ಪ್ರತಿ ನಿಮಿಷಕ್ಕೊಬ್ಬ ಏಡ್ಸ್ ರೋಗಿಯ ಸಾವು; ವಿಶ್ವ ಸಂಸ್ಥೆ ಹೇಳಿಕೆ
ವಿಶ್ವಸಂಸ್ಥೆಯು ಏಡ್ಸ್ ರೋಗದ ಬಗ್ಗೆ ಆತಂಕದ ವಿಷಯವೊಂದನ್ನು ಬಹಿರಂಗ ಪಡಿಸಿದೆ. ಹಿಂದಿನ ವರ್ಷ ವಿಶ್ವದಾದ್ಯಂತ ಏಡ್ಸ್ ಗೆ ಕಾರಣವಾಗುವ ಎಚ್ ಐವಿ ವೈರಸ್ ಸುಮಾರು 4 ಕೋಟಿ ...
Read moreDetailsವಿಶ್ವಸಂಸ್ಥೆಯು ಏಡ್ಸ್ ರೋಗದ ಬಗ್ಗೆ ಆತಂಕದ ವಿಷಯವೊಂದನ್ನು ಬಹಿರಂಗ ಪಡಿಸಿದೆ. ಹಿಂದಿನ ವರ್ಷ ವಿಶ್ವದಾದ್ಯಂತ ಏಡ್ಸ್ ಗೆ ಕಾರಣವಾಗುವ ಎಚ್ ಐವಿ ವೈರಸ್ ಸುಮಾರು 4 ಕೋಟಿ ...
Read moreDetailsಇತ್ತೀಚಿನ ಮಕ್ಕಳು ವ್ಯಸನದ ದಾಸರಾಗುತ್ತಿರುವುದು ಆತಂಕದ ವಿಷಯ. ಅದರಲ್ಲಿಯೂ ಶ್ರೀಮಂತರ ಮಕ್ಕಳು ಹೆಚ್ಚಾಗಿ ಕೆಟ್ಟ ಚಟಗಳಿಗೆ ಬಲಿಯಾಗುತ್ತಿರುವುದು ದರಂತವೇ ಸರಿ. ಇತ್ತೀಚಿಗೆ ತ್ರಿಪುರಾ ಜರ್ನಲಿಸ್ಟ್ ಯೂನಿಯನ್, ವೆಬ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.