5 ವರ್ಷ ಸಿದ್ದರಾಮಯ್ಯ ಸಿಎಂ ಆಗಿಯೇ ಇರುತ್ತಾರೆ
ಐದು ವರ್ಷ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ ಎಂದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಯುವ ಕುರಿತು ಗೊಂದಲಗಳಿಲ್ಲ. ಕೆಲವು ಶಾಸಕರು ತಮ್ಮ ...
Read moreDetailsಐದು ವರ್ಷ ಸಿದ್ದರಾಮಯ್ಯನವರೆ ಸಿಎಂ ಆಗಿರುತ್ತಾರೆ ಎಂದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಯುವ ಕುರಿತು ಗೊಂದಲಗಳಿಲ್ಲ. ಕೆಲವು ಶಾಸಕರು ತಮ್ಮ ...
Read moreDetailsರಾಜ್ಯ ಕಾಂಗ್ರೆಸ್ ಪಾಳಯದ ಆಂತರಿಕ ಬೇಗುದಿ ಕಡೆಗೂ ಬೀದಿಗೆ ಬಂದಿದೆ. ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಆಳಂದ ಶಾಸಕ ಬಿ.ಆರ್. ಪಾಟೀಲ್ ಬಯಲು ಮಾಡುತ್ತಿದ್ದಂತೆ ಹೈಕಮಾಂಡ್ ಅಲರ್ಟ್ ಆಗಿದೆ. ...
Read moreDetailsಮೂರು ದಿನಗಳ ರಾಜ್ಯ ಭೇಟಿಗಿಂದು ಸುರ್ಜೇವಾಲ ಆಗಮಿಸುತ್ತಿದ್ದಾರೆ. ಅದರಲ್ಲೂ ಬಹುಮತದ ಸರ್ಕಾರವಿದ್ದರೂ ನಮ್ಮ ಕೆಲಸಗಳು ಈ ಆಡಳಿತದಲ್ಲಿ ಆಗುತ್ತಿಲ್ಲ ಎನ್ನುವ ಅಪಸ್ವರ ಹಲವರಿಗಿದೆ. ಅನುದಾನ ಬಿಡುಗಡೆಯಾಗದೆ ಕ್ಷೇತ್ರದ ...
Read moreDetailsರಾಜ್ಯ ಕಾಂಗ್ರೆಸ್ ನಲ್ಲಿ ಹೊತ್ತಿರುವ ಅಸಮಾಧಾನದ ಬೆಂಕಿಯನ್ನು ನಂದಿಸುವ ಕಾರ್ಯಕ್ಕಿಂದು ಚಾಲನೆ ನೀಡಲಾಗುತ್ತಿದೆ. ಸ್ವಪಕ್ಷದ ವಿರುದ್ಧವೇ ಭಷ್ಟಾಚಾರದ ಬಾಂಬ್ ಸಿಡಿಸಿ, ರಾಜೀನಾಮೆ ಮಾತುಗಳನ್ನಾಡಿರುವ ಶಾಸಕರ ಮನವೊಲಿಕೆ ಕಾರ್ಯಕ್ಕಿಂದು ...
Read moreDetailsವಾಲ್ಮೀಕಿ, ಮೂಡಾ ಹಗರಣಗಳ ಕಳಂಕದಿಂದಲೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನೂ ಹೊರ ಬಂದಿಲ್ಲ. ಈ ಬಹುಕೋಟಿ ಗೋಲ್ಮಾಲ್ ಗಳ ಬೀಸುವ ದೊಣ್ಣೆಯಿಂದ ಪಾರಾಗಲು ಹೆಣಗುತ್ತಿರುವ ಆಡಳಿತದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.