ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

May 30, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (Sports Authority of India Recruitment 2026) ಖಾಲಿ ಇರುವ 100 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 100 ಸಹಾಯಕ ತರಬೇತುದಾರರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ


ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 100
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 27
ಉದ್ಯೋಗ ಸ್ಥಳ: ದೇಶಾದ್ಯಂತ

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ sportsauthorityofindia.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ


O/o the Dy. Director (Human Resources Division-II), Sports Authority of India, Head Office, Gate No.10 (East Gate), Jawaharlal Nehru Stadium Lodhi Road, New Delhi-110003

Tags: Karnataka News beatRecruitment for 100 posts in Sports Authority of India
SendShareTweet
Previous Post

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

Next Post

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

Related Posts

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

ಕೇಂದ್ರ ಸರ್ಕಾರದ BDL ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BDL ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಗಂಡ-ಹೆಂಡತಿಗಾಗಿಯೇ 2 ಹೊಸ ಜೀವ ವಿಮೆ ಆರಂಭಿಸಿದ LIC : ಏನೆಲ್ಲ ಇವೆ ಉಪಯೋಗ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಂಡ-ಹೆಂಡತಿಗಾಗಿಯೇ 2 ಹೊಸ ಜೀವ ವಿಮೆ ಆರಂಭಿಸಿದ LIC : ಏನೆಲ್ಲ ಇವೆ ಉಪಯೋಗ?

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

ಎಕ್ಸಿಮ್ ಬ್ಯಾಂಕ್‌ನಲ್ಲಿ 4 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಕ್ಸಿಮ್ ಬ್ಯಾಂಕ್‌ನಲ್ಲಿ 4 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸ್ಯಾಲರಿ

ಸರ್ಕಾರದ BSNL ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ : 40 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ BSNL ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ : 40 ಸಾವಿರ ರೂ. ಸಂಬಳ

Next Post
ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ 'ರಹಸ್ಯ' ಕಾರ್ಯತಂತ್ರ ಬಹಿರಂಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

Recent News

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat