ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಅನ್ಯಕೋಮಿನ ಬಾಲಕರಿಂದ SSLC ವಿದ್ಯಾರ್ಥಿಯ ಹತ್ಯೆ | ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

February 24, 2026
Share on WhatsappShare on FacebookShare on Twitter

ಶಿವಮೊಗ್ಗ : ಶಿವಮೊಗ್ಗದ ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ, ಅನ್ಯಕೋಮಿನ ಬಾಲಕರಿಂದ ಹಲ್ಲೆಗೀಡಾಗುತ್ತಿದ್ದ ತನ್ನ ಸ್ನೇಹಿತನನ್ನು ಬಿಡಿಸಲು ಹೋಗಿ ತಾನೇ ಜೀವ ತೆತ್ತಿದ್ದಾನೆ. ಘಟನೆಯಿಂದಾಗಿ, ಇರುವ ಒಬ್ಬ ಮಗನನ್ನು ಕಳೆದುಕೊಂಡ ಹೆತ್ತವರು ದೊಡ್ಡ ಆಘಾತಗೊಳಗಾಗಿದ್ದಾರೆ. ಅವರ ಅಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಸಾವಿನ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪರೀಕ್ಷೆಯ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೆಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಹಲ್ಲೆ ಮಾಡುತ್ತಿದ್ದುದನ್ನು ಕಂಡಿದ್ದಾನೆ.

ಗಿರೀಶ್ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಗಿರೀಶ್ ತನ್ನ ಮನೆಯವರಿಗೆ ಮತ್ತು ಅಕ್ಕಪಕ್ಕದವರಿಗೆ ಗಲಾಟೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಅಕ್ಕಪಕ್ಕದವರು ಅಲ್ಲಿಗೆ ಹೋಗಿ ನೋಡಿದಾಗ ಹಲ್ಲೆಗೊಳಗಾದ ಸಂಕೇತ್ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಕೆರೆದುಕೊಂಡು ಹೋದರು. ಆದರೆ ಮಾರ್ಗ ಮಧ್ಯೆಯೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಸಂಕೇತ್ ಕುಸಿದು ಬೀಳುತ್ತಿದ್ದಂತೆಯೇ ಮೂವರು ಬಾಲಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಮಾಡಿ ಕೊಲೆಗೆ ಕಾರಣವಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ತನಿಖೆಯು ಚುರುಕುಗೊಂಡಿದೆ.

ಇದನ್ನೂ ಓದಿ : ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು

Tags: Karnataka News beat
SendShareTweet
Previous Post

ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು

Next Post

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

Related Posts

‘ಪೋಲಿ’ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು
ಶಿವಮೊಗ್ಗ

‘ಪೋಲಿ’ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ
ಶಿವಮೊಗ್ಗ

ರೇಣುಕಮ್ಮ ದೇವಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ | ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ದಾರುಣ ಸಾ*
ಶಿವಮೊಗ್ಗ

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ದಾರುಣ ಸಾ*

ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ
ಶಿವಮೊಗ್ಗ

ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

ಶಿವಮೊಗ್ಗ | ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊ*ಲೆ!
ಶಿವಮೊಗ್ಗ

ಶಿವಮೊಗ್ಗ | ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊ*ಲೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

Next Post
ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

Recent News

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat