ಸಲ್ಲೇಖನ ವ್ರತಕ್ಕೆ 3 ವರ್ಷದ ಕಂದಮ್ಮ ಬಲಿ; ಇಂದೋರ್ ನಲ್ಲೊಂದು ಕರಾಳ ಘಟನೆ!
ವಿಯನ್ನಾ. ಈ ಕಂದಮ್ಮನಿಗಿನ್ನೂ ಕೇವಲ ಮೂರೇ ಮೂರು ವರ್ಷ.ಆದರೆ, ಈ ಪುಟಾಣಿಗೆ ಮಾರಣಾಂತಿಕ ಬ್ರೇನ್ ಟ್ಯೂಮರ್ ಬಾಧಿಸಿತ್ತು. ಕಳೆದ ಡಿಸೆಂಬರ್ ನಲ್ಲಿ ವಿಯನ್ನಾಗೆ ಮುಂಬೈನಲ್ಲಿ ಶಸ್ತ್ರ ಚಿಕಿತ್ಸೆ ...
Read moreDetailsವಿಯನ್ನಾ. ಈ ಕಂದಮ್ಮನಿಗಿನ್ನೂ ಕೇವಲ ಮೂರೇ ಮೂರು ವರ್ಷ.ಆದರೆ, ಈ ಪುಟಾಣಿಗೆ ಮಾರಣಾಂತಿಕ ಬ್ರೇನ್ ಟ್ಯೂಮರ್ ಬಾಧಿಸಿತ್ತು. ಕಳೆದ ಡಿಸೆಂಬರ್ ನಲ್ಲಿ ವಿಯನ್ನಾಗೆ ಮುಂಬೈನಲ್ಲಿ ಶಸ್ತ್ರ ಚಿಕಿತ್ಸೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.