ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!

July 8, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, 2026ರ ಅಕ್ಟೋಬರ್ 27ರಿಂದ ಬೆಂಗಳೂರಿನ ಮಿಶ್ರ ತ್ಯಾಜ್ಯವನ್ನು ಲ್ಯಾಂಡ್‌ಫಿಲ್ (ಡಂಪಿಂಗ್ ಯಾರ್ಡ್)ಗಳಿಗೆ ಸಾಗಿಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ನಗರದಲ್ಲಿ ಉತ್ಪತ್ತಿಯಾಗುವ ಹಸಿ, ಒಣ ಹಾಗೂ ಮಿಶ್ರ ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ, ಬೆಂಗಳೂರಿನಲ್ಲೇ ಸಂಸ್ಕರಣೆ (ಪ್ರೊಸೆಸಿಂಗ್) ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಯಾವುದೇ ಮಿಶ್ರ ತ್ಯಾಜ್ಯವನ್ನು ನೇರವಾಗಿ ಭೂಭರ್ತಿ ಪ್ರದೇಶಗಳಿಗೆ ಕಳುಹಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 5 ಸಾವಿರ ಟನ್ ಘನ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಅದರಲ್ಲಿ ಸುಮಾರು 4 ಸಾವಿರ ಟನ್ ಮಿಶ್ರ ತ್ಯಾಜ್ಯವಾಗಿದೆ. ಇನ್ನು ಮುಂದೆ ಈ ಮಿಶ್ರ ತ್ಯಾಜ್ಯವನ್ನು ಮೊದಲ ಹಂತದಲ್ಲೇ ಹಸಿ ಮತ್ತು ಒಣ ತ್ಯಾಜ್ಯವಾಗಿ ಪ್ರತ್ಯೇಕಿಸಿ ಸಂಸ್ಕರಿಸಬೇಕಾಗಿದೆ.

ಇದುವರೆಗೆ ನಗರದ ತ್ಯಾಜ್ಯವನ್ನು ಹೊರವಲಯದ ಲ್ಯಾಂಡ್‌ಫಿಲ್ ಪ್ರದೇಶಗಳಿಗೆ ಸಾಗಿಸಲಾಗುತ್ತಿತ್ತು. ಆದರೆ, ಅಕ್ಟೋಬರ್ 27ರಿಂದ ಈ ಪದ್ಧತಿಗೆ ತೆರೆ ಬೀಳಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೇ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆ ರೂಪಿಸುವ ಜವಾಬ್ದಾರಿ ಸ್ಥಳೀಯ ಆಡಳಿತದ ಮೇಲಿದೆ. ಇದರ ಜೊತೆಗೆ, ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಹೊಸ ನಿಯಮಗಳ ಕುರಿತು ಮಾಹಿತಿ ನೀಡುವಂತೆ ಹಾಗೂ ಪ್ರತಿ ಕ್ಷೇತ್ರದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಆದೇಶವು ಬೆಂಗಳೂರಿನ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ : ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

Tags: bengaloreKarnataka News beat
SendShareTweet
Previous Post

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

Next Post

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

Related Posts

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!
ಬೆಂಗಳೂರು

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!
ಉಡುಪಿ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!
ರಾಜಕೀಯ

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

ಕೊಲ್ಲೂರು ದೇವಸ್ಥಾನದಲ್ಲಿ 80 ಸಾವಿರ ಹಣ  ಕಳ್ಳತನ – ಮೂವರು ಮಹಿಳೆಯರ ಬಂಧನ!
ಉಡುಪಿ

ಕೊಲ್ಲೂರು ದೇವಸ್ಥಾನದಲ್ಲಿ 80 ಸಾವಿರ ಹಣ ಕಳ್ಳತನ – ಮೂವರು ಮಹಿಳೆಯರ ಬಂಧನ!

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

Next Post
ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

Recent News

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat