ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬಿಎಸ್ಸಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

August 13, 2024
ಮರ್ಯಾದೆಗೆ ಅಂಜಿ ಕತ್ತು ಸೀಳಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
Share on WhatsappShare on FacebookShare on Twitter

ಬೆಂಗಳೂರು: ಬಿಎಸ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿನ ಯಲಹಂಕ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜಮ್ಮು-ಕಾಶ್ಮೀರ ಮೂಲದ ತನ್ವೀರ್‌(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೇಯಿಂಗ್‌ ಗೆಸ್ಟ್‌ (ಪಿ.ಜಿ.)ನಲ್ಲಿದ್ದ ವ್ಯಕ್ತಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೂಮ್ ಗೆ ತೆರಳಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಜಮ್ಮು-ಕಾಶ್ಮೀರ ಮೂಲದ ತನ್ವೀರ್‌ ನಗರದ ಹೊರವಲಯದ ರೇವಾ ಯೂನಿವರ್ಸಿಟಿಯಲ್ಲಿ ಎರಡನೇ ವರ್ಷದ ಬಿಎಸ್ಸಿ ಓದುತ್ತಿದ್ದ. ಈತ ಕಟ್ಟಿಗೇನಹಳ್ಳಿ ಪಿ.ಜಿ.ಯಲ್ಲಿ ನೆಲೆಸಿದ್ದ. ಬಿಸ್ಸಿ ಮೊದಲ ವರ್ಷದ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್‌ ಆಗಿದ್ದ. ಇದರಿಂದ ಮನನೊಂದು ಪಿ.ಜಿ.ರೂಮ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ತನ್ವೀರ್‌ ಮೊಬೈಲ್‌ ಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಪಿ.ಜಿ.ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ರೂಮ್ ಗೆ ಹೋಗಿ ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಕಂಡು ಬಂದಿದ್ದಾನೆ.

ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಜಮ್ಮು-ಕಾಶ್ಮೀರದಲ್ಲಿನ ಪೋಷಕರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಯಲಹಂಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bangaloreBSCDeathFailPoliceStudent
SendShareTweet
Previous Post

ಬೆಂಗಳೂರಿನಲ್ಲಿ ಮಳೆಗೆ ಭಾರಿ ಅವಾಂತರ; 6 ಜನ ಗಾಯ

Next Post

ಅಸಭ್ಯವಾಗಿ ಮೆಸೆಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕ!

Related Posts

‘ರೀಲ್ಸ್’ ಜನಪ್ರಿಯತೆಯಿಂದ ಅಸೂಯೆ – 11ನೇ ತರಗತಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕರು!
Uncategorized

‘ರೀಲ್ಸ್’ ಜನಪ್ರಿಯತೆಯಿಂದ ಅಸೂಯೆ – 11ನೇ ತರಗತಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕರು!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಕ್ರೇಜ್.. ಬುಕ್ಕಿಂಗ್ ಆರಂಭವಾದ 7 ನಿಮಿಷಗಳಲ್ಲಿ 999 ಕಾರುಗಳು ಸೋಲ್ಡ್-ಔಟ್!
Uncategorized

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಕ್ರೇಜ್.. ಬುಕ್ಕಿಂಗ್ ಆರಂಭವಾದ 7 ನಿಮಿಷಗಳಲ್ಲಿ 999 ಕಾರುಗಳು ಸೋಲ್ಡ್-ಔಟ್!

ಹೋಟೆಲ್‌ನಲ್ಲಿ ತಿಂಡಿ ತಿಂದ್ರೂ ಬೀಳುತ್ತೆ ಗ್ಯಾಸ್‌ ಸಪ್ಲೈ ಚಾರ್ಜ್‌!
Uncategorized

ಹೋಟೆಲ್‌ನಲ್ಲಿ ತಿಂಡಿ ತಿಂದ್ರೂ ಬೀಳುತ್ತೆ ಗ್ಯಾಸ್‌ ಸಪ್ಲೈ ಚಾರ್ಜ್‌!

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!
Uncategorized

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ – ’20 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೆ’ ಎಂದ ದಾಳಿಕೋರ!
Uncategorized

ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ – ’20 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೆ’ ಎಂದ ದಾಳಿಕೋರ!

ತೈಲ, LPG ಬಿಕ್ಕಟ್ಟಿನ ಬಿಸಿ IPL ಟೂರ್ನಿಗೆ ತಟ್ಟುವ ಸಾಧ್ಯತೆ ಕ್ಷೀಣ – ಪರಿಸ್ಥಿತಿ ನಿಭಾಯಿಸಲು ಬಿಸಿಸಿಐ ಸಜ್ಜು!
Uncategorized

ತೈಲ, LPG ಬಿಕ್ಕಟ್ಟಿನ ಬಿಸಿ IPL ಟೂರ್ನಿಗೆ ತಟ್ಟುವ ಸಾಧ್ಯತೆ ಕ್ಷೀಣ – ಪರಿಸ್ಥಿತಿ ನಿಭಾಯಿಸಲು ಬಿಸಿಸಿಐ ಸಜ್ಜು!

Next Post
ಅಸಭ್ಯವಾಗಿ ಮೆಸೆಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕ!

ಅಸಭ್ಯವಾಗಿ ಮೆಸೆಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

‘ರೀಲ್ಸ್’ ಜನಪ್ರಿಯತೆಯಿಂದ ಅಸೂಯೆ – 11ನೇ ತರಗತಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕರು!

‘ರೀಲ್ಸ್’ ಜನಪ್ರಿಯತೆಯಿಂದ ಅಸೂಯೆ – 11ನೇ ತರಗತಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕರು!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಕ್ರೇಜ್.. ಬುಕ್ಕಿಂಗ್ ಆರಂಭವಾದ 7 ನಿಮಿಷಗಳಲ್ಲಿ 999 ಕಾರುಗಳು ಸೋಲ್ಡ್-ಔಟ್!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಕ್ರೇಜ್.. ಬುಕ್ಕಿಂಗ್ ಆರಂಭವಾದ 7 ನಿಮಿಷಗಳಲ್ಲಿ 999 ಕಾರುಗಳು ಸೋಲ್ಡ್-ಔಟ್!

Recent News

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

‘ರೀಲ್ಸ್’ ಜನಪ್ರಿಯತೆಯಿಂದ ಅಸೂಯೆ – 11ನೇ ತರಗತಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕರು!

‘ರೀಲ್ಸ್’ ಜನಪ್ರಿಯತೆಯಿಂದ ಅಸೂಯೆ – 11ನೇ ತರಗತಿ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕರು!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಕ್ರೇಜ್.. ಬುಕ್ಕಿಂಗ್ ಆರಂಭವಾದ 7 ನಿಮಿಷಗಳಲ್ಲಿ 999 ಕಾರುಗಳು ಸೋಲ್ಡ್-ಔಟ್!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಕ್ರೇಜ್.. ಬುಕ್ಕಿಂಗ್ ಆರಂಭವಾದ 7 ನಿಮಿಷಗಳಲ್ಲಿ 999 ಕಾರುಗಳು ಸೋಲ್ಡ್-ಔಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat