ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಸಿಎಂ ಬರ್ತ್‌ಡೇಗೆ ಸ್ಪೆಷಲ್​​ ಗಿಫ್ಟ್ ​- ರಂಗೋಲಿಯಲ್ಲಿ ಮೂಡಿದ ಡಿಕೆಶಿ ಭಾವಚಿತ್ರ!

May 15, 2026
Share on WhatsappShare on FacebookShare on Twitter

ಮೈಸೂರು : ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.‌ಕೆ‌. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸಿಎಂ ಸಿದ್ದರಾಮಯ್ಯ ಅವರ ತವರಲ್ಲಿ ವಿನೂತನವಾಗಿ ಆಚರಿಸಲಾಗಿದ್ದು, ಮೈಸೂರಿನ ಕೋಟೆ ಅಂಜನೇಯಸ್ವಾಮಿ ದೇವಾಲಯದ ಮುಂಭಾಗ 8,125 ಚದರಡಿ ಜಾಗದಲ್ಲಿ ಡಿಕೆಶಿ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ರಚಿಸಲಾಗಿದೆ.

60 ಅಡಿ ಅಗಲ, 135 ಅಡಿ ಉದ್ದವಿರುವ ಈ ಚಿತ್ರವನ್ನು 4 ಸಾವಿರ ಕೆ.ಜಿ. ರಂಗೋಲಿ ಬಳಸಿ ಕಲಾವಿದ ಪುನೀತ್ ಬಿಡಿಸಿದ್ದಾರೆ. ಕನ್ನಡ ಭಾವುಟದ ಒಳಭಾಗದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾವಚಿತ್ರ ಮೂಡಿಬಂದಿರೋದು ನೋಡುಗರ ಗಮನ ಸೆಳೆದಿದೆ.

ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ.

ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಅವರಿಗೆ ಆಯುಷ್ಯ, ಆರೋಗ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ಅಭಿಮಾನಿಗಳ ಶುಭಾಶಯ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂಭ್ರಮಾಚರಣೆಯ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!

Tags: Karnataka News beat
SendShareTweet
Previous Post

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!

Next Post

ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

Related Posts

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ
ಬೆಂಗಳೂರು

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!
ವಿಜಯನಗರ

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!
ಬೆಂಗಳೂರು

NEET ಪರೀಕ್ಷಾ ವ್ಯವಸ್ಥೆ ರದ್ದಾಗಲಿ – KRS ಪಕ್ಷ ಆಗ್ರಹ!

ಹಾಡಹಗಲೇ ಪಿಜಿಗೆ ನುಗ್ಗಿ ಲ್ಯಾಪ್‌ಟಾಪ್ ಕದ್ದ ಖತರ್ನಾಕ್‌ ಕಳ್ಳ!
ಬೆಂಗಳೂರು

ಹಾಡಹಗಲೇ ಪಿಜಿಗೆ ನುಗ್ಗಿ ಲ್ಯಾಪ್‌ಟಾಪ್ ಕದ್ದ ಖತರ್ನಾಕ್‌ ಕಳ್ಳ!

ಸಿಡಿಲು ಬಡಿದು ಐಆರ್‌ಬಿ ಕಾರ್ಮಿಕ ದುರ್ಮರಣ!
ಉಡುಪಿ

ಸಿಡಿಲು ಬಡಿದು ಐಆರ್‌ಬಿ ಕಾರ್ಮಿಕ ದುರ್ಮರಣ!

ಪೆಟ್ರೋಲ್-ಡೀಸೆಲ್ ಬೆನ್ನಲ್ಲೇ ದಿನಬಳಕೆ ವಸ್ತುಗಳ ಬೆಲೆಯೂ ದುಬಾರಿ?
ದೇಶ

ಪೆಟ್ರೋಲ್-ಡೀಸೆಲ್ ಬೆನ್ನಲ್ಲೇ ದಿನಬಳಕೆ ವಸ್ತುಗಳ ಬೆಲೆಯೂ ದುಬಾರಿ?

Next Post
ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ!

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ!

Recent News

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ!

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳ ವಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಮೇ 17ರಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ!

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

ಬೆಂಗಳೂರು : ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಿಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat