ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ಸ್ಮೃತಿ ಮಂಧಾನ

June 28, 2025
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನ, ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ ಸಾಧನೆ ಮೆರೆದಿದ್ದಾರೆ. ಈ ಮೂಲಕ ಹಲವಾರು ದಾಖಲೆಗಳಿಗೆ ಸಾಕ್ಷಿಯಾಗಿದ್ದಾರೆ.

ಭಾರತ ಮಹಿಳಾ ತಂಡ ಹಾಗೂ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಬಾರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ಅಲಭ್ಯರಾಗಿದ್ದು, ಅವರ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಸ್ಮೃತಿ ಮಂಧಾನ, ತಂಡದ ಜವಾಬ್ದಾರಿಯೊಂದಿಗೆ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ಈ ಶತಕದೊಂದಿಗೆ ಸ್ಮೃತಿ ಮಂಧಾನ ಭಾರತದ ಪರ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ ಎರಡನೇ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಶತಕ ಸಿಡಿಸಿದ್ದ ಸಾಧನೆ ಮಾಡಿದ್ದರು. ಈಗ ಎರಡನೇ ಶತಕ ಸಿಡಿಸಿರುವ ಸ್ಮೃತಿ ಮಂಧಾನ ಅಮೋಘ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಅಲ್ಲದೇ, ಈ ಶತಕದೊಂದಿಗೆ ಸ್ಮೃತಿ ಮೂರು ಸ್ವರೂಪಗಳಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಂಧಾನ ಟಿ20ಯಲ್ಲಿ 1, ಟೆಸ್ಟ್‌ ನಲ್ಲಿ 2 ಹಾಗೂ ಏಕದಿನದಲ್ಲಿ 11 ಶತಕಗಳನ್ನು ಸಿಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಮಂಧಾನ ಆರಂಭದಿಂದಲೇ ಆರಂಭದಿಂದಲೇ ಇಂಗ್ಲೆಂಡ್ ಬೌಲರ್ ಗಳನ್ನು ಬೆಂಡೆತ್ತಿದರು. ಕೇವಲ 27 ಎಸೆತಗಳಲ್ಲಿ 50 ರನ್‌ ಸಿಡಿಸಿದರು. ನಂತರ ವೇಗವಾಗಿ ರನ್ ಕದ್ದ ಅವರು 51 ಎಸೆತಗಳಲ್ಲಿ ಶತಕ ಪೂರೈಸಿದರು. ಈ ವೇಳೆ 14 ಬೌಂಡರಿಗಳು ಹಾಗೂ 3 ಸಿಕ್ಸರ್ ಸಿಡಿಸಿದರು. ಕೊನೆಗೆ 62 ಎಸೆತ ಎದುರಿಸಿ, 112 ರನ್ ಗಳಿಸಿದರು.
ಸ್ಮೃತಿ ಅವರ ಉತ್ತಮ ಆಟದ ಪರಿಣಾಮವಾಗಿ ಭಾರತ ಮಹಿಳಾ ತಂಡ 5 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿತು. ಹರ್ಲೀನ್ ಡಿಯೋಲ್ ಸ್ಫೋಟಕ ಇನ್ನಿಂಗ್ಸ್ ಆಡಿ 23 ಎಸೆತಗಳಲ್ಲಿ 186.95 ಸ್ಟ್ರೈಕ್ ರೇಟ್‌ನಲ್ಲಿ 7 ಬೌಂಡರಿಗಳ ಸಹಿತ 43 ರನ್ ಗಳಿಸಿದರು.

Tags: CricketEnglandIndiaSmruti mandhana
SendShareTweet
Previous Post

ಶ್ರೀಕೃಷ್ಣ ಮಠದಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Next Post

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

Related Posts

ಪಂದ್ಯದ ಮಧ್ಯೆ ನುಗ್ಗಿದ ನಾಯಿ: ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸಿದ ಡ್ರೋನ್ ಬೆನ್ನಟ್ಟಿದ ದೃಶ್ಯ ವೈರಲ್!
ಕ್ರೀಡೆ

ಪಂದ್ಯದ ಮಧ್ಯೆ ನುಗ್ಗಿದ ನಾಯಿ: ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸಿದ ಡ್ರೋನ್ ಬೆನ್ನಟ್ಟಿದ ದೃಶ್ಯ ವೈರಲ್!

ಭಾರತದ ಐತಿಹಾಸಿಕ ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲುವಿನ ಹಿಂದಿನ 3 ಹೀರೋಗಳನ್ನು ಬಹಿರಂಗಪಡಿಸಿದ ವಿರಾಟ್ ಕೊಹ್ಲಿ
ಕ್ರೀಡೆ

ಭಾರತದ ಐತಿಹಾಸಿಕ ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲುವಿನ ಹಿಂದಿನ 3 ಹೀರೋಗಳನ್ನು ಬಹಿರಂಗಪಡಿಸಿದ ವಿರಾಟ್ ಕೊಹ್ಲಿ

ENG v IND 2nd ಟೆಸ್ಟ್: ಆಕಾಶ್ ದೀಪ್‌ 10 ವಿಕೆಟ್‌ಗಳ ಸಾಧನೆ, ಬುಮ್ರಾ ದಾಖಲೆ ಮುರಿದು ಐತಿಹಾಸಿಕ ಗೆಲುವು ಸಾಧಿಸಿದ ಭಾರತ
ಕ್ರೀಡೆ

ENG v IND 2nd ಟೆಸ್ಟ್: ಆಕಾಶ್ ದೀಪ್‌ 10 ವಿಕೆಟ್‌ಗಳ ಸಾಧನೆ, ಬುಮ್ರಾ ದಾಖಲೆ ಮುರಿದು ಐತಿಹಾಸಿಕ ಗೆಲುವು ಸಾಧಿಸಿದ ಭಾರತ

ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು: ಹಲವು ದಾಖಲೆ ಬರೆದ ಟೀಂ ಇಂಡಿಯಾ
ಕ್ರೀಡೆ

ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು: ಹಲವು ದಾಖಲೆ ಬರೆದ ಟೀಂ ಇಂಡಿಯಾ

ನನ್ನ ಸಹೋದರಿಗೆ ಕ್ಯಾನ್ಸರ್’: ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲುವನ್ನು ಭಾವನಾತ್ಮಕವಾಗಿ ಸಹೋದರಿಗೆ ಸಮರ್ಪಿಸಿದ ಆಕಾಶ್ ದೀಪ್
ಕ್ರೀಡೆ

ನನ್ನ ಸಹೋದರಿಗೆ ಕ್ಯಾನ್ಸರ್’: ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲುವನ್ನು ಭಾವನಾತ್ಮಕವಾಗಿ ಸಹೋದರಿಗೆ ಸಮರ್ಪಿಸಿದ ಆಕಾಶ್ ದೀಪ್

ಆಕಾಶ್ ಬೆಂಕಿಗೆ ಭಸ್ಮವಾದ ಆಂಗ್ಲ ಪಡೆ
ಕ್ರೀಡೆ

ಆಕಾಶ್ ಬೆಂಕಿಗೆ ಭಸ್ಮವಾದ ಆಂಗ್ಲ ಪಡೆ

Next Post
ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾಲಕ್ಷ್ಮೀ ದೇವಿಯ ದರ್ಶನ ಮಾಡಿದ ರೆಬೆಲ್ ತಂಡ

ಮಹಾಲಕ್ಷ್ಮೀ ದೇವಿಯ ದರ್ಶನ ಮಾಡಿದ ರೆಬೆಲ್ ತಂಡ

ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ರೈತರಿಂದ ಭಾರಿ ವಿರೋಧ

ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ರೈತರಿಂದ ಭಾರಿ ವಿರೋಧ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

ಚುನಾವಣಾ ಆಯೋಗದ ವಿರುದ್ಧ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಅಸ್ತು

ಚುನಾವಣಾ ಆಯೋಗದ ವಿರುದ್ಧ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಅಸ್ತು

Recent News

ಮಹಾಲಕ್ಷ್ಮೀ ದೇವಿಯ ದರ್ಶನ ಮಾಡಿದ ರೆಬೆಲ್ ತಂಡ

ಮಹಾಲಕ್ಷ್ಮೀ ದೇವಿಯ ದರ್ಶನ ಮಾಡಿದ ರೆಬೆಲ್ ತಂಡ

ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ರೈತರಿಂದ ಭಾರಿ ವಿರೋಧ

ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ರೈತರಿಂದ ಭಾರಿ ವಿರೋಧ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

ಚುನಾವಣಾ ಆಯೋಗದ ವಿರುದ್ಧ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಅಸ್ತು

ಚುನಾವಣಾ ಆಯೋಗದ ವಿರುದ್ಧ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಅಸ್ತು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾಲಕ್ಷ್ಮೀ ದೇವಿಯ ದರ್ಶನ ಮಾಡಿದ ರೆಬೆಲ್ ತಂಡ

ಮಹಾಲಕ್ಷ್ಮೀ ದೇವಿಯ ದರ್ಶನ ಮಾಡಿದ ರೆಬೆಲ್ ತಂಡ

ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ರೈತರಿಂದ ಭಾರಿ ವಿರೋಧ

ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ರೈತರಿಂದ ಭಾರಿ ವಿರೋಧ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat