ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಮತ್ತೊಂದು ಹಾದಿ ಹಿಡಿದ ಮೆಟ್ರೋ
ಬೆಂಗಳೂರು: ನಮ್ಮ ಮೆಟ್ರೋದಿಂದ ಟಿಕೆಟ್ ದರ ಏರಿಕೆಯಾಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡು ಬಂದಿದೆ. ಇದರಿಂದಾಗಿ ನಮ್ಮ ಮೆಟ್ರೋಗೆ ಭಾರೀ ನಷ್ಟವಾಗುತ್ತಿದ್ದು, ಈಗ ಅನ್ಯ ...
Read moreDetailsಬೆಂಗಳೂರು: ನಮ್ಮ ಮೆಟ್ರೋದಿಂದ ಟಿಕೆಟ್ ದರ ಏರಿಕೆಯಾಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡು ಬಂದಿದೆ. ಇದರಿಂದಾಗಿ ನಮ್ಮ ಮೆಟ್ರೋಗೆ ಭಾರೀ ನಷ್ಟವಾಗುತ್ತಿದ್ದು, ಈಗ ಅನ್ಯ ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಬೆಲೆ ಏರಿಕೆ ಮಾಡಿರುವ ನಮ್ಮ ಮೆಟ್ರೋ ಈಗ ಮತ್ತೊಂದು ಆದಾಯದ ಮೂಲ ಹುಡುಕಿಕೊಂಡಿದೆ. ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಸದ್ಯ ಜಾಹೀರಾತಿಗೆ ಸ್ಥಳಾವಕಾಶ ನೀಡಲು ...
Read moreDetailsಬೆಂಗಳೂರು: ಬಿಎಂಟಿಸಿ ಸೇರಿದಂತೆ ರಾಜ್ಯದಲ್ಲಿನ ಇನ್ನಿತರ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟದಿಂದ ಹೊರ ಬರಲು ಆಗುತ್ತಿಲ್ಲ. 'ಶಕ್ತಿ' ಯೋಜನೆಯಿಂದ ಬಿಎಂಟಿಸಿಗೆ ಸಾಕಷ್ಟು ಲಾಭವಾಗುತ್ತಿದ್ದರೂ ನಷ್ಟ ಇನ್ನೂ ಹಾಗೆ ...
Read moreDetailsನವದೆಹಲಿ: ಜಾಹೀರಾತು ಪ್ರಕಟಿಸಿದ ಗಾತ್ರದಲ್ಲಿಯೇ ಪತ್ರಿಕೆಯಲ್ಲಿ ಕ್ಷಮೆ ಕೇಳಬೇಕೆಂದು ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅಲ್ಲದೇ, ಪತಂಜಲಿ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ...
Read moreDetailsಬಾಲಿವುಡ್ ನಟ ಅಮಿರ್ ಖಾನ್ ಕಾಂಗ್ರೆಸ್ ವಿರುದ್ಧ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿನಲ್ಲಿ ಕಾಂಗ್ರೆಸ್ ಡೀಪ್ ಫೇಕ್ ವಿಡಿಯೋ ಬಳಸಿಕೊಂಡಿದೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.