ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಜಿಂಬಾಬ್ವೆ ವಿರುದ್ಧ ‘ಯಶಸ್ವಿ’ ಬ್ಯಾಟಿಂಗ್; ಸರಣಿ ಕೈ ವಶ!

July 13, 2024
Share on WhatsappShare on FacebookShare on Twitter

ಹರಾರೆ: ಜಿಂಬಾಬ್ವೆ ವಿರುದ್ಧ ನಾಲ್ಕನೇ ಪಂದ್ಯ ಗೆಲ್ಲುವುದರ ಮೂಲಕ ಭಾರತ ತಂಡ ಸರಣಿ ವಶಕ್ಕೆ ಪಡೆದಿದೆ.

ಯಶಸ್ವಿ ಜೈಸ್ವಾಲ್‌ (Yashasvi Jaiswal), ನಾಯಕ ಶುಭಮನ್‌ ಗಿಲ್‌ (Shubman Gill) ಅವರ ಶತಕದ ಜೊತೆಯಾಟದಿಂದ ಜಿಂಬಾಬ್ವೆ ವಿರುದ್ಧ ಭಾರತ 10 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ. 5 ಪಂದ್ಯಗಳ ಸರಣಿಯಲ್ಲಿ 3-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಜಿಂಬಾಬ್ವೆಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ (Zimbabwe) 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿತ್ತು. 153 ರನ್‌ ಗುರಿ ಪಡೆದ ಭಾರತ 15.2 ಓವರ್‌ ಗಳಲ್ಲೇ 156 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

153 ರನ್ ಗಳ ಗುರಿ ಪಡೆದ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಎದುರಾಳಿ ಬೌಲರ್‌ ಗಳ ಮೇಲೆ ದಾಳಿ ಮಾಡಿದರು. ನಾಯಕ ಶುಭಮನ್‌ ಗಿಲ್‌ ಸಹ ಬ್ಯಾಟಿಂಗ್‌ ಸಾಥ್‌ ನೀಡಿದರು. ಮುರಿಯದ ಮೊದಲ ವಿಕೆಟ್‌ ಗೆ ಈ ಜೋಡಿ 15.2 ಓವರ್‌ಗಳಲ್ಲಿ 156 ರನ್‌ ಗಳಿಸಿತು.

ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್‌ 29 ಎಸೆತಗಳಲ್ಲಿಯೇ ಅರ್ಧ ಶತಕ ಪೂರೈಸಿದರು. ಕೊನೆಗೆ 53 ಎಸೆತಗಳಲ್ಲಿ 93 ರನ್‌ (2 ಸಿಕ್ಸರ್‌, 13 ಬೌಂಡರಿ) ಗಳಿಸಿ ಅಜೇಯರಾಗುಳಿದರು. ಈ ವೇಳೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಚೊಚ್ಚಲ ಶತಕ ಸಿಡಿಸುವ ಅವಕಾಶದಿಂದ ವಂಚಿತರಾದರು. ತಾಳ್ಮೆಯ ಬ್ಯಾಟಿಂಗ್‌ನೊಂದಿಗೆ ಸಾಥ್‌ ನೀಡಿದ ನಾಯಕ ಶುಭಮನ್‌ ಗಿಲ್‌ 39 ಎಸೆತಗಳಲ್ಲಿ 58 ರನ್‌ (6 ಬೌಂಡರಿ), 2 ಸಿಕ್ಸರ್)‌ ಗಳಿಸಿ ಮಿಂಚಿದರು.

ಮೊದಲು ಬ್ಯಾಟಿಂಗ್‌ ಮಾಡಿದ್ದ ಜಿಂಬಾಬ್ವೆ ಪರ ನಾಯಕ ಸಿಖಂದರ್‌ ರಝಾ 28 ಎಸೆತಗಳ್ಲಲಿ ಸ್ಫೋಟಕ 46 ರನ್‌ (3 ಸಿಕ್ಸರ್, 2 ಬೌಂಡರಿ)‌ ಬಾರಿಸಿದರೆ, ಆರಂಭಿಕರಾದ ವೆಸ್ಲಿ ಮಾಧೆವೆರೆ 25 ರನ್‌, ತಡಿವಾನಾಶೆ ಮರುಮಣಿ 32 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಜಿಂಬಾಬ್ವೆ 152 ರನ್‌ ಗಲಿಸಿತು.

Tags: IndiaShubman GillYashasvi JaiswalZimbabwe
SendShareTweet
Previous Post

ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಗೆದ್ದ ಜೆಕ್ ಗಣರಾಜ್ಯದ ಬಾರ್ಬೊರಾ

Next Post

ಕುಬೇರನ ಮದುವೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ!

Related Posts

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ
ಕ್ರೀಡೆ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್
ಕ್ರೀಡೆ

ದುಲೀಪ್ ಟ್ರೋಫಿಯಲ್ಲಿ ಭರ್ಜರಿ ಜಯ : ಇಂಡಿಯಾ ಟೆಸ್ಟ್ ತಂಡಕ್ಕೆ ಮರಳುವ ಗುರಿ ಹೊಂದಿದ ಇಶಾನ್ ಕಿಶನ್

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!
ಕ್ರೀಡೆ

ಸೆ.18ಕ್ಕೆ BCCI ವಾರ್ಷಿಕ ಮಹಾಸಭೆ, ಚುನಾವಣೆ ನಿಗದಿ : ಅಂಡಮಾನ್‌ಗೆ ಸದಸ್ಯತ್ವದ ಚಿಂತನೆ!

ಟೀಮ್ ಇಂಡಿಯಾ ಬೌಲರ್‌ಗಳಿಗೆ ಸಿಂಹಸ್ವಪ್ನವಾದ ದಿನುಷಾ : ದಿಗ್ಭ್ರಮೆಗೊಂಡ ಆಟಗಾರರು!
ಕ್ರೀಡೆ

ಟೀಮ್ ಇಂಡಿಯಾ ಬೌಲರ್‌ಗಳಿಗೆ ಸಿಂಹಸ್ವಪ್ನವಾದ ದಿನುಷಾ : ದಿಗ್ಭ್ರಮೆಗೊಂಡ ಆಟಗಾರರು!

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ
ಕ್ರೀಡೆ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್
ಕ್ರೀಡೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

Next Post
ಕುಬೇರನ ಮದುವೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ!

ಕುಬೇರನ ಮದುವೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

Recent News

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat