ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್ ವಶಕ್ಕೆ
ಮಂಗಳೂರು : ಪುತ್ತೂರಿನ ಜಿಡೆಕಲ್ಲು ಬಳಿ ಇಂದು ಮುಂಜಾನೆ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಭಜರಂಗದಳ ಕಾರ್ಯಕರ್ತರು ತಡೆದು, ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪಿಕ್ಅಪ್ ವಾಹನದಲ್ಲಿ ...
Read moreDetailsಮಂಗಳೂರು : ಪುತ್ತೂರಿನ ಜಿಡೆಕಲ್ಲು ಬಳಿ ಇಂದು ಮುಂಜಾನೆ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಭಜರಂಗದಳ ಕಾರ್ಯಕರ್ತರು ತಡೆದು, ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪಿಕ್ಅಪ್ ವಾಹನದಲ್ಲಿ ...
Read moreDetailsಮಧ್ಯಪ್ರದೇಶ : ಬೈಕ್ನಲ್ಲಿ ಬಂದ ಇಬ್ಬರು ಯುವಕರು ಬಜರಂಗದಳ ನಾಯಕ ನಿಲೇಶ್ ಅಲಿಯಾಸ್ ನೀಲು ರಜಕ್ನನ್ನು ಹಾಡಹಗಲೇ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಇದೀಗ ಆರೋಪಿಗಳನ್ನು ಪೋಲಿಸರು ...
Read moreDetailsಪಾಟ್ನಾ: ಬಿಹಾರದ ಮುಂಗೇರ್ನಲ್ಲಿ ಬಜರಂಗದಳ ಆಯೋಜಿಸಿದ್ದ ಮಹಾ ಶಿವರಾತ್ರಿ ಮೆರವಣಿಗೆಯಲ್ಲಿ "ಲವ್ ಜಿಹಾದ್" ಥೀಮ್ ಹೊಂದಿದ್ದ ಸ್ತಬ್ಧಚಿತ್ರವು ಭಾರೀ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಮಹಾಶಿವರಾತ್ರಿ ನಿಮಿತ್ತ ಬುಧವಾರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.