ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

March 24, 2026
Share on WhatsappShare on FacebookShare on Twitter

ಕಲಬುರಗಿ : ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ವಿದ್ಯಾರ್ಥಿಗಳ ಸಜ್ಜಾಗಿದ್ದಾರೆ. ಧಾರವಾಡ ಬಳಿಕ ಇದೀಗ ಕಲಬುರಗಿಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಮಾರ್ಚ್ 27ರಂದು ವಿದ್ಯಾರ್ಥಿಳು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಬಗ್ಗೆ ಕಲಬುರಗಿಯಲ್ಲಿ ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಕಾಂತಾಕುಮಾರ ಮಾತನಾಡಿ, ಮಾ.27ರಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಧಾರವಾಡ ಪ್ರತಿಭಟನೆ ವೇಳೆ ಒಂದು ತಿಂಗಳಲ್ಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳೊದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ತಿಂಗಳು ಕಳೆದರು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ ಎಂದು ತಿಳಿಸಿದ್ದಾರೆ.

ಮಾ23 ರಂದು ಪ್ರತಿಭಟನೆ ನಡೆಸಲು ಮನವಿ ಸಲ್ಲಿಸಲಾಗಿತ್ತು. ಆದರೆ ನಮ್ಮ ಮನವಿಯನ್ನ ಪೊಲೀಸ್ ಇಲಾಖೆ ತಿರಸ್ಕರಿಸಿದ್ದರಿಂದ ನಾವು ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದೇವೆ. ಕಲಬುರಗಿ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ನಮ್ಮ ಮನವಿ ಪುರಸ್ಕರಿಸಿ ಪ್ರತಿಭಟನೆ ನಡೆಸಲು ಹೈಕೋರ್ಟ್ ಅವಕಾಶ ನೀಡೋ ಭರವಸೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

Tags: Karnataka News beat
SendShareTweet
Previous Post

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

Next Post

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Related Posts

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!
ರಾಜ್ಯ

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!
ರಾಜ್ಯ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!
ಬೆಂಗಳೂರು

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ
ಧಾರವಾಡ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?
ಬೆಂಗಳೂರು

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

Next Post
ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

Recent News

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat