ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

July 27, 2026
Share on WhatsappShare on FacebookShare on Twitter

ಬೆಂಗಳೂರು : ಕಮಲ ಪಾಳಯದಲ್ಲಿ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಸಂಸದ ಡಾ. ಕೆ.ಸುಧಾಕರ್ ನಡುವಿನ ಭಿನ್ನಾಭಿಪ್ರಾಯ ಮತ್ತೆ ಮುನ್ನೆಲೆಗೆ ಬಂದಿದ್ದು, ಬಿಜೆಪಿ ವರಿಷ್ಠರು ಈಗಾಗಲೇ ಎರಡು ಬಾರಿ ಸಭೆ ನಡೆಸಿ ಇಬ್ಬರು ನಾಯಕರಿಗೆ ಬುದ್ಧಿ ಹೇಳಿದ್ದರೂ ಆಂತರಿಕ ಮುನಿಸು ಸಂಪೂರ್ಣವಾಗಿ ಶಮನವಾಗಿಲ್ಲವೇ ಎಂಬ ಪ್ರಶ್ನೆ ಮೂಡಿದೆ.

ಹೌದು.. ಎಸ್.ಆರ್. ವಿಶ್ವನಾಥ್ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಂಸದ ಡಾ. ಕೆ. ಸುಧಾಕರ್ ಗೈರಾಗಿರುವುದು ಸದ್ಯ ಹೊಸ ಚರ್ಚೆಗೆ ಕಾರಣವಾಗಿದೆ. ವಿಶ್ವನಾಥ್ ಅವರ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕವೂ ಸುಧಾಕರ್ ಶುಭಾಶಯ ತಿಳಿಸಿಲ್ಲ. ಕಾರ್ಯಕ್ರಮಕ್ಕೆ ಹಾಜರಾಗುವಂತೆ ಬಿಜೆಪಿ ಉಸ್ತುವಾರಿಯಿಂದ ಸೂಚನೆ ನೀಡಲಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದರೂ, ಸುಧಾಕರ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿಲ್ಲ. ವಿಶ್ವನಾಥ್ ಬೆಂಬಲಿಗರ ಕಡೆಯಿಂದ ಆಹ್ವಾನ ಕಳುಹಿಸಲಾಗಿತ್ತು ಎನ್ನಲಾಗಿದ್ದರೂ, ಕಾರ್ಯಕ್ರಮಕ್ಕೆ ಸುಧಾಕರ್ ಗೈರಾಗಿದ್ದಾರೆ.

ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದ ಮೂಲಕ ಎಸ್.ಆರ್. ವಿಶ್ವನಾಥ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಕೇಂದ್ರ ಸಚಿವ ಸುರೇಶ್ ಗೋಪಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶ್ವನಾಥ್ ಅವರಿಗೆ ಶುಭಾಶಯ ಕೋರಿದ್ದಾರೆ. ಆದರೆ, ಸಂಸದ ಡಾ. ಕೆ. ಸುಧಾಕರ್ ಅವರ ಗೈರುಹಾಜರಿ ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಮೂಲಕ ಚಿಕ್ಕಬಳ್ಳಾಪುರ–ಯಲಹಂಕ ರಾಜಕೀಯದಲ್ಲಿ ಮತ್ತೆ ವಿಶ್ವನಾಥ್ ವರ್ಸಸ್ ಸುಧಾಕರ್ ಕದನ ಶುರುವಾಯಿತೇ ಎಂಬ ಪ್ರಶ್ನೆಯೂ ಎದುರಾಗಿದೆ. ಹೀಗಾಗಿ ಕಮಲ ಪಾಳಯದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಶುರುವಾಗಿದೆಯೇ ಎಂಬುದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

Tags: BJP KarnatakaBJP LeadersBreaking NewsKarnataka NewsKarnataka News beatkarnataka politicsKNBParty DisputePolitical Differencespolitical NewssudhakarVishwanath Birthday
SendShareTweet
Previous Post

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

Next Post

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

Related Posts

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!
ರಾಜ್ಯ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!
ಬೆಂಗಳೂರು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ
ಬೆಂಗಳೂರು

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು
ರಾಜಕೀಯ

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

Next Post
ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

Recent News

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ವಿಶ್ವನಾಥ್ ಹುಟ್ಟುಹಬ್ಬಕ್ಕೆ ಸುಧಾಕರ್ ಗೈರು : ಕಮಲ ಪಾಳಯದಲ್ಲಿ ಮತ್ತೆ ಭಿನ್ನಾಭಿಪ್ರಾಯದ ಚರ್ಚೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat