ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

March 24, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಪ್ರಮುಖ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ 827 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSB Recruitment 2026) ಹೊರಡಿಸಲಾಗಿದೆ. ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಸಶಸ್ತ್ರ ಸೀಮಾ ಬಲ (SSB)
ಹುದ್ದೆ ಹೆಸರು: ಕಾನ್ಸ್ ಟೇಬಲ್
ಒಟ್ಟು ಹುದ್ದೆ: 827
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆ ದಿನಾಕ: ಏಪ್ರಿಲ್ 19

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇಡಬ್ಲ್ಯೂಎಸ್, ಒಬಿಸಿವಯರಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ssb.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21,700 ಸಾವಿರ ರೂಪಾಯಿಯಿಂದ 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಸಶಸ್ತ್ರ ಸೀಮಾ ಬಲ ಪಡೆಯು ಭಾರತದ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಒಂದಾಗಿದೆ. ಇದು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ. ಭಾರತ-ನೇಪಾಳ ಮತ್ತು ಭಾರತ-ಭೂತಾನ್ ಗಡಿಗಳ ರಕ್ಷಣೆ ಈ ಪಡೆಯ ಮುಖ್ಯ ಜವಾಬ್ದಾರಿಯಾಗಿದೆ.

ಇದನ್ನೂ ಓದಿ : ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

Tags: Karnataka News beat
SendShareTweet
Previous Post

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

Next Post

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

Related Posts

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆದಾಯ ತೆರಿಗೆ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ.. 1.12 ಲಕ್ಷ ರೂ. ಭರ್ಜರಿ ಸಂಬಳ!

ಸಾಲಕ್ಕಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕು ಈಗ ಸಿಬಿಲ್ ಸ್ಕೋರ್ : ಇಲ್ಲಿದೆ ಫುಲ್ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಕ್ಕಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕು ಈಗ ಸಿಬಿಲ್ ಸ್ಕೋರ್ : ಇಲ್ಲಿದೆ ಫುಲ್ ಡಿಟೇಲ್ಸ್

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ವಾಹನ ಸವಾರರೇ ಗಮನಿಸಿ : ನೀವು ಕೂಡಲೇ ಈ ಕೆಲಸ ಮಾಡಿದರೆ 75 ರೂಪಾಯಿ ಉಳಿಸಬಹುದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಸವಾರರೇ ಗಮನಿಸಿ : ನೀವು ಕೂಡಲೇ ಈ ಕೆಲಸ ಮಾಡಿದರೆ 75 ರೂಪಾಯಿ ಉಳಿಸಬಹುದು

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Next Post
‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

'ಬಂದರೋ ಬಂದರೋ ಭಾವ ಬಂದರೋ' ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

Recent News

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat