ದುಬೈನಲ್ಲಿ ಭಿಕ್ಷುಕಿಯಂತೆ ಬದುಕುತ್ತಿರುವೆ ಎಂದ ರಾಖಿ ಸಾವಂತ್
ಬಾಲಿವುಡ್ ನಲ್ಲಿ ಸಾಕಷ್ಟು ಕಾಂಟ್ರವರ್ಸಿ ಸೃಷ್ಟಿಸಿ, ಸಾಕಷ್ಟು ಸದ್ದು ಮಾಡಿದ್ದ ನಟಿ ರಾಖಿ ಸಾವಂತ್ ಈಗ ದುಬೈನಲ್ಲಿ ಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ. ಈ ಕುರಿತು ಸ್ವತಃ ನಟಿ ...
Read moreDetailsಬಾಲಿವುಡ್ ನಲ್ಲಿ ಸಾಕಷ್ಟು ಕಾಂಟ್ರವರ್ಸಿ ಸೃಷ್ಟಿಸಿ, ಸಾಕಷ್ಟು ಸದ್ದು ಮಾಡಿದ್ದ ನಟಿ ರಾಖಿ ಸಾವಂತ್ ಈಗ ದುಬೈನಲ್ಲಿ ಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ. ಈ ಕುರಿತು ಸ್ವತಃ ನಟಿ ...
Read moreDetailsದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆಯ (Channagiri Police Station) ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 11 ಜನರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗಾಗಿ ಬಲೆ ಬೀಸಿದ್ದಾರೆ. ಮೊಬೈಲ್ ...
Read moreDetailsದಾವಣಗೆರೆ: ಕಲ್ಲು ತೂರಾಟ ನಡೆಸಿದವರು ಯಾರು ಎಂಬುವುದೇ ಗೊತ್ತಿಲ್ಲ ಎಂದು ಆದಿಲ್ ತಂದೆ ಕಲೀಂವುಲ್ಲಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ಆದಿಲ್ ಗೆ ಯಾವುದೇ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.