ಬೆಂಗಳೂರು: ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ಹಿನ್ನಲೆಯೆಲ್ಲಿ ವಿಪಕ್ಷಗಳ 18 ಸದಸ್ಯರನ್ನು ಸ್ಪೀಕರ್ 6 ತಿಂಗಳುಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
1- ದೊಡ್ಡಣ್ಣ ಗೌಡ ಪಾಟೀಲ್
2- ಸಿ ಕೆ ರಾಮಮೂರ್ತಿ
3- ಅಶ್ವತ್ಥ ನಾರಾಯಣ
4- ಎಸ್ ಆರ್ ವಿಶ್ವನಾಥ್
5 – ಬೈರತಿ ಬಸವರಾಜ
6- ಎಂ ಆರ್ ಪಾಟೀಲ್
7- ಚನ್ನಬಸಪ್ಪ
8- ಬಿ ಸುರೇಶ್ ಗೌಡ
9- ಉಮನಾಥ್ ಕೋಟ್ಯಾನ್
10- ಶರಣು ಸಲಗಾರ್
11- ಶೈಲೇಂದ್ರ ಬೆಲ್ದಾಳೆ
12- ಯಶಪಾಲ್ ಸುವರ್ಣ
13- ಹರೀಶ್ ಬಿಪಿ
14- ಡಾ. ಭರತ್ ಶೆಟ್ಟಿ
15- ಮುನಿರತ್ನ
16- ಬಸವರಾಜ ಮತ್ತಿಮೋಡ್
17 -ಧೀರಜ್ ಮುನಿರಾಜು
18- ಡಾ ಚಂದ್ರು ಲಮಾಣಿ. ಅಮಾನತುಗೊಂಡಿದ್ದಾರೆ.