ಬಿಡದಿ ಟೌನ್ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್ಡಿಕೆ ತೀವ್ರ ಅಸಮಾಧಾನ?
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ನಾಯಕರಿಂದ ನಿರೀಕ್ಷಿತ ಮಟ್ಟದ ಬೆಂಬಲ ಸಿಗದಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...
Read moreDetailsಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ನಾಯಕರಿಂದ ನಿರೀಕ್ಷಿತ ಮಟ್ಟದ ಬೆಂಬಲ ಸಿಗದಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...
Read moreDetailsಬೆಳ್ತಂಗಡಿ: ಧರ್ಮಸ್ಥಳದಲ್ಲಿ ಇಂದು (ಸೋಮವಾರ) ರಾಜ್ಯ ಬಿಜೆಪಿ ಆಯೋಜಿಸಿದ್ದ" ಧರ್ಮಸ್ಥಳ ಚಲೋ" ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ...
Read moreDetailsಬೆಂಗಳೂರು: ರಾಹುಲ್ ಗಾಂಧಿಯವರು ಚುನಾವಣಾ ಅಕ್ರಮದ ಬಗ್ಗೆ ಹೇಳಿಕೆ ನೀಡಿ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ ಎಂಬ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಆ.5ರಂದು ...
Read moreDetailsಬೆಂಗಳೂರು: ಕಾಂಗ್ರೆಸ್ ಗೆ ಈಗ ಅಂಬೇಡ್ಕರ್ ಬಗ್ಗೆ ನೆನಪಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B Y Vijayendra) ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ...
Read moreDetailsಬೆಂಗಳೂರು: ಮುಸಲ್ಮಾನರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಶೇ. 4ರಷ್ಟು ಮೀಸಲಾತಿ ವಿರೋಧಿಸುತ್ತೇವೆ. ಸಿಎಂ ಅವರೇ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.