ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

June 30, 2026
Share on WhatsappShare on FacebookShare on Twitter

ಬೆಂಗಳೂರು : ಹಲವು ವರ್ಷಗಳಿಂದ ಬಾಕಿ ಉಳಿದಿರುವ ಕಾಮಗಾರಿಗಳ ಬಿಲ್‌ಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆದಾರರು ಎದುರಿಸುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಾರ್ಚ್ 6, 2026ರಂದು ಫ್ರೀಡಂ ಪಾರ್ಕ್‌ನಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆಯ ವೇಳೆ ಸರ್ಕಾರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿತ್ತು. ಆದರೆ, ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದ ಕಾರಣ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಸಂಘದ ಪ್ರಕಾರ, 2021-22ರಿಂದ 2023-24ರವರೆಗೆ ವಿವಿಧ ಇಲಾಖೆಗಳಲ್ಲಿ ಸುಮಾರು 37,370.76 ಕೋಟಿ ಮೊತ್ತದ ಕಾಮಗಾರಿ ಬಿಲ್‌ಗಳು ಬಾಕಿ ಉಳಿದಿವೆ. ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ನಗರಾಭಿವೃದ್ಧಿ, ವಸತಿ, ಕಾರ್ಮಿಕ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ಹಲವು ಇಲಾಖೆಗಳ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಇದೇ ವೇಳೆ 2017-18ರಿಂದ 2019-20ರ ಅವಧಿಯ ಕಾಮಗಾರಿಗಳಿಗೆ ಸಂಬಂಧಿಸಿದ ಜಿಎಸ್‌ಟಿ ವ್ಯತ್ಯಾಸದ ಶೇ.8ರ ಮೊತ್ತವನ್ನು ಏಳು ವರ್ಷಗಳಿಂದ ಪಾವತಿಸದಿರುವುದು, ಇ-ಸಂಗ್ರಹಣಾ ವೇದಿಕೆಯ ಒಪ್ಪಂದ ನಿರ್ವಹಣಾ ಮಾಡ್ಯೂಲ್ ಕಡ್ಡಾಯಗೊಳಿಸಿರುವ ಆದೇಶವನ್ನು ರದ್ದುಪಡಿಸುವುದು, ಲೈಸೆನ್ಸ್ ನವೀಕರಣದ ವೇಳೆ ವರ್ಕ್ ಡನ್ ಮತ್ತು ಟರ್ನೋವರ್ ಮಾನದಂಡವನ್ನು 10 ವರ್ಷಗಳಿಗೆ ವಿಸ್ತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ.

ಬೆಂಗಳೂರು ಮಹಾನಗರ ಪಾಲಿಕೆ ಜಿಬಿಎ ಆಗಿರುವ ಬಳಿಕ ಗುತ್ತಿಗೆದಾರರಿಗೆ ಹಲವು ಸಮಸ್ಯೆಗಳು ಎದುರಾಗಿದ್ದು, ಭದ್ರತಾ ಠೇವಣಿಯಾಗಿ ಕಡಿತಗೊಳಿಸಿದ ಶೇ.10ರಷ್ಟು ಹಣ ಹಾಗೂ ಕೆಲವು ಕಾಮಗಾರಿಗಳ ಶೇ.25ರಷ್ಟು ಬಾಕಿ ಮೊತ್ತ ಇನ್ನೂ ಪಾವತಿಯಾಗಿಲ್ಲ ಎಂದು ಸಂಘ ಆರೋಪಿಸಿದೆ. ಅಲ್ಲದೆ, ಕಾಮಗಾರಿಗಳನ್ನು ಪ್ಯಾಕೇಜ್ ಪದ್ಧತಿಯಲ್ಲಿ ನೀಡುತ್ತಿರುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ತುರ್ತಾಗಿ ಅಧಿಕೃತ ಸಭೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹಾಗೂ ಬೆಂಗಳೂರು ನಗರ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ ; ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

Tags: bengaloreKarnataka News beat
SendShareTweet
Previous Post

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

Next Post

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

Related Posts

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!
ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!
ಬೆಳಗಾವಿ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

Next Post
ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

Recent News

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat