ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

June 20, 2025
Share on WhatsappShare on FacebookShare on Twitter

ಸ್ಮಾರ್ಟ್ ಫೋನ್ ಉತ್ಪಾದನೆಯಲ್ಲಿ ಜಗತ್ತಿನಲ್ಲೇ ಭಾರತ ಮುನ್ನಡೆ ಸಾಧಿಸಿದೆ. ಇದೇ ಕಾರಣಕ್ಕಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಮಾಧಾನದ ಮಧ್ಯೆಯೂ ಆ್ಯಪಲ್ ಕಂಪನಿಯು ಭಾರತದಲ್ಲೇ ಐಫೋನ್ ಗಳನ್ನು ಉತ್ಪಾದನೆ ಮಾಡುತ್ತಿದೆ. ಸ್ಯಾಮ್ ಸಂಗ್ ಸೇರಿ ದೊಡ್ಡ ದೊಡ್ಡ ಕಂಪನಿಗಳ ಘಟಕಗಳು ಭಾರತದಲ್ಲೇ ಇವೆ. ಇದೆಲ್ಲ ಕಾರಣದಿಂದಾಗಿ, ಭಾರತ ರಫ್ತು ಮಾಡುವ ಪ್ರಮುಖ ಉತ್ಪನ್ನಗಳಲ್ಲಿ ಸ್ಮಾರ್ಟ್ ಫೋನ್ ಈಗ ಅಗ್ರಸ್ಥಾನಕ್ಕೇರಿದೆ.

ರಫ್ತಿನಲ್ಲಿ ಅಗ್ರಸ್ಥಾನ ಪಡೆದ ಸ್ಮಾರ್ಟ್ ಫೋನ್ಸ್
ಪೆಟ್ರೋಲಿಯಂ ಉತ್ಪನ್ನಗಳನ್ನೂ ಹಿಂದಿಕ್ಕಿ ಸಾಧನೆ
ವಜ್ರದ ಉತ್ಪನ್ನಗಳನ್ನೇ ಮೀರಿಸಿದ ಸ್ಮಾರ್ಟ್ ಫೋನ್ಸ್

ಹೌದು, ಭಾರತ ರಫ್ತು ಮಾಡುವ ಉತ್ಪನ್ನಗಳಲ್ಲಿಇದುವರೆಗೆ ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ವಜ್ರಗಳು ಅಗ್ರ ಸ್ಥಾನ ಪಡೆದಿದ್ದವು. ಆದರೆ, 2024-25ನೇ ಹಣಕಾಸು ವರ್ಷದಲ್ಲಿ ಸ್ಮಾರ್ಟ್ ಫೋನ್ ಗಳು ಭಾರತ ರಫ್ತು ಮಾಡುವ ಉತ್ಪನ್ನಗಳಲ್ಲಿ ಮೊದಲ ಸ್ಥಾನ ಪಡೆದಿವೆ. ಇದರೊಂದಿಗೆ ಜಗತ್ತಿನಲ್ಲೇ ಭಾರತವು ಸ್ಮಾರ್ಟ್ ಫೋನ್ ಗಳ ರಫ್ತಿನಲ್ಲಿ ಭಾರಿ ಮುನ್ನಡೆ ಸಾಧಿಸಿದಂತಾಗಿದೆ.


ಒಂದೇ ವರ್ಷದಲ್ಲಿ ರಫ್ತು 55% ಏರಿಕೆ
2.07 ಲಕ್ಷ ಕೋಟಿ ರೂ. ಮೌಲ್ಯದ ರಫ್ತು ಸಾಧನೆ
2 ವರ್ಷಗಳಲ್ಲೇ ರಫ್ತಿನ ಚಿತ್ರಣ ಬದಲು

ಭಾರತದಿಂದ 2024-25ನೇ ಸಾಲಿನಲ್ಲಿ2.07 ಲಕ್ಷ ಕೋಟಿ ರೂ. ಮೌಲ್ಯದ ಸ್ಮಾರ್ಟ್ ಫೋನ್ ಗಳನ್ನು ರಫ್ತು ಮಾಡಲಾಗಿದೆ. 2023-24ನೇ ಸಾಲಿನಲ್ಲಿ1.33 ಲಕ್ಷ ಕೋಟಿ ರೂ. ಮೌಲ್ಯದ ಸ್ಮಾರ್ಟ್ ಫೋನ್ ಗಳನ್ನು ರಫ್ತು ಮಾಡಲಾಗಿತ್ತು. ಒಂದು ಹಣಕಾಸು ವರ್ಷದಲ್ಲಿಸ್ಮಾರ್ಟ್ ಫೋನ್ ಗಳ ರಫ್ತು ಪ್ರಮಾಣವು ಶೇ.55ರಷ್ಟು ಏರಿಕೆಯಾಗಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ಕೇಂದ್ರ ಸರಕಾರವೇ ಮಾಹಿತಿ ನೀಡಿದೆ. 2022-23ರಲ್ಲಿ 94 ಸಾವಿರ ಕೋಟಿ ರೂ. ಮೌಲ್ಯದ ರಫ್ತು ಈಗ 2 ಲಕ್ಷ ಕೋಟಿ ರೂ. ದಾಟಿರುವುದು ಸಾಧನೆ ಎಂದೇ ಹೇಳಲಾಗುತ್ತಿದೆ.


ಅಮೆರಿಕಕ್ಕೆ ಭಾರತವೇ ಹಾಟ್ ಫೇವರಿಟ್
ಹತ್ತಾರು ದೇಶಗಳಿಗೂ ಭಾರತದಿಂದ ರಫ್ತು
ಜಪಾನ್ ಅನ್ನೇ ಹಿಂದಿಕ್ಕಿ ಭಾರತ ಸಾಧನೆ

ಭಾರತವು ಅಮೆರಿಕಕ್ಕೇ ಹೆಚ್ಚಿನ ಸ್ಮಾರ್ಟ್ ಫೋನ್ ಗಳನ್ನು ರಫ್ತು ಮಾಡಿದೆ. 2023-24ನೇ ಹಣಕಾಸು ವರ್ಷದಲ್ಲಿಅಮೆರಿಕಕ್ಕೆ ಭಾರತ 47 ಸಾವಿರ ಕೋಟಿ ರೂ. ಮೌಲ್ಯದ ಸ್ಮಾರ್ಟ್ ಫೋನ್ ಗಳನ್ನು ರಫ್ತು ಮಾಡಲಾಗಿತ್ತು. ಆದರೆ ಇದು, 2024-25ರಲ್ಲಿ91ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಭಾರತದ ಜತೆಗೆ ಅಮೆರಿಕ, ನೆದರ್ಲೆಂಡ್ಸ್, ಇಟಲಿ, ಜಪಾನ್ ಹಾಗೂ ಜೆಕ್ ಗಣರಾಜ್ಯವು ಕೂಡ ಸ್ಮಾರ್ಟ್ ಫೋನ್ ರಫ್ತಿನಲ್ಲಿಏರಿಕೆ ಕಂಡಿವೆ. ಆದರೆ, ಭಾರತ ಮಾತ್ರ ಗರಿಷ್ಠ ಏರಿಕೆ ದಾಖಲಿಸಿದೆ ಎಂಬುದು ಗಮನಾರ್ಹವಾಗಿದೆ.


ಐಫೋನ್ ಗಳ ರಫ್ತಿನಲ್ಲಿ ಭಾರಿ ಮುನ್ನಡೆ
97% ಐಫೋನ್ ಅಮೆರಿಕಕ್ಕೇ ರಫ್ತು
ತೆರಿಗೆ ಉಳಿತಾಯದ ಲೆಕ್ಕಾಚಾರವೂ ಇದೆ

ಭಾರತದಿಂದ ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದಲ್ಲಿಐಫೋನ್ ಗಳನ್ನೇ ರಫ್ತು ಮಾಡಲಾಗುತ್ತಿದೆ. ಆ್ಯಪಲ್ ಕಂಪನಿಯು ಭಾರತದಲ್ಲಿಉತ್ಪಾದನೆಯಾಗುವ ಒಟ್ಟು ಐಫೋನ್ ಗಳಲ್ಲಿಶೇ.97.6ರಷ್ಟು ಐಫೋನ್ ಗಳನ್ನು ಅಮೆರಿಕಕ್ಕೇ ರಫ್ತು ಮಾಡಲಾಗುತ್ತಿದೆ. ಅದರಲ್ಲೂ, ಡೊನಾಲ್ಡ್ ಟ್ರಂಪ್ ಅವರು ಚೀನಾ ವಿರುದ್ಧ ಪ್ರತಿಸುಂಕದ ಅಸ್ತ್ರ ಬಳಸಿದ ಬಳಿಕ ಭಾರತದಿಂದ ಹೆಚ್ಚಿನ ಐಫೋನ್ ಗಳನ್ನು ರಫ್ತು ಮಾಡಲಾಗಿದೆ. ಅಲ್ಲದೆ, ಭಾರತದಲ್ಲಿಐಫೋನ್ ಉತ್ಪಾದನೆಗೆ ಬೃಹತ್ ಘಟಕ ತೆರೆಯಲು ಆ್ಯಪಲ್ ಮುಂದಾಗಿದ್ದು, ಇದಕ್ಕೆ ಡೊನಾಲ್ಡ್ ಟ್ರಂಪ್ ಅವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟರಮಟ್ಟಿಗೆ, ಭಾರತದಲ್ಲಿಐಫೋನ್ ಉತ್ಪಾದನೆಯಾಗುವುದು ಪ್ರಾಮುಖ್ಯತೆ ಪಡೆದಿದೆ.

ಭಾರತದಲ್ಲೇ ಸ್ಮಾರ್ಟ್ ಫೋನ್ ಗಳ ಉತ್ಪಾದನೆಯಿಂದ ದೇಶದ ಆರ್ಥಿಕತೆಯು ಬಲಿಷ್ಠವಾಗುತ್ತಿದೆ. ಅದರಲ್ಲೂ, ಭಾರತವೀಗ 4 ಲಕ್ಷ ಕೋಟಿ ಡಾಲರ್ ಆರ್ಥಿಕತೆ ಗುರಿ ಸಾಧಿಸಿದ್ದು, ಜಗತ್ತಿನಲ್ಲೇ 4ನೇ ಬೃಹತ್ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದೆ. ಭಾರತವು ಮೂರನೇ ಸ್ಥಾನಕ್ಕೆ ಜಿಗಿಯಬೇಕು ಎಂದರೆ, ಇಂತಹ ಸಂಗತಿಗಳೂ ಪ್ರಮುಖವಾಗಿ ಅಂತಾರೆ ತಜ್ಞರು.

Tags: AmericaDonald trumpIndia's exportssamsungSmartphones
SendShareTweet
Previous Post

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

Next Post

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

Related Posts

ಭಾರತೀಯ ರಸ್ತೆಗಳ ‘ಲೆಜೆಂಡ್’ಗಳ ಪುನರಾಗಮನ | ಅಶೋಕ್ ಲೇಲ್ಯಾಂಡ್‌ನಿಂದ ಟಾರಸ್ ಮತ್ತು ಹಿಪ್ಪೋ ಟ್ರಕ್‌ಗಳ ಮರುಬಿಡುಗಡೆ!
ತಂತ್ರಜ್ಞಾನ

ಭಾರತೀಯ ರಸ್ತೆಗಳ ‘ಲೆಜೆಂಡ್’ಗಳ ಪುನರಾಗಮನ | ಅಶೋಕ್ ಲೇಲ್ಯಾಂಡ್‌ನಿಂದ ಟಾರಸ್ ಮತ್ತು ಹಿಪ್ಪೋ ಟ್ರಕ್‌ಗಳ ಮರುಬಿಡುಗಡೆ!

ಗಣರಾಜ್ಯೋತ್ಸವದ ಸಂಭ್ರಮಕ್ಕೆ ಮಹೀಂದ್ರಾ ಮೆರುಗು | ರೈತರಿಗಾಗಿ ಬಿಡುಗಡೆಯಾಯ್ತು ತ್ರಿವರ್ಣದ ಸೀಮಿತ ಆವೃತ್ತಿಯ ಟ್ರ್ಯಾಕ್ಟರ್‌ಗಳು!
ತಂತ್ರಜ್ಞಾನ

ಗಣರಾಜ್ಯೋತ್ಸವದ ಸಂಭ್ರಮಕ್ಕೆ ಮಹೀಂದ್ರಾ ಮೆರುಗು | ರೈತರಿಗಾಗಿ ಬಿಡುಗಡೆಯಾಯ್ತು ತ್ರಿವರ್ಣದ ಸೀಮಿತ ಆವೃತ್ತಿಯ ಟ್ರ್ಯಾಕ್ಟರ್‌ಗಳು!

ಒನ್‌ಪ್ಲಸ್ 16 ಸೋರಿಕೆ | 9,000mAh ಬ್ಯಾಟರಿ ಮತ್ತು 200MP ಕ್ಯಾಮೆರಾ! ಬಂದ್ ವದಂತಿಗಳಿಗೆ ಸಿಇಒ ಸ್ಪಷ್ಟನೆ
ತಂತ್ರಜ್ಞಾನ

ಒನ್‌ಪ್ಲಸ್ 16 ಸೋರಿಕೆ | 9,000mAh ಬ್ಯಾಟರಿ ಮತ್ತು 200MP ಕ್ಯಾಮೆರಾ! ಬಂದ್ ವದಂತಿಗಳಿಗೆ ಸಿಇಒ ಸ್ಪಷ್ಟನೆ

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?
ತಂತ್ರಜ್ಞಾನ

ಪಂಚ್ ಫೇಸ್‌ಲಿಫ್ಟ್ ನಂತರ ಟಾಟಾದ ಮುಂದಿನ ಪ್ಲಾನ್ ಏನು?

ಲಾವಾ ಬ್ಲೇಜ್ ಡ್ಯುಯೊ 3 ಬಿಡುಗಡೆ | ಬಜೆಟ್ ಬೆಲೆಯ ಫೋನ್‌ನಲ್ಲಿ ಎರಡು ಅಮೋಲೆಡ್ ಡಿಸ್ಪ್ಲೇ ಕ್ರಾಂತಿ!
ತಂತ್ರಜ್ಞಾನ

ಲಾವಾ ಬ್ಲೇಜ್ ಡ್ಯುಯೊ 3 ಬಿಡುಗಡೆ | ಬಜೆಟ್ ಬೆಲೆಯ ಫೋನ್‌ನಲ್ಲಿ ಎರಡು ಅಮೋಲೆಡ್ ಡಿಸ್ಪ್ಲೇ ಕ್ರಾಂತಿ!

ವಾಟ್ಸಾಪ್ ವೆಬ್‌ನಲ್ಲಿ ಬರಲಿದೆ ಗ್ರೂಪ್ ವಿಡಿಯೋ ಮತ್ತು ವಾಯ್ಸ್ ಕಾಲಿಂಗ್ ಸೌಲಭ್ಯ | ಜೂಮ್, ಗೂಗಲ್ ಮೀಟ್‌ಗೆ ಪೈಪೋಟಿ!
ತಂತ್ರಜ್ಞಾನ

ವಾಟ್ಸಾಪ್ ವೆಬ್‌ನಲ್ಲಿ ಬರಲಿದೆ ಗ್ರೂಪ್ ವಿಡಿಯೋ ಮತ್ತು ವಾಯ್ಸ್ ಕಾಲಿಂಗ್ ಸೌಲಭ್ಯ | ಜೂಮ್, ಗೂಗಲ್ ಮೀಟ್‌ಗೆ ಪೈಪೋಟಿ!

Next Post
ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ | ಜೀವಂತವಾಗಿ ಸುಟ್ಟು ಹಾಕಿದ ಪಾಪಿಗಳು!

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ | ಜೀವಂತವಾಗಿ ಸುಟ್ಟು ಹಾಕಿದ ಪಾಪಿಗಳು!

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

Recent News

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ | ಜೀವಂತವಾಗಿ ಸುಟ್ಟು ಹಾಕಿದ ಪಾಪಿಗಳು!

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ | ಜೀವಂತವಾಗಿ ಸುಟ್ಟು ಹಾಕಿದ ಪಾಪಿಗಳು!

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮ ಜಾರಿ | ನೀವು ತಿಳಿದುಕೊಳ್ಳಬೇಕಾಗಿರುವುದು ಇಷ್ಟು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

ಅಥಣಿ ಪೊಲೀಸರ ವಿಶೇಷ ಕಾರ್ಯಾಚರಣೆ | ಮೂವರು ಹಗಲು ದರೋಡೆಕೋರರ ಬಂಧನ

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

‘ಲಿಂಗಾಯತರು ಮಾಂಸಾಹಾರ ಸೇವಿಸ್ತಾರಾ?’.. ನಟ ಡಾಲಿ ಧನಂಜಯ್‌ ಬಿರಿಯಾನಿ ಸವಿದ ಬೆನ್ನಲ್ಲೇ ಭಾರೀ ಚರ್ಚೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat