ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್!
ಮೈಸೂರು: ಮಳೆಯ ಅಭಾವದಿಂದ ಕಬಿನಿ ಹಿನ್ನೀರಿನ ನೀರಿನ ಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ನೀರು ಹಿಂತೆಗೆದ ಪ್ರದೇಶಗಳಲ್ಲಿ ಬೆಳೆದಿರುವ ಹಸಿರು ಹುಲ್ಲನ್ನು ಮೇಯಲು ಕಾಡು ಪ್ರಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ...
Read moreDetailsಮೈಸೂರು: ಮಳೆಯ ಅಭಾವದಿಂದ ಕಬಿನಿ ಹಿನ್ನೀರಿನ ನೀರಿನ ಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ನೀರು ಹಿಂತೆಗೆದ ಪ್ರದೇಶಗಳಲ್ಲಿ ಬೆಳೆದಿರುವ ಹಸಿರು ಹುಲ್ಲನ್ನು ಮೇಯಲು ಕಾಡು ಪ್ರಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ...
Read moreDetailsನವದೆಹಲಿ: ಬೀದಿ ನಾಯಿಗಳ ಕುರಿತು ಆಗಸ್ಟ್ 8 ರಂದು ತಾನು ನೀಡಿದ್ದ ವಿವಾದಾತ್ಮಕ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮಾರ್ಪಡಿಸಿದೆ. ಹಿಡಿದ ಬೀದಿ ನಾಯಿಗಳಿಗೆ ಲಸಿಕೆ ಮತ್ತು ...
Read moreDetailsಮೈಸೂರು: ಮೇಕೆ, ಹಸುಗಳನ್ನು ತಿಂದು ಗ್ರಾಮಸ್ಥರಿಗೆ ಭಯ ಹುಟ್ಟಿಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಎಲ್.ಡಿ. ಎಫ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ದೊಡ್ಡ ...
Read moreDetailsಹುಬ್ಬಳ್ಳಿ: ಹಲವರು ತಮ್ಮಗೆ ಇಷ್ಟವಾಗುವ ಪ್ರೀತಿಯ ಪ್ರಾಣಿಗಳನ್ನು ತಮ್ಮ ಮನೆಯ ಮಗನಂತೆ ನೋಡಿಕೊಳ್ಳುವುದನ್ನು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಈಗ ಈ ವಿಷಯಕ್ಕೆ ಪುಷ್ಠಿ ನೀಡುವಂತಹ ಘಟನೆಯೊಂದು ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.