ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸರ್ಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ: ಬಿಜೆಪಿಯಿಂದ ಪ್ರತಿಭಟನೆ

February 12, 2025
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಈ ಕುರಿತು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ (R.Ashok) ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಆರ್.ಅಶೋಕ್ ‘ಸಿದ್ದು ಸರ್ಕಾರದಲ್ಲಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ’ ಎಂಬ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದಿದ್ದರು. ಛಲವಾದಿ ನಾರಾಯಣಸ್ವಾಮಿ ಅವರು ‘ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ’ ಎಂಬ ಭಿತ್ತಿಪತ್ರ ಹಿಡಿದಿದ್ದರು. ಈ ಸಂದರ್ಭದಲ್ಲಿ ಮಾತನಾಡಿರುವ ಆರ್. ಅಶೋಕ್, ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು ಕೆಲಸ ಮಾಡದ ರೀತಿಯಲ್ಲಿ ವಾತಾವರಣ ಇದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಬ್ ಇನ್‍ಸ್ಪೆಕ್ಟರ್ ಒಬ್ಬರು ಪ್ರಾಣ ಕಳಕೊಂಡಿದ್ದಾರೆ. ಸರಣಿ ಎಂಬಂತೆ ಅಧಿಕಾರಿಗಳ ಆತ್ಮಹತ್ಯೆ ನಡೆಯುತ್ತಿದ್ದರೂ ಬೆದರಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ನಮ್ಮ ಎಲ್ಲ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರ ನೀಡುತ್ತಿಲ್ಲ. ಹೀಗಾಗಿಯೇ ನಾವು ಜನರಿಂದ ಉತ್ತರ ಬಯಸುತ್ತಿದ್ದೇವೆ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿಸುವಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ದೊಡ್ಡ ವಿಷಯವನ್ನಿಟ್ಟು ನಿರ್ಮಿಸಿದ್ದಾರೆ. ಹೆಣ್ಣೂ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ದೇವರ ಕೆಲಸವೇ? ನಾವು ಹೇಳಿದಂತೆ ನಡೆದುಕೊಳ್ಳದಿದ್ದರೆ ಲಾರಿ ಹತ್ತಿಸುತ್ತೇವೆ ಎಂದು ಬೆದರಿಸುವುದು ದೇವರ ಕೆಲಸವೇ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJPCongressProtestR Ashok
SendShareTweet
Previous Post

“1990s” ಚಿತ್ರದ ಟ್ರೇಲರ್ ಅನಾವರಣ: ಅಭಿಮಾನಿಗಳು ಏನಂದ್ರು?

Next Post

ಸಚಿವರೇ ಪೊಲೀಸ್ ಇಲಾಖೆಗೆ ಥೂ ಅಂತಾರೆ, ಹಾಗಾದರೆ ಇಲಾಖೆಯನ್ನೇ ಕಿತ್ತು ಹಾಕಿ: ಅಶೋಕ್ ಕಿಡಿ

Related Posts

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!
ರಾಜಕೀಯ

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!
ರಾಜಕೀಯ

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!
ಹುಬ್ಬಳ್ಳಿ

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ
ರಾಜ್ಯ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ

Next Post
ಸಚಿವರೇ ಪೊಲೀಸ್ ಇಲಾಖೆಗೆ ಥೂ ಅಂತಾರೆ, ಹಾಗಾದರೆ ಇಲಾಖೆಯನ್ನೇ ಕಿತ್ತು ಹಾಕಿ: ಅಶೋಕ್ ಕಿಡಿ

ಸಚಿವರೇ ಪೊಲೀಸ್ ಇಲಾಖೆಗೆ ಥೂ ಅಂತಾರೆ, ಹಾಗಾದರೆ ಇಲಾಖೆಯನ್ನೇ ಕಿತ್ತು ಹಾಕಿ: ಅಶೋಕ್ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

Recent News

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

ಸಿದ್ದಗಂಗಾಮಠಕ್ಕೆ ಭೇಟಿ ನೀಡಿದ ಜಿ. ಪರಮೇಶ್ವರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat