ಬೀದಿ ನಾಯಿಗಳಿಗೆ ಬಾಡೂಟ ಟೆಂಡರ್: ತೆರಿಗೆದಾರರು ಗರಂ
ಬೆಂಗಳೂರು ನಗರದಲ್ಲಿರುವ ಎರಡೂವರೆ ಲಕ್ಷ ಬೀದಿ ನಾಯಿಗಳ ಪೈಕಿ ನಿತ್ಯ 5 ಸಾವಿರ ನಾಯಿಗಳಿಗೆ ಬಾಡೂಟ ಒದಗಿಸಲು ಟೆಂಡರ್ ಆಹ್ವಾನಿಸಲಾಗಿದ್ದು, ಇಬ್ಬರು ಗುತ್ತಿಗೆದಾರರು ಭಾಗಿಯಾಗಿದ್ದಾರೆ. ಸುದರ್ಶನ್ ಹಾಗೂ ...
Read moreDetailsಬೆಂಗಳೂರು ನಗರದಲ್ಲಿರುವ ಎರಡೂವರೆ ಲಕ್ಷ ಬೀದಿ ನಾಯಿಗಳ ಪೈಕಿ ನಿತ್ಯ 5 ಸಾವಿರ ನಾಯಿಗಳಿಗೆ ಬಾಡೂಟ ಒದಗಿಸಲು ಟೆಂಡರ್ ಆಹ್ವಾನಿಸಲಾಗಿದ್ದು, ಇಬ್ಬರು ಗುತ್ತಿಗೆದಾರರು ಭಾಗಿಯಾಗಿದ್ದಾರೆ. ಸುದರ್ಶನ್ ಹಾಗೂ ...
Read moreDetailsಚಂಡೀಗಢ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಬ್ಯಾಟಿಂಗ್ ಸೂಪರ್ಸ್ಟಾರ್ ವಿರಾಟ್ ಕೊಹ್ಲಿ, ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಕ್ವಾಲಿಫೈಯರ್ 1ರಲ್ಲಿ ತಾವು ಔಟ್ ...
Read moreDetailsಮಂಡ್ಯ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಕ್ಕೆ ಮಂಡ್ಯ ಜಿಲ್ಲೆಯ ಮುಸ್ಲಿಂರು ರೊಚ್ಚಿಗೆದ್ದಿದ್ದಾರೆ.ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ದೇಶದ ಜನರು ಮೋದಿ ಜೊತೆಗಿದ್ದೇವೆ. ...
Read moreDetailsಬೆಂಗಳೂರು: ಕರ್ನಾಟಕದ ನಟಿ ರಶ್ಮಿಕಾ ಮಂದಣ್ಣ ಅವರು ಬೇರೆ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ, ದೇಶಾದ್ಯಂತ ಖ್ಯಾತಿ ಗಳಿಸಿದ ಬಳಿಕ ಅವರು ನೀಡುವ ಕೆಲ ಹೇಳಿಕೆಗಳು ಕನ್ನಡಿಗರ ಟೀಕೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.