ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಿಸಿ | ಕೇಂದ್ರ ರೈಲ್ವೆ ಸಚಿವರಿಗೆ ಹೆಚ್‌ಡಿಕೆ ಪತ್ರ

December 23, 2025
Share on WhatsappShare on FacebookShare on Twitter

ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ. ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಯಾವ ಮಾರ್ಗದಲ್ಲಿ?

ಹಾಸನ, ಮಂಗಳೂರು ಜಂಕ್ಷನ್‌, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಸೇವೆಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲ ಆಗಲಿದೆ. ಅಲ್ಲದೆ, ಕರಾವಳಿ ಭಾಗದಲ್ಲಿರುವ ಪುಣ್ಯಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಹೋಗಿ ಬರುವುದು ಸುಲಭವಾಗುತ್ತದೆ. ಶಿಕ್ಷಣ ಹಾಗೂ ವೃತ್ತಿಪರ ಕಾರಣಗಳಿಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂಬ ಅಂಶಗಳನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದ ಐಟಿ ರಾಜಧಾನಿ ಆಗಿರುವ ಬೆಂಗಳೂರು ಮತ್ತು ಬಂದರು ನಗರ ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ಉಳಿದೆಲ್ಲಾ ಪ್ರಮುಖ ವಾಣಿಜ್ಯ ಕೇಂದ್ರಗಳು, ಬಂದರುಗಳು ಮತ್ತು ಪ್ರವಾಸಿ ತಾಣಗಳಿಗೆ ಹಾಗೂ ಗೋವಾ ನಡುವೆ ನೇರ ಹಾಗೂ ವೇಗದ ರೈಲು ಸಂಪರ್ಕ ಕಲ್ಪಿಸುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಚುರುಕಾಗಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ರೈಲು ಸೇವೆ ಆರಂಭಿಸುವುದರಿಂದ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆ ಈಡೇರಿಸಿದಂತೆ ಆಗುತ್ತದೆ. ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಮಿಗಿಲಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ. ಉದ್ಯೋಗಾವಕಾಶಗಳ ವೃದ್ಧಿಗೂ ಸಹಕಾರಿಯಾಗಲಿದೆ. ಸಮಗ್ರ, ದಕ್ಷ ಮತ್ತು ಅತ್ಯಾಧುನಿಕ ಧ್ಯೇಯ ಕಾರ್ಯಜಾಲದ ಸರ್ಕಾರದ ಮುನ್ನೋಟಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ರೈಲು ಸಂಪರ್ಕವನ್ನು ಬೆಸೆಯುತ್ತದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮನವಿಯನ್ನು ಪರಿಗಣಿಸಿ ವಂದೇ ಭಾರತ್‌ ರೈಲು ಸೇವೆ ಆರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೈರುತ್ಯ ರೈಲ್ವೆಯ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ರೈಲ್ವೆ ಸಚಿವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬಿಕ್ಲು ಶಿವ ಹತ್ಯೆ ಕೇಸ್‌ | ಶಾಸಕ ಬೈರತಿ ಬಸವರಾಜ್ ಬಿಗ್‌ ಶಾಕ್‌.. ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌!

Tags: bengaloreKarnataka News beat
SendShareTweet
Previous Post

ದಾಖಲೆ ಮಟ್ಟಕ್ಕೇರಿದ ಚಿನ್ನದ ಬೆಲೆ | 10ಗ್ರಾಂಗೆ ಎಷ್ಟು ಗೊತ್ತಾ?

Next Post

ಲವ್​ ಜಿಹಾದ್​, ಮತಾಂತರಕ್ಕೆ ಯತ್ನ ಆರೋಪ | ವೈದ್ಯನನ್ನು ಅಮಾನತುಗೊಳಿಸಿದ ಯೋಗಿ ಸರ್ಕಾರ

Related Posts

ಗಣರಾಜ್ಯೋತ್ಸವ | ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 22 ಮಂದಿಗೆ ಸೇವಾ ಪದಕ
ರಾಜ್ಯ

ಗಣರಾಜ್ಯೋತ್ಸವ | ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 22 ಮಂದಿಗೆ ಸೇವಾ ಪದಕ

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!
ರಾಜ್ಯ

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

KMFನಿಂದ ಗ್ರಾಹಕರಿಗೆ ಗುಡ್‌ನ್ಯೂಸ್ | ಇನ್ಮುಂದೆ 10ರೂ.ಗೆ ಸಿಗುತ್ತೆ ನಂದಿನಿ ಹಾಲು, ಮೊಸರು!
ರಾಜ್ಯ

KMFನಿಂದ ಗ್ರಾಹಕರಿಗೆ ಗುಡ್‌ನ್ಯೂಸ್ | ಇನ್ಮುಂದೆ 10ರೂ.ಗೆ ಸಿಗುತ್ತೆ ನಂದಿನಿ ಹಾಲು, ಮೊಸರು!

ದೇಶದ ಅತಿ ದೊಡ್ಡ ದರೋಡೆ ಕೇಸ್ | ಬೆಳಗಾವಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?
ರಾಜ್ಯ

ದೇಶದ ಅತಿ ದೊಡ್ಡ ದರೋಡೆ ಕೇಸ್ | ಬೆಳಗಾವಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

ಪರೀಕ್ಷೆ ಟೈಮಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಆಫರ್… ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ!
ಬೆಂಗಳೂರು

ಪರೀಕ್ಷೆ ಟೈಮಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಆಫರ್… ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ!

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ  ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!
ರಾಜ್ಯ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ | ಹೊಸ ಮಾರ್ಗಸೂಚಿ ಪಾಲಿಸುವಂತೆ ಸೂಚನೆ!

Next Post
ಲವ್​ ಜಿಹಾದ್​, ಮತಾಂತರಕ್ಕೆ ಯತ್ನ ಆರೋಪ | ವೈದ್ಯನನ್ನು ಅಮಾನತುಗೊಳಿಸಿದ ಯೋಗಿ ಸರ್ಕಾರ

ಲವ್​ ಜಿಹಾದ್​, ಮತಾಂತರಕ್ಕೆ ಯತ್ನ ಆರೋಪ | ವೈದ್ಯನನ್ನು ಅಮಾನತುಗೊಳಿಸಿದ ಯೋಗಿ ಸರ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ‘ಶ್ರವಣ ಕುಮಾರ’!

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ‘ಶ್ರವಣ ಕುಮಾರ’!

ಬಾಂಗ್ಲಾ ಕ್ರಿಕೆಟ್‌ನಲ್ಲಿ ಮತ್ತೆ ಬಿರುಗಾಳಿ | ವಿವಾದಿತ ನಿರ್ದೇಶಕ ನಜ್ಮುಲ್ ಇಸ್ಲಾಂ ಮರುನೇಮಕ!

ಬಾಂಗ್ಲಾ ಕ್ರಿಕೆಟ್‌ನಲ್ಲಿ ಮತ್ತೆ ಬಿರುಗಾಳಿ | ವಿವಾದಿತ ನಿರ್ದೇಶಕ ನಜ್ಮುಲ್ ಇಸ್ಲಾಂ ಮರುನೇಮಕ!

ನೆಲಮಂಗಲದಲ್ಲಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ!

ನೆಲಮಂಗಲದಲ್ಲಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ!

Recent News

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ‘ಶ್ರವಣ ಕುಮಾರ’!

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ‘ಶ್ರವಣ ಕುಮಾರ’!

ಬಾಂಗ್ಲಾ ಕ್ರಿಕೆಟ್‌ನಲ್ಲಿ ಮತ್ತೆ ಬಿರುಗಾಳಿ | ವಿವಾದಿತ ನಿರ್ದೇಶಕ ನಜ್ಮುಲ್ ಇಸ್ಲಾಂ ಮರುನೇಮಕ!

ಬಾಂಗ್ಲಾ ಕ್ರಿಕೆಟ್‌ನಲ್ಲಿ ಮತ್ತೆ ಬಿರುಗಾಳಿ | ವಿವಾದಿತ ನಿರ್ದೇಶಕ ನಜ್ಮುಲ್ ಇಸ್ಲಾಂ ಮರುನೇಮಕ!

ನೆಲಮಂಗಲದಲ್ಲಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ!

ನೆಲಮಂಗಲದಲ್ಲಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ‘ಶ್ರವಣ ಕುಮಾರ’!

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ‘ಶ್ರವಣ ಕುಮಾರ’!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat