ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ದಾಖಲೆಯ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಸುಮಿತ್ ಆಂಟಿಲ್

September 3, 2024
Share on WhatsappShare on FacebookShare on Twitter

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕವನ್ನು ದಾಖಲೆಯೊಂದಿಗೆ ಸುಮಿತ್ ಆಂಟಿಲ್ ನೀಡಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ ನ ಜಾವೆಲಿನ್‌ ನಲ್ಲಿ ಚಿನ್ನದ ಪದಕ ಗೆದ್ದಿದ್ದ ಸುಮಿತ್ ಈ ಬಾರಿ ದಾಖಲೆಯೊಂದಿಗೆ ಬಂಗಾರದ ಪದಕ ಗೆದ್ದಿದ್ದಾರೆ. ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಚಿನ್ನದ ಪದಕ ಗೆದ್ದರೆ, 67.03 ಮೀಟರ್ ದೂರ ಎಸೆದ ಶ್ರೀಲಂಕಾದ ದುಲಾನ್ ಬೆಳ್ಳಿ ಪದಕ, ಆಸ್ಟ್ರೇಲಿಯಾದ ಬುರಿಯಾನ್ 64.89 ಮೀಟರ್ ದೂರ ಎಸೆದು ಕಂಚಿನ ಪದಕ ಗೆದ್ದಿದ್ದಾರೆ.

ಸುಮಿತ್ ಆಂಟಿಲ್ ಮೊದಲ ಪ್ರಯತ್ನದಲ್ಲಿಯೇ ಪ್ಯಾರಾಲಿಂಪಿಕ್ಸ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಮೊದಲ ಎಸೆತದಲ್ಲೇ 69.11 ಮೀಟರ್‌ ದೂರ ಕ್ರಮಿಸಿದ ಸುಮಿತ್, ಎರಡನೇ ಪ್ರಯತ್ನದ ಮೂಲಕ 70.59 ಮೀಟರ್ ತಲುಪಿ ಚಿನ್ನವನ್ನು ಖಚಿತಪಡಿಸಿಕೊಂಡರು. ನಂತರ ಇದಕ್ಕಿಂತ ಕಡಿಮೆ ಎಸೆದರು.

ಈ ವರ್ಷ ನಡೆದ ಪ್ಯಾರಾ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ 69.50 ಮೀಟರ್ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅವರು 68.55 ಮೀಟರ್‌ ದೂರ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ದಾಖಲೆಗಳನ್ನು ಮುರಿಯುವ ಮೂಲಕ 70.59 ಮೀಟರ್ ನೊಂದಿಗೆ ಸುಮಿತ್ ಆಂಟಿಲ್ ಹೊಸ ದಾಖಲೆ ಬರೆದಿದ್ದಾರೆ.

ಸುಮಿತ್ ಆಂಟಿಲ್ ಅವರು 6 ಜುಲೈ 1998 ರಂದು ಹರಿಯಾಣದ ಖೇವ್ರಾದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ವಾಯುಪಡೆಯಲ್ಲಿ JWO ಅಧಿಕಾರಿಯಾಗಿದ್ದರು. ಬಾಲ್ಯದಿಂದಲೂ ಪ್ರತಿಭಾವಂತರಾಗಿದ್ದರು. 2015 ರಲ್ಲಿ ಸುಮಿತ್ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅವರ ಕಾರು ಅಪಘಾತವಾಗಿತ್ತು. ಅವರ ತಂದೆ ಭಾರತೀಯ ಸೇನೆಯಲ್ಲಿದ್ದ ಕಾರಣ ಅವರನ್ನು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೈದ್ಯರು ಸುಮಿತ್ ಅವರ ಮೊಣಕಾಲಿನ ಕೆಳಗಿನ ಭಾಗವನ್ನು ಕತ್ತರಿಸಬೇಕಾಯಿತು. 53 ದಿನಗಳ ವಿಶ್ರಾಂತಿಯ ನಂತರ ಅವರನ್ನು ಪುಣೆಯ ಕೃತಕ ಅಂಗ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಕೃತಕ ಕಾಲು ಅಥವಾ ಕೃತಕ ಕಾಲನ್ನು ಅಳವಡಿಸಲಾಯಿತು.

Tags: GoldIndiaParalympicsSumit antil
SendShareTweet
Previous Post

ಚಿನ್ನ ಗೆದ್ದು ತೊಡೆ ತಟ್ಟಿದ ಭಾರತೀಯ!

Next Post

ಕರಾವಳಿ, ಮಲೆನಾಡು ಸೇರಿದಂತೆ ಹಲೆವೆಡೆ ಮಳೆಯಾಗುವ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯಾ ನೋಡಿಕೊಳ್ಳಿ!

Related Posts

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!
ಕ್ರೀಡೆ

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

SRH ವಿರುದ್ಧ ಗೆಲುವಿನ ಲಯಕ್ಕೆ ಮರಳಲು ಶ್ರೇಯಸ್ ಪಡೆ ಕಸರತ್ತು – ಪ್ಲೇಆಫ್‌ಗೂ ಮುನ್ನ ಪ್ರತಿಷ್ಠೆಯ ಕದನ!
ಕ್ರೀಡೆ

SRH ವಿರುದ್ಧ ಗೆಲುವಿನ ಲಯಕ್ಕೆ ಮರಳಲು ಶ್ರೇಯಸ್ ಪಡೆ ಕಸರತ್ತು – ಪ್ಲೇಆಫ್‌ಗೂ ಮುನ್ನ ಪ್ರತಿಷ್ಠೆಯ ಕದನ!

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!
ಕ್ರೀಡೆ

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!
ಅಪರಾಧ

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!
ಕ್ರೀಡೆ

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!
ಕ್ರೀಡೆ

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

Next Post
ಕರಾವಳಿ, ಮಲೆನಾಡು ಸೇರಿದಂತೆ ಹಲೆವೆಡೆ ಮಳೆಯಾಗುವ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯಾ ನೋಡಿಕೊಳ್ಳಿ!

ಕರಾವಳಿ, ಮಲೆನಾಡು ಸೇರಿದಂತೆ ಹಲೆವೆಡೆ ಮಳೆಯಾಗುವ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯಾ ನೋಡಿಕೊಳ್ಳಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

Recent News

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat