ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ಆಸಿಡ್ ದಾಳಿ
ಬೆಂಗಳೂರು: ಬೆಂಗಳೂರಿನಲ್ಲಿ ಆಸಿಡ್ ರಾಜಕೀಯ ಶುರುವಾಗಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಕಾಂಗ್ರೆಸ್ ಕಾರ್ಯಕರ್ತನೋರ್ವನ ಆಟೋಗೆ ಕಿಡಿಗೇಡಿಗಳು ಆಸಿಡ್ ಎರಚಿರುವ ಘಟನೆ ನಗರದ ನಂದಿನಿ ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ಆಸಿಡ್ ರಾಜಕೀಯ ಶುರುವಾಗಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಕಾಂಗ್ರೆಸ್ ಕಾರ್ಯಕರ್ತನೋರ್ವನ ಆಟೋಗೆ ಕಿಡಿಗೇಡಿಗಳು ಆಸಿಡ್ ಎರಚಿರುವ ಘಟನೆ ನಗರದ ನಂದಿನಿ ...
Read moreDetailsಚಿಕ್ಕಬಳ್ಳಾಪುರ : ಪ್ರೀತಿಸಲು ಒಪ್ಪಿಲ್ಲ ಎದು ಯುವತಿ ಮೇಲೆ ಕಿರಾತಕನೊಬ್ಬ ಆಸಿಡ್ ದಾಳಿ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕು ಮಂಚನಬಲೆ ಗ್ರಾಮದಲ್ಲಿ ನಡೆದಿದೆ.ಪ್ರೀತಿಸುವಂತೆ ಯುವತಿಗೆ ಯುವಕ ತೀವ್ರ ...
Read moreDetailsಸಿಬಿಎಸ್ಇ 12ನೇ ತರಗತಿ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದ್ರೆ, ಈ ಬಾರಿಯ ಪರೀಕ್ಷೆಯಲ್ಲಿ ಓರ್ವ ಅಪರೂಪದ ಬಾಲಕಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.