ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಬಹಿಷ್ಕಾರಕ್ಕೆ ಮನನೊಂದು ಆತ್ಮಹತ್ಯೆ

September 24, 2024
Share on WhatsappShare on FacebookShare on Twitter

ಮೈಸೂರು: ವ್ಯಕ್ತಿಯೊಬ್ಬರು ಬಹಿಷ್ಕಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ನಂಜನಗೂಡು Nanjanagudu)ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ.

ಸ್ವಾಮಿ (48) ಸಾವನ್ನಪ್ಪಿದ ದುರ್ದೈವಿ. ಸದ್ಯ ಸ್ವಾಮಿ ಅವರ ಸಾವಿನ ಬಗ್ಗೆ ಅವರ ತಾಯಿ ಕಣ್ಣೀರು ಸುರಿಸಿ, ಗ್ರಾಮಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವರ್ಷದ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರು ನಮಗೆ ಬಹಿಷ್ಕಾರ ಹಾಕಿದ್ದರು. ಅಲ್ಲದೇ, ಒಂದು ಲಕ್ಷ ದಂಡ ಕಟ್ಟಿದರೆ ಮಾತ್ರ ಬಹಿಷ್ಕಾರ ವಾಪಸ್ಸು ಎಂದು ಹೇಳಿದ್ದರು.

ಹೀಗಾಗಿ ಕಳೆದ ಒಂದು ವರ್ಷದಿಂದ ಗ್ರಾಮದ ಹೊರ ವಲಯದಲ್ಲಿ ನಮ್ಮ ಕುಟುಂಬ ವಾಸವಿತ್ತು. ಬಹಿಷ್ಕಾರದಿಂದ ಮನನೊಂದು ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ತಾಯಿ ತಿಮ್ಮಮ್ಮ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #karnatakanewsbeat#mysur#newsbeat#Suicide after being ostracised
SendShareTweet
Previous Post

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಬಲಿ!

Next Post

ಅಂಗನವಾಡಿ ಕೇಂದ್ರಗಳ ಶಿಕ್ಷಕರಿಗೆ ಉರ್ದು ಭಾಷೆ ಕಡ್ಡಾಯ; ಆಕ್ರೋಶ

Related Posts

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!
ಉಡುಪಿ

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!
ಬೆಳಗಾವಿ

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!
ಉಡುಪಿ

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!
ಬೆಂಗಳೂರು ಗ್ರಾಮಾಂತರ

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?
ರಾಜಕೀಯ

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!
ಹಾವೇರಿ

ಹಾವೇರಿಯಲ್ಲಿ ಗಾಂಧಿ ಪುತ್ಥಳಿ ಧ್ವಂಸ ಮಾಡಿದ ದುಷ್ಕರ್ಮಿಗಳು!

Next Post
ಅಂಗನವಾಡಿ ಕೇಂದ್ರಗಳ ಶಿಕ್ಷಕರಿಗೆ ಉರ್ದು ಭಾಷೆ ಕಡ್ಡಾಯ; ಆಕ್ರೋಶ

ಅಂಗನವಾಡಿ ಕೇಂದ್ರಗಳ ಶಿಕ್ಷಕರಿಗೆ ಉರ್ದು ಭಾಷೆ ಕಡ್ಡಾಯ; ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

Recent News

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat