ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

June 3, 2026
Share on WhatsappShare on FacebookShare on Twitter

ಬೆಂಗಳೂರು : ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಹಾಗೂ ಇತ್ತೀಚಿನ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದ ಸೂರ್ಯಕುಮಾರ್, ಇದೀಗ ದೇಶೀಯ ಲೀಗ್‌ನಲ್ಲೂ ರನ್ ಗಳಿಸಲು ತೀವ್ರ ಪರದಾಟ ನಡೆಸುತ್ತಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಲೀಗ್‌ನ ಪಂದ್ಯದಲ್ಲಿ ಟ್ರಯಂಫ್ ನೈಟ್ಸ್ ಮುಂಬೈ ನಾರ್ತ್ ಈಸ್ಟ್ ತಂಡವನ್ನು ಪ್ರತಿನಿಧಿಸಿದ ಅವರು, ಕೇವಲ 19 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ನಾಯಕ ಅಜಿಂಕ್ಯ ರಹಾನೆ ಪಡೆಗೆ ಭರ್ಜರಿ ಜಯ

ಈ ರೋಚಕ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಾಯಕತ್ವದ ನಾರ್ತ್ ಮುಂಬೈ ಪ್ಯಾಂಥರ್ಸ್ ತಂಡವು ಸೂರ್ಯಕುಮಾರ್ ಯಾದವ್ ಅವರ ಟ್ರಯಂಫ್ ನೈಟ್ಸ್ ಮುಂಬೈ ನಾರ್ತ್ ಈಸ್ಟ್ ತಂಡವನ್ನು 21 ರನ್‌ಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮೊದಲು ಬ್ಯಾಟ್ ಮಾಡಿದ ನಾರ್ತ್ ಮುಂಬೈ ಪ್ಯಾಂಥರ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 209 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ತಂಡದ ಪರ ಆರಂಭಿಕ ಬ್ಯಾಟರ್ ಹಾರ್ದಿಕ್ ತಮೋರ್ ಕೇವಲ 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 67 ರನ್ ಸಿಡಿಸಿ ಮಿಂಚಿದರು. ನಾಯಕ ಅಜಿಂಕ್ಯ ರಹಾನೆ 24 ರನ್ ಗಳಿಸಿದರೆ, ಆಯುಷ್ ವರ್ತಕ್ 39 ಹಾಗೂ ತನುಷ್ ಕೋಟ್ಯಾನ್ ಕೇವಲ 15 ಎಸೆತಗಳಲ್ಲಿ ಅಜೇಯ 30 ರನ್ ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸೂರ್ಯಕುಮಾರ್ ವಿಕೆಟ್ ಕಬಳಿಸಿದ ಸ್ಪಿನ್ನರ್ ರಾಹುಲ್ ಸಾವಂತ್

ನಾರ್ತ್ ಮುಂಬೈ ಪ್ಯಾಂಥರ್ಸ್ ನೀಡಿದ 210 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಟ್ರಯಂಫ್ ನೈಟ್ಸ್ ತಂಡವು ಆರಂಭದಲ್ಲೇ ತನ್ನಿಬ್ಬರು ಆರಂಭಿಕರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕ್ರೀಸ್‌ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್, ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ಸ್ಫೋಟಕ ಆಟದ ಮುನ್ಸೂಚನೆ ನೀಡಿದ್ದರು. ನಾಲ್ಕು ಆಕರ್ಷಕ ಬೌಂಡರಿಗಳನ್ನು ಸಿಡಿಸಿದ ಅವರು ಪವರ್‌ಪ್ಲೇ ಅಂತ್ಯದ ವೇಳೆಗೆ ತಂಡದ ಮೊತ್ತವನ್ನು 56 ರನ್‌ಗಳಿಗೆ ಕೊಂಡೊಯ್ದಿದ್ದರು. ಆದರೆ, ಎದುರಾಳಿ ತಂಡದ ಎಡಗೈ ಸ್ಪಿನ್ನರ್ ರಾಹುಲ್ ಸಾವಂತ್ ಅವರ ಸ್ಪಿನ್ ಮೋಡಿಗೆ ಸಿಲುಕಿದ ಸೂರ್ಯಕುಮಾರ್ ಕೇವಲ 12 ಎಸೆತಗಳಲ್ಲಿ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಇಂಪ್ಯಾಕ್ಟ್ ಆಟಗಾರ ನೂತನ್ ಗೋಯಲ್ 56 ಎಸೆತಗಳಲ್ಲಿ 93 ರನ್ ಸಿಡಿಸಿ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಟ್ರಯಂಫ್ ನೈಟ್ಸ್ ತಂಡವು ಅಂತಿಮವಾಗಿ 188 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಟೀಮ್ ಇಂಡಿಯಾ ನಾಯಕನ ಫಾರ್ಮ್ ಬಗ್ಗೆ ಹೆಚ್ಚಾದ ಆತಂಕ

ಕಳೆದ 18 ತಿಂಗಳುಗಳಿಂದ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್‌ನಿಂದ ನಿರೀಕ್ಷಿತ ರನ್ ಹರಿದುಬರುತ್ತಿಲ್ಲ ಎಂಬುದು ಭಾರತೀಯ ಕ್ರಿಕೆಟ್ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಟಿ20 ವಿಶ್ವಕಪ್‌ಗೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಮೂರು ಅರ್ಧಶತಕ ಗಳಿಸಿ ಲಯ ಕಂಡುಕೊಂಡಂತೆ ಕಂಡರೂ, ವಿಶ್ವಕಪ್ ಟೂರ್ನಿಯಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದರು. ಅಮೆರಿಕ ವಿರುದ್ಧದ ಪಂದ್ಯವೊಂದನ್ನು (ಅಜೇಯ 84 ರನ್) ಹೊರತುಪಡಿಸಿ ಉಳಿದ ಯಾವುದೇ ಪಂದ್ಯಗಳಲ್ಲೂ ಅವರಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಆ ಬಳಿಕ ನಡೆದ ಐಪಿಎಲ್‌ನಲ್ಲೂ ಅವರು ರನ್ ಗಳಿಸಲು ತೀವ್ರ ಪರದಾಟ ನಡೆಸಿದ್ದರು. ಇದೀಗ ಮುಂಬೈ ಟಿ20 ಲೀಗ್‌ನಲ್ಲೂ ಅವರ ಕಳಪೆ ಫಾರ್ಮ್ ಮುಂದುವರಿದಿರುವುದು, ಮುಂಬರುವ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸಕ್ಕೆ ಭಾರತೀಯ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಆಯ್ಕೆಗಾರರ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ : IPL ಪವರ್‌ಪ್ಲೇ ನಿಯಮಗಳ ಕುರಿತು ಸಚಿನ್ ವಿಶ್ಲೇಷಣೆ : ರೆಡ್ಡಿಟ್‌ನಲ್ಲಿ ಸೂರ್ಯವಂಶಿ ಪರ ಭಾರಿ ಚರ್ಚೆ

Tags: CricketIndiaKarnataka News beat
SendShareTweet
Previous Post

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

Next Post

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

Related Posts

IPL ಪವರ್‌ಪ್ಲೇ ನಿಯಮಗಳ ಕುರಿತು ಸಚಿನ್ ವಿಶ್ಲೇಷಣೆ : ರೆಡ್ಡಿಟ್‌ನಲ್ಲಿ ಸೂರ್ಯವಂಶಿ ಪರ ಭಾರಿ ಚರ್ಚೆ
ಕ್ರೀಡೆ

IPL ಪವರ್‌ಪ್ಲೇ ನಿಯಮಗಳ ಕುರಿತು ಸಚಿನ್ ವಿಶ್ಲೇಷಣೆ : ರೆಡ್ಡಿಟ್‌ನಲ್ಲಿ ಸೂರ್ಯವಂಶಿ ಪರ ಭಾರಿ ಚರ್ಚೆ

IPL 2 ಟ್ರೋಫಿ ಯಶಸ್ಸಿನ ಹಿಂದಿನ ರಹಸ್ಯ ಬಿಚ್ಚಿಟ್ಟ RCB ಕೋಚ್‌ ಆ್ಯಂಡಿ ಫ್ಲವರ್
ಕ್ರೀಡೆ

IPL 2 ಟ್ರೋಫಿ ಯಶಸ್ಸಿನ ಹಿಂದಿನ ರಹಸ್ಯ ಬಿಚ್ಚಿಟ್ಟ RCB ಕೋಚ್‌ ಆ್ಯಂಡಿ ಫ್ಲವರ್

ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ
ಕ್ರೀಡೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ

RCB ಯಶಸ್ಸಿನ ಹಾದಿಯಲ್ಲಿ ಸ್ಮೃತಿ ಮಂಧಾನ ಪಾತ್ರ – ಪಾಟಿದಾರ್ ಸಾಧನೆಯ ಹಿಂದಿನ ಶಕ್ತಿ!
ಕ್ರೀಡೆ

RCB ಯಶಸ್ಸಿನ ಹಾದಿಯಲ್ಲಿ ಸ್ಮೃತಿ ಮಂಧಾನ ಪಾತ್ರ – ಪಾಟಿದಾರ್ ಸಾಧನೆಯ ಹಿಂದಿನ ಶಕ್ತಿ!

IPLನಲ್ಲಿ ಆರ್‌ಸಿಬಿಗೆ ಸತತ ಎರಡನೇ ಕಿರೀಟ – ಮಾಗಿದ ವ್ಯಕ್ತಿತ್ವದ ಮೂಲಕ ಗಮನ ಸೆಳೆದ ಕೊಹ್ಲಿ
ಕ್ರೀಡೆ

IPLನಲ್ಲಿ ಆರ್‌ಸಿಬಿಗೆ ಸತತ ಎರಡನೇ ಕಿರೀಟ – ಮಾಗಿದ ವ್ಯಕ್ತಿತ್ವದ ಮೂಲಕ ಗಮನ ಸೆಳೆದ ಕೊಹ್ಲಿ

ಮಹಿಳಾ ಟಿ20 ವಿಶ್ವಕಪ್‌ – ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದ ಅಂಜುಮ್ ಚೋಪ್ರಾ
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್‌ – ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದ ಅಂಜುಮ್ ಚೋಪ್ರಾ

Next Post
ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat