ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸಶಸ್ತ್ರ ಸೀಮಾ ಬಲದಲ್ಲಿ 404 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

May 15, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಎಸ್ಸೆಸ್ಸೆಲ್ಸಿ ಪಾಸಾಗಿ, ಸರ್ಕಾರ ಉದ್ಯೋಗದ ಹುಡುಕಾಟದಲ್ಲಿದ್ದರೆ ನಿಮಗೊಂದು ಸುವರ್ಣಾವಕಾಶ ದೊರೆತಿದೆ. ದೇಶದ ಪ್ರಮುಖ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ 404 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSB Recruitment 2026) ಹೊರಡಿಸಲಾಗಿದೆ. ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಸಶಸ್ತ್ರ ಸೀಮಾ ಬಲ (SSB)
ಹುದ್ದೆ ಹೆಸರು: ಕಾನ್ಸ್ ಟೇಬಲ್
ಒಟ್ಟು ಹುದ್ದೆ: 404
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆ ದಿನಾಕ: ಜೂನ್ 7

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಜು, ಬಾಕ್ಸಿಂಗ್, ಅಥ್ಲೆಟಿಕ್ಸ್, ಫುಟ್ಬಾಲ್, ಹಾಕಿ, ಕಬಡ್ಡಿ, ವಾಲಿಬಾಲ್, ಕುಸ್ತಿ, ಸೇರಿ ಹಲವು ಕ್ರೀಡೆಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಅಥವಾ ರಾಜ್ಯವನ್ನು ಪ್ರತಿನಿಧಿಸಿರಬೇಕು. ಸೀನಿಯರ್ ಅಥವಾ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಪದಕ ಗೆದ್ದವರು ಮತ್ತು ಖೇಲೋ ಇಂಡಿಯಾ ಗೇಮ್ಸ್ ಪದಕ ವಿಜೇತರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇಡಬ್ಲ್ಯೂಎಸ್, ಒಬಿಸಿವಯರಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು www.recruitment.ssb.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21,700 ಸಾವಿರ ರೂಪಾಯಿಯಿಂದ 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ : ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

Tags: IndiaKarnataka News beat
SendShareTweet
Previous Post

ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ಷರ್ ಪಟೇಲ್, ಪಂತ್, ರಹಾನೆ!

Next Post

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

Related Posts

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ RCFL ಸಂಸ್ಥೆಯಲ್ಲಿ 32 ಹುದ್ದೆಗಳ ನೇಮಕಾತಿ : 2.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RCFL ಸಂಸ್ಥೆಯಲ್ಲಿ 32 ಹುದ್ದೆಗಳ ನೇಮಕಾತಿ : 2.2 ಲಕ್ಷ ರೂ. ಸಂಬಳ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಚಾನ್ಸ್!

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಪಿಎಸ್ಸಿಯಲ್ಲಿ ಭರ್ಜರಿ 450 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

Next Post
ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ 'ಮೋಟೋರೋಲಾ'ದ ಹೊಸ ಸ್ಮಾರ್ಟ್‌ ಫೋನ್‌ಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

Recent News

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat