿ ನೀವು 60 ಸಾವಿರ ಪಡೆಯಬಹುದು. ಇದರಲ್ಲಿ 48,000 ರೂಪಾಯಿ ನಿಮ್ಮ ಹೂಡಿಕೆಯಾಗಿರುತ್ತದೆ ಮತ್ತು ಉಳಿದ 13,015 ರೂಪಾಯಿ ಬಡ್ಡಿಯಿಂದ ಗಳಿಸಬಹುದು.

ಇದೇ ರೀತಿ ನೀವು 10 ವರ್ಷಗಳ ಕಾಲ ಹೂಡಿಕೆ ಮಾಡಿದರೆ, ನಿಮ್ಮ ಹೂಡಿಕೆ ಮೊತ್ತ 1,20,000 ರೂಪಾಯಿ ಆಗಿರುತ್ತದೆ ಹಾಗು ನಿಮಗೆ ಬಡ್ಡಿ ರೂಪದಲ್ಲಿ 1,04,036 ರೂಪಾಯಿ ಸಿಗುತ್ತದೆ. ಹಾಗೆಯೇ, ಒಟ್ಟು ನಿಧಿ 2,24,036 ರೂಪಾಯಿ ಆಗಿರುತ್ತದೆ

ಗಮನಿಸಿ

ಮ್ಯೂಚುವಲ್ ಫಂಡ್ ಹೂಡಿಕೆಯ ರಿಟರ್ನ್ಸ್ ಲೆಕ್ಕಾಚಾರವು ಉದಾಹರಣೆಗೆ ಮಾತ್ರ ನೀಡಲಾಗಿದೆ. ಈ ಮಾದರಿಯ ಹೂಡಿಕೆಯು ಅಪಾಯಕಾರಿಯಾಗಿರುವುದರಿಂದ, ಏರಿಳಿತ ಇರುತ್ತದೆ. ಮಾಹಿತಿ ದೃಷ್ಟಿಯಿಂದ ಮಾತ್ರ ನಾವು ಲೇಖನ ಪ್ರಕಟಿಸಿದ್ದೇವೆ. ಯಾವುದೇ ಮಾದರಿಯ ಹೂಡಿಕೆಗಾಗಿ ತಜ್ಞರನ್ನು ಸಂಪರ್ಕಿಸುವುದು ಅತ್ಯಗತ್ಯವಾಗಿದೆ.

Tags: bengaloreBusinessEarnMutual FundrupayeeSIP Calculatorstock market
SendShareTweet
Previous Post

ರಿಲಯನ್ಸ್‌ ಫೌಂಡೇಶನ್‌ ನ “ವಂತಾರಾ” ಪ್ರಾಣಿ  ಸಂರಕ್ಷಣಾ ಕೇಂದ್ರದ ತನಿಖೆಗೆ ಎಸ್.ಐ.ಟಿ ರಚಿಸಿ “ಸುಪ್ರೀಂ” ಆದೇಶ !

Next Post

ನನಗೂ ಗಾಂಧಿ ಕುಟುಂಬಕ್ಕೂ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ : ರಾಜಣ್ಣಗೆ ಡಿಕೆಶಿ ತಿರುಗೇಟು

Related Posts

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!
ವಾಣಿಜ್ಯ-ವ್ಯಾಪಾರ

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?
ವಾಣಿಜ್ಯ-ವ್ಯಾಪಾರ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

Next Post
ಅವರು ಯಾರಿಗೆ ಸಲಹೆ ನೀಡಬೇಕೋ ನೀಡಲಿ : ರಾಜಣ್ಣಗೆ ಡಿಕೆಶಿ ತಿರುಗೇಟು

ನನಗೂ ಗಾಂಧಿ ಕುಟುಂಬಕ್ಕೂ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ : ರಾಜಣ್ಣಗೆ ಡಿಕೆಶಿ ತಿರುಗೇಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat