ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!

January 18, 2025
IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!
Share on WhatsappShare on FacebookShare on Twitter


ಸೌರಾಷ್ಟ್ರ ತಂಡದ ಮಾಜಿ ನಾಯಕ ಸಿತಾಂಶು ಕೊಟಕ್‌ ಅವರು ಬ್ಯಾಟಿಂಗ್‌ ಕೋಚ್‌ ಆಗಿ ನೇಮಕಗೊಂಡಿದ್ದಾರೆಂದು ವರದಿಯಾಗಿದೆ. ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಯ ವೇಳೆ ಅವರು ಭಾರತ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಭಾರತ ತಂಡ, ಇಂಗ್ಲೆಂಡ್‌ ತಂಡಕ್ಕೆ 5 ಪಂದ್ಯಗಳ ಟಿ20ಐ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸುತ್ತಿದೆ. ಅಲ್ಲಿ ಸೀತಾಂಶು ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

“ಇಂಗ್ಲೆಂಡ್‌ ವಿರುದ್ದದ ಟಿ20ಐ ಸರಣಿಯಿಂದ ಭಾರತ ತಂಡಕ್ಕೆ ಸೇರ್ಪಡೆಯಾಗುವಂತೆ ಸಿತಾಂಶು ಕೊಟಕ್‌ಗೆ ಕೋರಲಾಗಿದೆ ,” ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದನ್ನು ಇಂಡಿಯಾ ಟುಡೇ ವರದಿ ಮಾಡಿದೆ.
ಪ್ರಸ್ತುತ ಭಾರತ ಕ್ರಿಕೆಟ್‌ ತಂಡಕ್ಕೆ ಹೆಡ್‌ ಕೋಚ್‌ ಆಗಿ ಗೌತಮ್‌ ಗಂಭೀರ್‌ ಇದ್ದಾರೆ. ಇವರಿಗೆ ಸಹಾಯಕ ಕೋಚ್‌ಗಳಾಗಿ ಅಭಿಷೇಕ್‌ ನಾಯರ್‌ ಮತ್ತು ರಿಯಾನ್‌ ಟೆನ್‌ ಡಿಶೆಟ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಬೌಲಿಂಗ್‌ ಕೋಚ್‌ ಆಗಿ ಮಾರ್ನೆ ಮಾರ್ಕೆಲ್‌ ಇದ್ದರೆ, ಫೀಲ್ಡಿಂಗ್‌ ಕೋಚ್‌ ಆಗಿ ಟಿ ದಿಲಿಪ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಬ್ಯಾಟಿಂಗ್‌ ಕೋಚ್‌ ಹುದ್ದೆಯನ್ನು ಭರ್ತಿ ಮಾಡಲಾಗಿದೆ.

ಕೋಚಿಂಗ್‌ ಅನುಭವ
ಸೌರಾಷ್ಟ್ರದ ಮಾಜಿ ಬ್ಯಾಟ್ಸ್‌ಮನ್ ಸಿತಾಂಶು ಕೊಟಕ್(Sitanshu Kotak) ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ದೀರ್ಘಾವಧಿಯಿಂದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಅವರು ಹಿರಿಯರ ಮತ್ತು ಎ ತಂಡಗಳೊಂದಿಗೆ ವಿದೇಶಿ ಪ್ರವಾಸಗಳಲ್ಲಿ ಭಾಗವಹಿಸಿದ ಅನುಭವ ಹೊಂದಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ತಾಂತ್ರಿಕ ನ್ಯೂನತೆಗಳು ಬಹಿರಂಗಗೊಂಡಿದ್ದವು. ಪರಿಣಾಮವಾಗಿ ಅಭಿಷೇಕ್‌ ನಾಯರ್‌ ಅವರ ಕಾರ್ಯವೈಖರಿ ಮೇಲೆ ಬಿಸಿಸಿಐಗೆ ಅತೃಪ್ತಿ ಉಂಟಾಗಿದೆ.
ಸಿತಾಂಶು ಕೊಟಕ್‌ ಅವರು ದೇಶಿ ಕ್ರಿಕೆಟ್‌ನಲ್ಲಿ 15 ಶತಕಗಳು ಸೇರಿದಂತೆ 8000ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಭಾರತ ತಂಡ ಜನವರಿ 22 ರಿಂದ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20ಐ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.

ಸಿತಾಂಶು ಕೊಟಕ್‌ ಯಾರು?
ಸೌರಾಷ್ಟ್ರ ತಂಡದ ಮಾಜಿ ನಾಯಕ ಸಿತಾಂಶು ಕೊಟಕ್‌ ಅವರು ಕಳೆದ ನವೆಂಬರ್‌ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ ʻಎʼ ತಂಡಕ್ಕೆ ಹೆಡ್‌ ಕೋಚ್‌ ಆಗಿದ್ದರು. ಇನ್ನು 2023ರಲ್ಲಿ ಐರ್ಲೆಂಡ್‌ ಪ್ರವಾಸದ ಟಿ20ಐ ಸರಣಿಯಲ್ಲಿಯೂ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸಿತಾಂಶು ಅವರು 130 ಪಂದ್ಯಗಳಿಂದ 41.76ರ ಸರಾಸರಿಯಲ್ಲಿ 8061 ರನ್‌ಗಳನ್ನು ಕಲೆ ಹಾಕಿದ್ದರು. ಇದರಲ್ಲಿ ಅವರು 15 ಶತಕಗಳು ಹಾಗೂ 55 ಅರ್ಧಶತಕಗಳನ್ನು ಸಿಡಿಸಿದ್ದಾರೆ.

Tags: CricketIND vs ENGSitanshu KotakT20
SendShareTweet
Previous Post

ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ

Next Post

Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

Related Posts

ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ.. ಬಾಲಿವುಡ್‌ಗೆ ಬಿಷ್ಣೋಯ್‌ ಗ್ಯಾಂಗ್‌ ಕೊಟ್ಟ ಎಚ್ಚರಿಕೆ ಏನು?
ಸಿನಿಮಾ-ಮನರಂಜನೆ

ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ.. ಬಾಲಿವುಡ್‌ಗೆ ಬಿಷ್ಣೋಯ್‌ ಗ್ಯಾಂಗ್‌ ಕೊಟ್ಟ ಎಚ್ಚರಿಕೆ ಏನು?

‘ನೀವು ಭಾರತ ದ್ವೇಷದ ಪ್ರವಾಸ ಮುಂದುವರಿಸುವುದು ಉತ್ತಮ’: ಮೋದಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಅಮೆರಿಕನ್ ಗಾಯಕಿ ಕಿಡಿ
ದೇಶ

‘ನೀವು ಭಾರತ ದ್ವೇಷದ ಪ್ರವಾಸ ಮುಂದುವರಿಸುವುದು ಉತ್ತಮ’: ಮೋದಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಅಮೆರಿಕನ್ ಗಾಯಕಿ ಕಿಡಿ

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ!
ದೇಶ

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ!

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ
ದೇಶ

ಅಸ್ಸಾಂನಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಮೂವರು ಯೋಧರಿಗೆ ಗಾಯ

ಬಾಹ್ಯಾಕಾಶದಲ್ಲಿ ಸಂಪೂರ್ಣ ಅರಳಿದ ‘ನಿಸಾರ್’ ಉಪಗ್ರಹ: ಭವ್ಯ ಕಿರೀಟದ ಚಿತ್ರ ಸೆರೆ!
ದೇಶ

ಬಾಹ್ಯಾಕಾಶದಲ್ಲಿ ಸಂಪೂರ್ಣ ಅರಳಿದ ‘ನಿಸಾರ್’ ಉಪಗ್ರಹ: ಭವ್ಯ ಕಿರೀಟದ ಚಿತ್ರ ಸೆರೆ!

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ, ‘ಮಹಾಘಟಬಂಧನ್‌’ಗೆ ಮುಕೇಶ್ ಸಹಾನಿ ತಲೆನೋವು!
ದೇಶ

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ, ‘ಮಹಾಘಟಬಂಧನ್‌’ಗೆ ಮುಕೇಶ್ ಸಹಾನಿ ತಲೆನೋವು!

Next Post
Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

Recent News

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ – ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ!

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

ಇನ್ಫೋಸಿಸ್‌ನವ್ರು ಏನ್ ಬೃಹಸ್ಪತಿಗಳಾ? – ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿಎಂ ಟಾಂಗ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat